Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜಯಲಲಿತಾ ಖುಲಾ ಫೆ.2ರಿಂದ ಮೇಲ್ಮನವಿಗಳ...

ಜಯಲಲಿತಾ ಖುಲಾ ಫೆ.2ರಿಂದ ಮೇಲ್ಮನವಿಗಳ ಅಂತಿಮ ವಿಚಾರಣೆ

ವಾರ್ತಾಭಾರತಿವಾರ್ತಾಭಾರತಿ8 Jan 2016 11:35 PM IST
share

ಜಯಲಲಿತಾ ಖುಲಾ

ಫೆ.2ರಿಂದ ಮೇಲ್ಮನವಿಗಳ ಅಂತಿಮ ವಿಚಾರಣೆ


ಹೊಸದಿಲ್ಲಿ, ಜ.8: ಅನಧಿಕೃತ ಸಂಪತ್ತು ಪ್ರಕರಣದಲ್ಲಿ ತಮಿಳುನಾಡಿನ ಮುಖ್ಯಮಂತ್ರಿ ಜೆ.ಜಯಲಲಿತಾ ಮತ್ತಿತರರನ್ನು ಖುಲಾಸೆಗೊಳಿಸಿರುವ ವಿರುದ್ಧ ದಾಖಲಿಸಲಾಗಿರುವ ಮೇಲ್ಮನವಿಗಳ ಅಂತಿಮ ವಿಚಾರಣೆಯನ್ನು ಫೆ.2ರಂದು ಆರಂಭಿಸಲು ಸುಪ್ರೀಂಕೋರ್ಟ್ ಶುಕ್ರವಾರ ನಿರ್ಧರಿಸಿದೆ.
ವಿಚಾರಣೆ ಫೆ.2ರಂದು ಆರಂಭಗೊಳ್ಳಲಿದ್ದು, 3 ಹಾಗೂ 4 ರಂದು ಮುಂದುವರಿಯಲಿದೆಯೆಂದು ನ್ಯಾಯಮೂರ್ತಿಗಳಾದ ಪಿನಾಕಿ ಚಂದ್ರ ಘೋಷ್‌ಹಾಗೂ ಅಮಿತಾಬ್ ರಾಯ್‌ಯವರನ್ನೊಳಗೊಂಡ ಪೀಠವೊಂದು ತಿಳಿಸಿದೆ.
ವಿಚಾರಣೆಯನ್ನು ಫೆ.2ರಿಂದ ನಡೆಸುವಂತೆ ಕರ್ನಾಟಕ ಸರಕಾರದ ಸಲಹೆಗಾರ ಹಾಗೂ ಹಿರಿಯ ವಕೀಲ ದುಶ್ಶಂತ್ ದವೆ ನ್ಯಾಯಪೀಠಕ್ಕೆ ಸಲಹೆ ನೀಡಿದ್ದರು.
ಅಂತಿಮ ವಾದ-ಪ್ರತಿವಾದಕ್ಕೆ ದಿನಾಂಕ ನಿಗದಿ ಹಾಗೂ ಮೇಲ್ಮನವಿಗಳಲ್ಲಿ ವಾದ ಮಂಡಿಸಬೇಕಾದ ವಿಷಯಗಳನ್ನು ಗುರುತಿಸಲು ಚರ್ಚೆ ನಡೆಸುವುದಕ್ಕಾಗಿ ನ್ಯಾಯಾಲಯ ಇಂದು ವಿಚಾರಣೆಯನ್ನು ನಿಗದಿ ಪಡಿಸಿತ್ತು.
ಯಾವ ವಿಷಯಗಳ ಬಗ್ಗೆ ಗಮನ ನೀಡಬೇಕೆಂದು ನಿರ್ಧರಿಸಲು ವಿಚಾರಣೆಯನ್ನು ವಿಳಂಬಿಸಬೇಕಾದ ಅಗತ್ಯವನ್ನು ತಳ್ಳಿ ಹಾಕಿದ ದವೆ, ದಿನಾಂಕ ನಿರ್ಧಾರಕ್ಕೆ ವಿಷಯಗಳು ನಿರ್ಣಾಯಕವಾಗಲಾರದೆಂದು ವಾದಿಸಿದರು.
ಫೆಬ್ರವರಿಯಲ್ಲಿ ವಿಚಾರಣಾ ದಿನಾಂಕಗಳಂದು ಪ್ರಕರಣವನ್ನು ಆರಂಭಕ್ಕೆ ಪಟ್ಟಿ ಮಾಡಲು ನ್ಯಾ.ಘೋಷ್ ಒಪ್ಪಿಕೊಂಡರು. ತಿಂಗಳಲ್ಲಿ ಪಟ್ಟಿಯಾಗಿರುವ ಪ್ರಕರಣಗಳ ತುರ್ತನ್ನು ಹೊಂದಿಕೊಂಡು ಮುಂದಿನ ವಿಚಾರಣೆಯನ್ನು ಮುಂದುವರಿಸಲಾಗುವುದೆಂದು ಪೀಠ ಹೇಳಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X