Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಬ್ರಿಟನ್ ವೆಬ್‌ಸೈಟ್‌ನಿಂದ ನೇತಾಜಿ ವಿಮಾನ...

ಬ್ರಿಟನ್ ವೆಬ್‌ಸೈಟ್‌ನಿಂದ ನೇತಾಜಿ ವಿಮಾನ ದುರಂತ ಪ್ರಕರಣದ ಪ್ರತ್ಯಕ್ಷದರ್ಶಿ ಹೇಳಿಕೆ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ9 Jan 2016 11:36 PM IST
share

 ಲಂಡನ್, ಜ.9: ನೇತಾಜಿ ಸುಭಾಶ್ಚಂದ್ರ ಬೋಸರ ಕೊನೆಯ ದಿನಗಳ ಬಗ್ಗೆ ದಾಖಲಿಸಿಕೊಳ್ಳಲು ರೂಪಿಸಲಾಗಿರುವ ಬ್ರಿಟನ್‌ನ ವೆಬ್‌ಸೈಟೊಂದು, 1945ರ ಆಗಸ್ಟ್ 18ರಂದು ತೈವಾನ್‌ನಲ್ಲಿ ವಿಮಾನ ದುರಂತದಲ್ಲಿ ನೇತಾಜಿ ಸಾವಿಗೀಡಾಗಿದ್ದರೆನ್ನಲಾಗಿರುವ ವರದಿಗೆ ಸಂಬಂಧಿಸಿ ಪ್ರತ್ಯಕ್ಷದರ್ಶಿ ಹೇಳಿಕೆಗಳನ್ನು ತಾನು ಬಿಡುಗಡೆಗೊಳಿಸಿರುವುದಾಗಿ ಹೇಳಿಕೊಂಡಿದೆ.
ವಿಮಾನ ದುರಂತಕ್ಕೆ ಸಂಬಂಧಿಸಿದ ತನಿಖೆಯಲ್ಲಿ ಹಲವು ಮಂದಿ ಭಾಗಿಗಳಾಗಿದ್ದು, ಇಬ್ಬರು ಬ್ರಿಟಿಷ್ ಬೇಹುಗಾರಿಕೆ ಅಧಿಕಾರಿಗಳು ಕೂಡಾ ಸತ್ಯಾಂಶವನ್ನು ದಾಖಲಿಸಿಕೊಳ್ಳಲು ದುರಂತದ ಸ್ಥಳಕ್ಕೆ ಮರುಭೇಟಿ ನೀಡಿದ್ದರು ಎಂದು ವೆಬ್‌ಸೈಟ್ ವಿವರಿಸಿದೆ. ಇಂತಹ ದುರಂತವೊಂದು ಸಂಭವಿಸಿದ್ದಿರಬಹುದೆ ಎಂಬುದರ ಬಗ್ಗೆ ಕೆಲವು ವಲಯಗಳಲ್ಲಿ ಕಳೆದ 70 ವರ್ಷಗಳಿಂದಲೂ ಸಂದೇಹಗಳಿದ್ದವು. ನಾಲ್ಕು ಪ್ರತ್ಯೇಕ ವರದಿಗಳು ಕೂಡಾ ದ್ವಂದ್ವವನ್ನು ಬಗೆಹರಿಸುವ ನಿಟ್ಟಿನಲ್ಲಿ ಪ್ರಬಲ ಸಾಕ್ಷಿಗಳಾಗಿವೆ ಎಂದು ಬೋಸ್‌ಫೈಲ್ಸ್ ಡಾಟ್‌ಕಾಂ ತಿಳಿಸಿದೆ.
ನೇತಾಜಿಯವರ ಸಾಯುವ ಸಂದರ್ಭದಲ್ಲಿ ಅವರ ಕೊನೆಯ ಮಾತು ಏನಾಗಿತ್ತೆಂಬುದರ ಬಗ್ಗೆಯೂ ವೆಬ್‌ಸೈಟ್ ಬೆಳಕು ಚೆಲ್ಲಿದ್ದು, ಭಾರತದ ಸ್ವಾತಂತ್ರವೇ ಅವರ ಪರಮ ಗುರಿಯಾಗಿತ್ತೆಂಬುದನ್ನು ದಾಖಲೆಗಳು ಪ್ರತಿಬಿಂಬಿಸಿವೆ.

   ‘‘1945ರ ಆಗಸ್ಟ್ 18ರಂದು ಜಪಾನ್‌ನ ವಾಯುಪಡೆಯ ಬಾಂಬ್ ವಿಮಾನವು ಬೋಸ್ ಹಾಗೂ 12-13 ಮಂದಿ ಸಿಬ್ಬಂದಿಯೊಂದಿಗೆ ಟೊರೇನ್‌ನಿಂದ ವಿಯೆಟ್ನಾಂಗೆ ತೆರಳಿತ್ತು. 1956ರಲ್ಲಿ ಭಾರತ ಸರಕಾರವು ಬೋಸ್‌ರ ಐಎನ್‌ಎಯ ಮೇಜರ್ ಜನರಲ್ ಆಗಿದ್ದ ಶಾ ನವಾಝ್ ಖಾನ್ ನೇತೃತ್ವದಲ್ಲಿ ನೇಮಿಸಲ್ಪಟ್ಟಿದ್ದ ತ್ರಿಸದಸ್ಯ ನೇತಾಜಿ ತನಿಖಾ ಸಮಿತಿಗೆ ದೊರೆತ ಮಾಹಿತಿಯಂತೆ ವಿಮಾನ ಹಾರಾಟದ ವೇಳೆ ಹವಾಮಾನ ಅನುಕೂಲಕರವಾಗಿದ್ದು, ಎಂಜಿನ್‌ಗಳು ಕೂಡಾ ಸಮರ್ಪಕವಾಗಿ ಕಾರ್ಯ ನಿರ್ವಹಿಸುತ್ತಿದ್ದವು’’ ಎಂದು ವೆಬ್‌ಸೈಟ್ ವಿವರಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X