Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಪಠಾಣ್‌ಕೋಟ್ ಭಯೋತ್ಪಾದಕ ದಾಳಿ: ತನಿಖೆಗೆ...

ಪಠಾಣ್‌ಕೋಟ್ ಭಯೋತ್ಪಾದಕ ದಾಳಿ: ತನಿಖೆಗೆ ಶರೀಫ್ ಆದೇಶ

ವಾರ್ತಾಭಾರತಿವಾರ್ತಾಭಾರತಿ8 Jan 2016 11:40 PM IST
share
ಪಠಾಣ್‌ಕೋಟ್ ಭಯೋತ್ಪಾದಕ ದಾಳಿ: ತನಿಖೆಗೆ ಶರೀಫ್ ಆದೇಶ

♦ ಉನ್ನತ ಮಟ್ಟದ ಸಭೆಯಲ್ಲಿ ನಿರ್ಧಾರ
♦ ಭಾರತ ಒದಗಿಸಿರುವ ಪುರಾವೆಗಳ ಆಧಾರದಲ್ಲಿ ತನಿಖೆ ನಡೆಸಲು ಸೂಚನೆ
♦ ಉಭಯ ರಾಷ್ಟ್ರಗಳ ವಿದೇಶಾಂಗ ಕಾರ್ಯದರ್ಶಿಗಳ ಮಾತುಕತೆ ನಡೆಯುವ ಸಾಧ್ಯತೆ ಉಜ್ವಲ

ಇಸ್ಲಾಮಾಬಾದ್, ಜ.8: ಪಠಾಣ್‌ಕೋಟ್ ವಾಯುಪಡೆ ನೆಲೆಯ ಮೇಲೆ ನಡೆದ ದಾಳಿ ಘಟನೆಗೆ ಸಂಬಂಧಿಸಿ, ಭಾರತ ಸರಕಾರವು ಒದಗಿಸಿದ ಮಾಹಿತಿಗಳ ಆಧಾರದಲ್ಲಿ ತನಿಖೆಯನ್ನು ನಡೆಸಲು ಪಾಕ್ ಪ್ರಧಾನಿ ನವಾಝ್ ಶರೀಫ್ ಆದೇಶಿಸಿದ್ದಾರೆ. ಇಸ್ಲಾಮಾಬಾದ್‌ನಲ್ಲಿ ಗುರುವಾರ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಅವರು ಭಾರತೀಯ ವಾಯುನೆಲೆಯ ಮೇಲೆ ಉಗ್ರರು ನಡೆಸಿದ ದಾಳಿಯ ಬಗ್ಗೆ ವಿಸ್ತೃತವಾದ ಚರ್ಚೆ ನಡೆಸಿದ ಬಳಿಕ ತನಿಖೆಗೆ ಆದೇಶ ನೀಡಿದರು. ಭಾರತವು ಒದಗಿಸಿರುವ ಪುರಾವೆಗಳ ಬಗ್ಗೆ ತನಿಖೆಯನ್ನು ನಡೆಸಲು ಪ್ರಧಾನಿ ಶರೀಫ್ ಹಾಗೂ ಅವರ ಸಹಾಯಕ ಅಧಿಕಾರಿಗಳು ಸಮ್ಮತಿಸಿದರೆಂದು ಪಾಕಿಸ್ತಾನದ ‘ದಿ ನೇಷನ್’ ಪತ್ರಿಕೆ ವರದಿ ಮಾಡಿದೆ.


ಪಠಾಣ್‌ಕೋಟ್ ದಾಳಿಗೆ ಸಂಬಂಧಿಸಿ ಭಾರತವು ಒದಗಿಸಿದ ಪುರಾವೆಗಳನ್ನು, ಮುಂದಿನ ಕ್ರಮಕ್ಕಾಗಿ ಗುಪ್ತಚರ ಇಲಾಖೆಯ ವರಿಷ್ಠ ಅಫ್ತಾಬ್ ಹುಸೈನ್‌ರಿಗೆ ಹಸ್ತಾಂತರಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.


ಶರೀಫ್ ಸಭೆಯಲ್ಲಿ ಮಾತನಾಡಿ, ಭಯೋತ್ಪಾದನೆಯನ್ನು ಸದೆಬಡಿಯುವ ತನ್ನ ಪ್ರಯತ್ನದ ಭಾಗವಾಗಿ ಪಾಕಿಸ್ತಾನವು ನೆರೆಯ ರಾಷ್ಟ್ರವಾದ ಭಾರತದ ಜೊತೆ ಸಹಕಾರಕ್ಕೆ ಉತ್ತೇಜನ ನೀಡಲು ಸಿದ್ಧವಿದೆಯೆಂದು ಹೇಳಿದರು. ಪಠಾಣ್‌ಕೋಟ್ ದಾಳಿ ಘಟನೆಯ ಬಳಿಕ,ಅನಿಶ್ಚಿತತೆಗೆ ಸಿಲುಕಿರುವ ಉಭಯ ರಾಷ್ಟ್ರಗಳ ವಿದೇಶಾಂಗ ಕಾರ್ಯದರ್ಶಿಗಳ ಮಾತುಕತೆಯು ಸುಗಮವಾಗಿ ನಡೆಯುವಂತೆ ಮಾಡಲು, ಭಾರತದ ಭದ್ರತಾ ಸಲಹೆಗಾರ ಅಜಿತ್ ದೋವಲ್ ಜೊತೆ ಸಂಪರ್ಕದಲ್ಲಿರುವಂತೆ ಅವರು ಪಾಕ್ ಭದ್ರತಾ ಸಲಹೆಗಾರ ನಾಸೀರ್ ಖಾನ್‌ಗೆ ಸಭೆಯಲ್ಲಿ ಸೂಚನೆ ನೀಡಿದ್ದಾರೆಂದು ವರದಿ ತಿಳಿಸಿದೆ.

ಭಾರತ ನೀಡಿದ ಮಾಹಿತಿ ಸಮರ್ಪಕವಾಗಿಲ್ಲ: ಪಾಕ್ ಅಧಿಕಾರಿ

ಆದರೆ, ಪಠಾಣ್‌ಕೋಟ್ ದಾಳಿಯ ಬಗ್ಗೆ ಭಾರತವು ಒದಗಿಸಿರುವ ಮಾಹಿತಿಯು ಸಮರ್ಪಕವಾಗಿಲ್ಲವೆಂದು ಪಾಕಿಸ್ತಾನದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಭಾರ ತದ ಮಾಹಿತಿಯು ಕೆಲವು ದೂರವಾಣಿ ಸಂಖ್ಯೆಗಳಿಗಷ್ಟೇ ಸೀಮಿತ ವಾಗಿದ್ದು, ಇನ್ನೂ ಹೆಚ್ಚಿನ ಮಾಹಿತಿಯನ್ನು ನೀಡುವಂತೆ ಪಾಕಿಸ್ತಾನವು ಕೋರುವ ಸಾಧ್ಯತೆಯಿದೆಯೆಂದು ಅವರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X