Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಮಿಲಿಟರಿ ಶಿಕ್ಷಣ ಎಲ್ಲರಿಗೂ...

ಮಿಲಿಟರಿ ಶಿಕ್ಷಣ ಎಲ್ಲರಿಗೂ ಕಡ್ಡಾಯಗೊಳಿಸಿ

-ಕೆ. ಎಸ್. ನಾಗರಾಜ್, ಬೆಂಗಳೂರು-ಕೆ. ಎಸ್. ನಾಗರಾಜ್, ಬೆಂಗಳೂರು8 Jan 2016 11:33 PM IST
share

ಮಾನ್ಯರೆ,
ನಮ್ಮ ದೇಶದ ಸೈನಿಕರು ಹೋರಾಟದಲ್ಲಿ ಹುತಾತ್ಮರಾದ ಸಂದರ್ಭದಲ್ಲಿ ಅವರ ಪಾರ್ಥೀವ ಶರೀರದ ಮುಂದೆ ನಿಂತು ಘೋಷಣೆಗಳನ್ನು ಕೂಗುವ ಜನರನ್ನು ಕಂಡಾಗ ನಮ್ಮಲ್ಲಿ ದೇಶಾಭಿಮಾನಕ್ಕೆ ಎಂದಿಗೂ ಕೊರತೆಯಿಲ್ಲ ಎನ್ನುವುದು ಪದೇ ಪದೇ ಸಾಬೀತಾಗುತ್ತಿದೆ.
ಆದರೆ ಕೆಲವೊಂದು ಮಂದಿ ಕೇವಲ ಘೋಷಣೆಗಳನ್ನು ಕೂಗುವುದಕ್ಕಷ್ಟೇ ಸೀಮಿತರಾಗುತ್ತಿದ್ದಾರೆ. ಮತ್ತೆ ಕೆಲವರು ವಾಹಿನಿಗಳಲ್ಲಿ ಕೂತು ದೇಶಪ್ರೇಮದ ಬಗ್ಗೆ ದೊಡ್ಡ ದೊಡ್ಡ ಮಾತುಗಳನ್ನಾಡುತ್ತಾರೆ. ನಮ್ಮ ದೇಶದಲ್ಲಿ ಸೈನ್ಯಕ್ಕೆ ಸೇರುವವರು ನಗರ ಪ್ರದೇಶದ ಜನರಿಗಿಂತ ಗ್ರಾಮೀಣ ಪ್ರದೇಶದವರೇ ಹೆಚ್ಚಾಗಿರುತ್ತಾರೆ. ನಮ್ಮ ದೇಶದ ರಕ್ಷಣೆಗಾಗಿ ಶ್ರಮಿಸುವುದು ಅಥವಾ ಪ್ರಾಣವನ್ನು ಅರ್ಪಿಸುವುದು ಕೇವಲ ಕೆಲವೇ ಜನರ ಕರ್ತವ್ಯವೆಂಬ ಭಾವನೆಯಿದೆ. ಬಹುತೇಕ ಪೋಷಕರಿಗೆ ತಮ್ಮ ಮಕ್ಕಳು ಸೈನ್ಯಕ್ಕೆ ಸೇರುವುದಕ್ಕಿಂತ ಉನ್ನತ ವ್ಯಾಸಾಂಗವನ್ನು ಪಡೆದು ವಿದೇಶದಲ್ಲಿ ನೆಲೆಸಿ ಸಂತೋಷದ ಜೀವನವನ್ನು ನಡೆಸುವುದೇ ಪ್ರಮುಖ ಆದ್ಯತೆಯಾಗಿರುತ್ತದೆ. ದೇಶಕ್ಕಾಗಿ ಬೆವರು ಸುರಿಸಲಿಚ್ಛಿಸದ, ಸಾಮಾಜಿಕ ಕಳಕಳಿಯಿಲ್ಲದ ಜನ ಸಾಕಷ್ಟು ಮಂದಿ ಇದ್ದಾರೆ.
ಅನೇಕ ಪಾಶ್ಚಿಮಾತ್ಯ ದೇಶಗಳಲ್ಲಿ ಹದಿನಾರು ವರ್ಷ ತುಂಬಿದಂತಹ ಪ್ರತಿಯೊಬ್ಬ ಯುವಕ-ಯುವತಿಯರು ಕಡ್ಡಾಯವಾಗಿ ಮಿಲಿಟರಿ ಶಿಕ್ಷಣವನ್ನು ಪಡೆಯಲೇ ಬೇಕು. ಆನಂತರ ಅವರು ತಮಗಿಷ್ಟ ಬಂದ ಕಡೆಗಡ ವ್ಯಾಸಂಗವನ್ನು ಮುಂದುವರಿಸಬಹುದು. ಆದರೆ ನಮ್ಮ ದೇಶದಲ್ಲಿ ಈ ಬಗ್ಗೆ ಕಾಳಜಿ ಇಲ್ಲ.
ಈ ಹಿನ್ನಲೆಯಲ್ಲಿ ಕೇಂದ್ರ ಸರಕಾರ ನಮ್ಮಲ್ಲೂ ಪ್ರತಿಯೊಬ್ಬ ಯುವಕ-ಯುವತಿಯರಿಗೆ ಕನಿಷ್ಟ 1 ವರ್ಷದ ಮಿಲಿಟರಿ ಶಿಕ್ಷಣವನ್ನು ಕಡ್ಡಾಯ ಮಾಡುವಂತೆ ಕಾನೂನು ರೂಪಿಸಬೇಕು. ದೇಶದ ರಕ್ಷಣೆ ಮತ್ತು ದೇಶದ ಸೇವೆ ಪ್ರತಿಯೊಂದು ಕುಟುಂಬದ ಕರ್ತವ್ಯವಾಗಿದೆ.
 

share
-ಕೆ. ಎಸ್. ನಾಗರಾಜ್, ಬೆಂಗಳೂರು
-ಕೆ. ಎಸ್. ನಾಗರಾಜ್, ಬೆಂಗಳೂರು
Next Story
X