Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜಿ.ಪಂ-ತಾ.ಪಂ ಚುನಾವಣೆ; ಬಿಜೆಪಿ ಚುನಾವಣಾ...

ಜಿ.ಪಂ-ತಾ.ಪಂ ಚುನಾವಣೆ; ಬಿಜೆಪಿ ಚುನಾವಣಾ ಪ್ರಭಾರಿಗಳ ನೇಮಕ

ವಾರ್ತಾಭಾರತಿವಾರ್ತಾಭಾರತಿ6 Jan 2016 11:10 PM IST
share

ಬೆಂಗಳೂರು, ಜ.6: ಜಿಲ್ಲಾ ಹಾಗೂ ತಾಲೂಕು ಪಂಚಾಯತ್ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲಾ ಚುನಾವಣಾ ಪ್ರಭಾರಿ ಹಾಗೂ ಸಹ ಪ್ರಭಾರಿಗಳನ್ನು ನೇಮಕ ಮಾಡಿ ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ ಆದೇಶ ಹೊರಡಿಸಿದ್ದಾರೆ.
ಮೈಸೂರು ಜಿಲ್ಲೆ: ಪ್ರತಾಪ್ ಸಿಂಹ (ಪ್ರಭಾರಿ) ಹಾಗೂ ಸಿದ್ದರಾಜು(ಸಹ ಪ್ರಭಾರಿ), ಚಾಮರಾಜನಗರ: ವಿ.ಸೋಮಣ್ಣ ಹಾಗೂ ಸಿ.ಎಚ್.ವಿಜಯಶಂಕರ್, ಮಂಡ್ಯ: ಇ.ಅಶ್ವಥ್‌ನಾರಾಯಣ ಹಾಗೂ ತೇಜಸ್ವಿನಿ ಗೌಡ, ಹಾಸನ: ಎಂ.ಕೆ.ಪ್ರಾಣೇಶ್ ಹಾಗೂ ಎಸ್.ಜಿ.ಮೇದಪ್ಪ.
ಕೊಡಗು:
ಅಪ್ಪಚ್ಚು ರಂಜನ್, ದಕ್ಷಿಣ ಕನ್ನಡ: ವಿ.ಸುನೀಲ್‌ಕುಮಾರ್ ಹಾಗೂ ಲಾಲಾಜಿ ಮೆಂಡನ್, ಉಡುಪಿ: ಮೋನಪ್ಪ ಭಂಡಾರಿ ಹಾಗೂ ಕ್ಯಾ.ಗಣೇಶ್ ಕಾರ್ಣಿಕ್. ಚಿಕ್ಕಮಗಳೂರು: ಬಿ.ಸಿ.ನಾಗೇಶ್, ಶಿವಮೊಗ್ಗ: ವಿಶ್ವೇಶ್ವರ ಹೆಗಡೆ ಕಾಗೇರಿ, ಉತ್ತರ ಕನ್ನಡ: ಎಂ.ಬಿ.ಭಾನುಪ್ರಕಾಶ್ ಹಾಗೂ ಕೋಟಾ ಶ್ರೀನಿವಾಸ್ ಪೂಜಾರಿ.
ಹಾವೇರಿ: ಡಾ.ಮಾ.ನಾಗರಾಜ್.
ಧಾರವಾಡ: ಸುರೇಶ್ ಅಂಗಡಿ ಹಾಗೂ ಅರವಿಂದ್ ಬೆಲ್ಲದ್. ಗದಗ: ಶಿವಕುಮಾರ್ ಉದಾಸಿ ಹಾಗೂ ಎಸ್.ವಿ.ಸಂಕನೂರು.
ಬೆಳಗಾವಿ: ಮಹಾಂತೇಶ ಕವಟಗಿಮಠ ಹಾಗೂ ಶಶಿಕಾಂತ್ ನಾಯಕ್
ಚಿಕ್ಕೋಡಿ: ಸಂಜಯ್‌ಪಾಟೀಲ್ ಹಾಗೂ ಅರುಣ್ ಶಹಾಪುರ್.
ವಿಜಯಪುರ: ಲಕ್ಷ್ಮಣ ಸವದಿ ಹಾಗೂ ಸಿದ್ದು ಸವದಿ.
ಬಾಗಲಕೋಟೆ: ಬಸವರಾಜ ಬೊಮ್ಮಾಯಿ ಹಾಗೂ ಅಭಯ್ ಪಾಟೀಲ್.
ಬೀದರ್: ನಾರಾಯಣ ಸಾ.ಭಾಂಡಗೆ ಹಾಗೂ ಶ್ರೀಕಾಂತ್ ಕುಲಕರ್ಣಿ.
ಕಲಬುರಗಿ: ಭಗವಂತ ಖೂಬಾ ಹಾಗೂ ಜಿ.ಟಿ.ಪಾಟೀಲ್. ಯಾದಗಿರಿ: ಅಶೋಕ್ ಗಸ್ತಿ ಹಾಗೂ ದಯಾಘನ ಧಾರವಾಡಕರ್.
ರಾಯಚೂರು: ಹಾಲಪ್ಪ ಆಚಾರ್. ಕೊಪ್ಪಳ: ಶಂಕರಪ್ಪ ಹಾಗೂ ಮೃತ್ಯುಂಜಯ ಜಿನಗಾ. ಬಳ್ಳಾರಿ: ಶಿವರಾಮಗೌಡ ಕೊಪ್ಪಳ ಹಾಗೂ ಸಿದ್ದೇಶ್ ಯಾದವ್. ದಾವಣಗೆರೆ: ಆಯನೂರು ಮಂಜುನಾಥ್. ಚಿತ್ರದುರ್ಗ: ಶೋಭಾ ಕರಂದ್ಲಾಜೆ ಹಾಗೂ ಡಾ.ಎ.ಎಚ್.ಶಿವಯೋಗಿ ಸ್ವಾಮಿ. ತುಮಕೂರು: ಎಸ್.ಸುರೇಶ್‌ಕುಮಾರ್ ಹಾಗೂ ಅಶ್ವಥ್‌ನಾರಾಯಣ.
ರಾಮನಗರ: ಎಚ್.ಎಸ್.ಗೋಪಿನಾಥ್ ರೆಡ್ಡಿ. ಬೆಂಗಳೂರು ಗ್ರಾಮಾಂತರ:
ಎಸ್.ಆರ್.ವಿಶ್ವನಾಥ್ ಹಾಗೂ ಸಚ್ಚಿದಾನಂದಮೂರ್ತಿ, ಚಿಕ್ಕಬಳ್ಳಾಪುರ: ಪಿ.ಸಿ.ಮೋಹನ್ ಹಾಗೂ ವೈ.ಎ.ನಾರಾಯಣಸ್ವಾಮಿ ಕೋಲಾರ: ನಂದೀಶ್‌ರೆಡ್ಡಿ. ಬೆಂಗಳೂರು ನಗರ ಜಿಲ್ಲೆ: ಬಿ.ಎನ್.ವಿಜಯಕುಮಾರ್ ಹಾಗೂ ಎಸ್.ಮುನಿರಾಜು ಅವರನ್ನು ಚುನಾವಣಾ ಪ್ರಭಾರಿ ಹಾಗೂ ಸಹ ಪ್ರಭಾರಿಗಳನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X