Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆಮೀರ್ ಖಾನ್ ಇನ್ನು ಇನ್‌ಕ್ರೆಡಿಬಲ್...

ಆಮೀರ್ ಖಾನ್ ಇನ್ನು ಇನ್‌ಕ್ರೆಡಿಬಲ್ ಇಂಡಿಯಾದ ಪ್ರಚಾರ ರಾಯಭಾರಿಯಲ್ಲ

ವಾರ್ತಾಭಾರತಿವಾರ್ತಾಭಾರತಿ7 Jan 2016 1:01 PM IST
share
ಆಮೀರ್ ಖಾನ್ ಇನ್ನು ಇನ್‌ಕ್ರೆಡಿಬಲ್ ಇಂಡಿಯಾದ ಪ್ರಚಾರ ರಾಯಭಾರಿಯಲ್ಲ

ಹೊಸದಿಲ್ಲಿ, ಜ.6: ದೇಶದಲ್ಲಿ ಅಸಹಿಷ್ಣುತೆ ಹೆಚ್ಚುತ್ತಿದೆಯೆಂಬ ಹೇಳಿಕೆ ನೀಡಿದ್ದಕ್ಕಾಗಿ, ಸಂಘಪರಿವಾರದ ಕೆಂಗಣ್ಣಿಗೆ ಗುರಿಯಾಗಿದ್ದ ಬಾಲಿವುಡ್ ನಟ ಆಮೀರ್‌ಖಾನ್‌ರನ್ನು ಕೇಂದ್ರ ಸರಕಾರದ ‘ಇನ್‌ಕ್ರೆಡಿಬಲ್ ಇಂಡಿಯಾ’ ಅಭಿಯಾನದ ಪ್ರಚಾರ ರಾಯಭಾರಿ ಸ್ಥಾನದಿಂದ ಕೈಬಿಡಲಾಗಿದೆ. ಇನ್‌ಕ್ರೆಡಿಬಲ್ ಇಂಡಿಯಾ ಅಭಿಯಾನದ ಗುತ್ತಿಗೆದಾರ ಸಂಸ್ಥೆಯ ಜೊತೆ ತನ್ನ ಒಪ್ಪಂದ ಕೊನೆಗೊಂಡಿರುವುದೇ ಇದಕ್ಕೆ ಕಾರಣವೆಂದು ಕೇಂದ್ರ ಸರಕಾರ ಸಮಜಾಯಿಷಿ ನೀಡಿದೆ.


  

‘‘ಇನ್‌ಕ್ರೆಡಿಬಲ್ ಇಂಡಿಯಾದ ‘ಅತಿಥಿದೇವೋಭವ ’ಅಭಿಯಾನದ ಗುತ್ತಿಗೆಯನ್ನು ಮ್ಯಾಕ್‌ನಾನ್ ವರ್ಲ್ಡ್‌ವೈಡ್ ಸಂಸ್ಥೆಗೆ ವಹಿಸಲಾಗಿತ್ತು. ಏಜೆನ್ಸಿಯು ಪ್ರಚಾರ ರಾಯಭಾರಿಯಾಗಿ ಆಮೀರ್‌ರನ್ನು ಗೊತ್ತುಪಡಿಸಿತ್ತು. ಈಗ ಆ ಏಜೆನ್ಸಿಯ ಜೊತೆಗಿನ ಒಪ್ಪಂದವು ಮುಕ್ತಾಯಗೊಂಡಿದೆ. ಏಜೆನ್ಸಿಯ ಜೊತೆಗಿನ ಗುತ್ತಿಗೆ ಮುಗಿದಿರುವುದರಿಂದ, ತನ್ನಿಂತಾನೆ ಆಮೀರ್ ಜೊತೆಗಿನ ಒಪ್ಪಂದವೂ ಅಸ್ತಿತ್ವದಲ್ಲಿರುವುದಿಲ್ಲ’’ ಎಂದು ಕೇಂದ್ರ ಪ್ರವಾಸೋದ್ಯಮ ಸಚಿವ ಮನೀಶ್ ಶರ್ಮಾ ಬುಧವಾರ ಹೊಸದಿಲ್ಲಿಯಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ. ಸಚಿವಾಲಯವು ಆಮೀರ್‌ರನ್ನು ಪ್ರಚಾರರಾಯಭಾರಿಯಾಗಿ ನೇಮಿಸಿರಲಿಲ್ಲವೆಂದು ಅವರು ಸ್ಪಷ್ಟೀಕರಣ ನೀಡಿದರು. ಪ್ರವಾಸೋದ್ಯಮ ಸಚಿವಾಲಯದ ಪ್ರಚಾರ ರಾಯಭಾರಿಯಾಗಿ ಆಮೀರ್ ಖಾನ್ ಮುಂದುವರಿಯಲಿದ್ದಾರೆಯೇ ಎಂಬ ಪ್ರಶ್ನೆಗೆ ಶರ್ಮಾ ಖಂಡಿತವಾಗಿಯೂ ಇಲ್ಲ ಎಂದು ಉತ್ತರಿಸಿದರು. ಇನ್‌ಕ್ರೆಡಿಬಲ್ ಇಂಡಿಯಾ ಅಭಿಯಾನದ ಭಾಗವಾಗಿ ‘‘ಅತಿಥಿ ದೇವೋಭವ’’ ಅಭಿಯಾನವನ್ನು, ಯುಪಿಎ ಆಡಳಿತದಲ್ಲಿ ಆರಂಭಿಸಲಾಗಿತ್ತು.
ಎರಡು ತಿಂಗಳ ಹಿಂದೆ, ದೇಶದಲ್ಲಿ ಅಸಹಿಷ್ಣುತೆ ಹೆಚ್ಚುತ್ತಿದೆಯೆಂದು ಆಮೀರ್‌ಖಾನ್ ನೀಡಿದ ಹೇಳಿಕೆಯನ್ನು ಕೇಂದ್ರದ ಹಲವು ಹಿರಿಯ ಸಚಿವರು ಆಕ್ರೋಶ ವ್ಯಕ್ತಪಡಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X