Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಅನಿವಾಸಿ ಭಾರತೀಯ ವಿದ್ಯಾರ್ಥಿಗಳಿಗೆ ತವರು...

ಅನಿವಾಸಿ ಭಾರತೀಯ ವಿದ್ಯಾರ್ಥಿಗಳಿಗೆ ತವರು ರಾಷ್ಟ್ರದಲ್ಲಿ ತರಬೇತಿ

ವಾರ್ತಾಭಾರತಿವಾರ್ತಾಭಾರತಿ9 Jan 2016 11:30 PM IST
share

 ವಾಷಿಂಗ್ಟನ್, ಜ.9: ಉನ್ನತ ಮಟ್ಟದ ಅಂತಾರಾಷ್ಟ್ರೀಯ ವಿಶ್ವವಿದ್ಯಾನಿಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ಭಾರತೀಯ ಮೂಲದ ವಿದ್ಯಾರ್ಥಿಗಳಿಗೆ ಈ ವರ್ಷ ಭಾರತದಲ್ಲೇ ಇರುವ 23 ಕಾರ್ಪೊರೇಟ್ ಸಂಸ್ಥೆಗಳು ತರಬೇತಿ (ಇಂಟರ್ನ್‌ಶಿಪ್)ಗೆ ಅವಕಾಶ ಒದಗಿಸಲಿವೆ ಎಂದು ವರದಿಯೊಂದು ತಿಳಿಸಿದೆ.

 
ಅಪೋಲೊ ಹಾಸ್ಪಿಟಲ್ಸ್, ಬ್ಲೂ ಸ್ಟಾರ್, ಫ್ಲಿಪ್‌ಕಾರ್ಟ್, ಫೋರ್ಬ್ಸ್ ಮಾರ್ಶಲ್, ಗಾದ್ರೆಜ್, ಇನ್ಫೊಸಿಸ್, ಕಿರ್ಲೋಸ್ಕರ್ ಬ್ರದರ್ಸ್‌, ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್, ಟಾಟಾ ಇಂಟರ್‌ನ್ಯಾಶನಲ್, ಟಾಟಾ ಟ್ರಸ್ಟ್, ಟ್ರೆಂಟ್, ವಿಪ್ರೊ ಮುಂತಾದ ಭಾರತೀಯ ಕಾರ್ಪೊರೇಟ್ ಸಂಸ್ಥೆಗಳು ಭಾರತೀಯ ಮೂಲದ ವಿದ್ಯಾರ್ಥಿಗಳಿಗೆ ಕಿರುಅವಧಿಯ ತರಬೇತಿಗಳನ್ನು ನೀಡಲಿವೆ.
ಈ ಕಾರ್ಯಕ್ರಮದಿಂದಾಗಿ ವಿದ್ಯಾರ್ಥಿಗಳು ತಮ್ಮ ತವರು ರಾಷ್ಟ್ರದೊಂದಿಗಿನ ಸಂಪರ್ಕವನ್ನು ಭದ್ರಪಡಿಸಿಕೊಳ್ಳಲು ಸಹಕಾರಿಯಾಗಲಿದೆ ಎಂದು ಭಾವಿಸಲಾಗಿದೆ.
‘ಇಂಡಿಯಾ ಕಾರ್ಪೊರೇಟ್ ಇಂಟರ್ನ್‌ಶಿಪ್’ ಉಪಕ್ರಮದಡಿ ಈ ಅವಕಾಶ ಕಲ್ಪಿಸಲಾಗಿದೆ.

  ಮ್ಯಾನೇಜ್‌ಮೆಂಟ್, ಎಂಜಿನಿಯರಿಂಗ್ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ವಿಷಯಗಳಲ್ಲಿ ಭಾರತೀಯ ಮೂಲದ ವಿದ್ಯಾರ್ಥಿಗಳಿಗೆ 2016ರ ಬೇಸಿಗೆಯಲ್ಲಿ 2ರಿಂದ 6 ತಿಂಗಳ ಅವಧಿಯ ತರಬೇತಿಗಳು ಪ್ರಾರಂಭಗೊಳ್ಳಲಿವೆ. ‘‘ಹೊಸ ಉಪಕ್ರಮವು ಸಾಗರೋತ್ತರ ಭಾರತೀಯ ವಿದ್ಯಾರ್ಥಿಗಳಿಗೆ ಭಾರತೀಯ ಉನ್ನತ ಕಂಪೆನಿಗಳಲ್ಲಿ ಬಹುಸಾಂಸ್ಕೃತಿಕ ಪರಿಸರ ಹಾಗೂ ಭಾರತದ ಮೂಲದೊಂದಿಗೆ ಬೆಸೆಯುವುದರೊಂದಿಗೆ ಜಾಗತಿಕ ದುಡಿಮೆ ಸಂಸ್ಕೃತಿಯನ್ನು ಪರಿಚಯಿಸಲಿದೆ ಎಂದು ‘ಓವರ್‌ಸೀಸ್ ಇಂಡಿಯನ್ ಫೆಸಿಲಿಟೇಶನ್ ಸೆಂಟರ್’(ಒಐಎಫ್‌ಸಿ) ಹೇಳಿಕೆಯೊಂದರಲ್ಲಿ ವಿವರಿಸಿದೆ. ಭಾರತೀಯ ಸಾಗರೋತ್ತರ ವ್ಯವವಹಾರಗಳ ಸಚಿವಾಲಯ (ಎಂಒಐಎ)ದಿಂದ ಸ್ಥಾಪಿಸಲ್ಪಟ್ಟಿರುವ ಒಐಎಫ್‌ಸಿ, ಕನ್ಫೆಡರೇಶನ್ ಆಫ್ ಇಂಡಿಯನ್ ಇಂಡಸ್ಟ್ರಿ (ಸಿಐಐ) ಸಹಭಾಗಿತ್ವದೊಂದಿಗೆ ಹೊಸ ಉಪಕ್ರಮವನ್ನು ಕಳೆದ ನವೆಂಬರ್‌ನಲ್ಲಿ ಲಾಸ್‌ಏಂಜಲೀಸ್‌ನಲ್ಲಿ ಏರ್ಪಡಿಸಲಾಗಿದ್ದ ವಾಣಿಜ್ಯ ಸಭೆಯಲ್ಲಿ ಚಾಲನೆಗೊಳಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X