Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಮಮಂದಿರಕ್ಕೆ ರಾಜೀವ್ ಗಾಂಧಿ...

ರಾಮಮಂದಿರಕ್ಕೆ ರಾಜೀವ್ ಗಾಂಧಿ ಬೆಂಬಲವಿತ್ತು : ಸುಬ್ರಮಣಿಯನ್ ಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ9 Jan 2016 10:35 PM IST
share

ಹೊಸದಿಲ್ಲಿ,ಜ.9: ರಾಮಮಂದಿರಕ್ಕೆ ಮಾಜಿ ಪ್ರಧಾನಿ ರಾಜೀವ್‌ಗಾಂಧಿಯ ಬೆಂಬಲವಿತ್ತು ಎಂಬ ಹೊಸ ವರಸೆಯನ್ನು ಬಿಜೆಪಿಯ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ ತೆಗೆದಿದ್ದಾರೆ. ದಿಲ್ಲಿ ವಿಶ್ವವಿದ್ಯಾನಿಲಯದ ಹೊರಗೆ ಪ್ರತಿಭಟನೆಗಳ ನಡುವೆಯೇ ಅವರು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕುರಿತು ಎರಡು ದಿನಗಳ ವಿಚಾರ ಸಂಕಿರಣಕ್ಕೆ ಶನಿವಾರ ಚಾಲನೆ ನೀಡಿದರು.
 ರಾಮ ಮಂದಿರ ನಿರ್ಮಾಣಕ್ಕೆ ಬೆಂಬಲ ನೀಡುವುದಾಗಿ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರು ತನಗೆ ಭರವಸೆ ನೀಡಿದ್ದರು ಎಂದು ಹೇಳಿಕೊಂಡ ಅವರು, ಮಂದಿರ ನಿರ್ಮಾಣ ಹೋರಾಟವನ್ನು ಬೆಂಬಲಿಸುವಂತೆ ಕಾಂಗ್ರೆಸ್ ಪಕ್ಷವನ್ನು ಕೋರಿಕೊಂಡರು.
 ರಾಮ ಮಂದಿರವು ನಿರ್ಮಾಣಗೊಳ್ಳುತ್ತದೆ ಮತ್ತು ಅವಕಾಶ ದೊರೆತಾಗ ನೆರವನ್ನೂ ನೀಡುವುದಾಗಿ ರಾಜೀವ್ ತನಗೆ ವೈಯಕ್ತಿಕವಾಗಿ ತಿಳಿಸಿದ್ದರು. ಪಕ್ಷದ ವಿರೋಧವಿದ್ದರೂ ಜನತೆಯಲ್ಲಿ ಹೊಸ ರೋಮಾಂಚನವನ್ನುಂಟು ಮಾಡಿದ್ದ ‘ರಾಮಾಯಣ’ ಟಿವಿ ಧಾರಾವಾಹಿಯನ್ನು ಆರಂಭಿಸಿದ್ದು ಅವರ ಮೊದಲ ನೆರವು ಆಗಿತ್ತು. ಮಂದಿರದ ಶಿಲಾನ್ಯಾಸಕ್ಕೂ ಅನುಮತಿ ನೀಡುವುದಾಗಿ ಅವರು ಹೇಳಿದ್ದರು ಎಂದರು.
ದೇಶದಲ್ಲಿ ರಾಮರಾಜ್ಯ ನೆಲೆಸಬೇಕೆಂದು ರಾಜೀವ್ ತನ್ನ 1989ರ ಚುನಾವಣಾ ಪ್ರಚಾರ ಅಭಿಯಾನದಲ್ಲಿ ಹೇಳಿದ್ದರು. ಮಂದಿರ ನಿರ್ಮಾಣ ಬೇಡಿಕೆ ನಮ್ಮದು ಮಾತ್ರವಲ್ಲ, ಅದು ದೇಶದ ಬೇಡಿಕೆಯಾಗಿರುವುದರಿಂದ ಕಾಂಗ್ರೆಸ್ ಪಕ್ಷವು ಸಹ ಮುಂದೆ ಬರುತ್ತದೆ ಮತ್ತು ತನ್ನ ಬೆಂಬಲವನ್ನು ನೀಡುತ್ತದೆ ಎನ್ನುವುದು ನನ್ನ ಆಶಯವಾಗಿದೆ ಎಂದು ಅವರು ಹೇಳಿದರು.
 
ರಾಮಮಂದಿರವನ್ನು ಬಲಪ್ರಯೋಗದಿಂದ ಮತ್ತು ಕಾನೂನಿಗೆ ವಿರುದ್ಧವಾಗಿ ಮಾಡುವುದಿಲ್ಲ. ನಾವು ನ್ಯಾಯಾಲಯದಲ್ಲಿ ಜಯ ಗಳಿಸುತ್ತೇವೆ ಎಂಬ ಸಂಪೂರ್ಣ ವಿಶ್ವಾಸ ನಮಗಿದೆ ಎಂದ ಅವರು, ನಮ್ಮ ದೇಶದಲ್ಲಿ 40,000ಕ್ಕೂ ಅಧಿಕ ದೇವಸ್ಥಾನಗಳನ್ನು ಧ್ವಂಸಗೊಳಿಸಲಾಗಿದೆ. ಅವೆಲ್ಲವೂ ಪುನರ್ ನಿರ್ಮಾಣಗೊಳ್ಳಬೇಕೆಂದು ನಾವೆಂದೂ ಹೇಳುವುದಿಲ್ಲ. ಆದರೆ ರಾಮ ಜನ್ಮಭೂಮಿ ಮಂದಿರ,ಮಥುರಾದ ಕೃಷ್ಣ ಮತ್ತು ಕಾಶಿ ವಿಶ್ವನಾಥ ದೇವಸ್ಥಾನಗಳ ಬಗ್ಗೆ ನಾವು ರಾಜಿ ಮಾಡಿಕೊಳ್ಳುವುದಿಲ್ಲ. ರಾಮ ಮಂದಿರ ನಿರ್ಮಾಣಗೊಂಡರೆ ಇತರ ದೇವಸ್ಥಾನಗಳ ನಿರ್ಮಾಣಕ್ಕೆ ದಾರಿ ಸುಗಮಗೊಳ್ಳುತ್ತದೆ. ಚರ್ಚೆಗಳನ್ನು ಮಾಡಬಹುದು,ಆದರೆ ರಾಜಿಯನ್ನಲ್ಲ ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X