Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತಿವಾರಿಗೆ ಕೆಲಸವಿಲ್ಲದಿದ್ದರೆ ನನ್ನ...

ತಿವಾರಿಗೆ ಕೆಲಸವಿಲ್ಲದಿದ್ದರೆ ನನ್ನ ಪುಸ್ತಕ ಓದಲಿ: ಸಚಿವ ವಿ.ಕೆ. ಸಿಂಗ್‌

ವಾರ್ತಾಭಾರತಿವಾರ್ತಾಭಾರತಿ10 Jan 2016 1:27 PM IST
share
ತಿವಾರಿಗೆ ಕೆಲಸವಿಲ್ಲದಿದ್ದರೆ ನನ್ನ ಪುಸ್ತಕ ಓದಲಿ:  ಸಚಿವ ವಿ.ಕೆ. ಸಿಂಗ್‌

ಹೊಸದಿಲ್ಲಿ, ಜ.10: ಮೂರು ವರ್ಷಗಳ ಹಿಂದೆ "ಸೇನಾ ಕ್ರಾಂತಿ ಯತ್ನ ನಡೆದಿತ್ತು" ಎಂದು ಮಾಜಿ ಸಚಿವ ಮನೀಶ್‌ ತಿವಾರಿ ಹೇಳಿಕೆಯನ್ನು ಅಲ್ಲಗೆಳೆದಿರುವ  ಕೇಂದ್ರ ಸಚಿವರೂ ಆಗಿರುವ ಭೂಸೇನೆಯ ಮಾಜಿ ಮುಖ್ಯಸ್ಥ ಜನರಲ್ ವಿ.ಕೆ.ಸಿಂಗ್ " ತಿವಾರಿ ಹೇಳುತ್ತಿರುವುದು ಸುಳ್ಳು. ಅವರಿಗೇ ಬೇರೇನು ಕೆಲಸವಿಲ್ದಿದ್ದರೆ ನಾನೊಂದು ಪುಸ್ತಕ ಬರೆದಿರುವೆ ಅದನ್ನು ಅವರು ಓದಲಿ" ಎಂದು ಪ್ರತಿಕ್ರಿಯಿಸಿದ್ದಾರೆ.
2012ರಲ್ಲಿ  ನಾನು ರಕ್ಷಣಾ ಸ್ಥಾಯಿ ಸಮಿತಿಯಲ್ಲಿದ್ದೆ ಆಗ ಸೇನಾ ಕ್ರಾಂತೀಯ ಯತ್ನ ನೆದಿತ್ತು. ಇದು ನಿಜಕ್ಕೂ ದುರದೃಷ್ಟಕರ.ಪತ್ರಿಕೆಯೊಂದರಲ್ಲಿ ಪ್ರಕಟಗೊಂಡ ವರದಿ ನಿಜ . ಆದರೆ ನಾನು ಈ ವಿವಾದವನ್ನು ಬೆಳೆಸಲು ಬಯಸುತ್ತಿಲ್ಲ" ಎಂದು ತಿವಾರಿ  ಕಾರ್ಯಕ್ರಮವೊಂದರಲ್ಲಿ ಆರೋಪಿಸಿದ್ದರು.
 2012ರ ಜನವರಿ 16ರ ರಾತ್ರಿ ಸೇನಾ ಕ್ರಾಂತಿ ಯತ್ನ ನಡೆದಿತ್ತು. ಸೇನೆಯ ಅನಿರೀಕ್ಷಿತ  ಚಲನವಲನದ ಕುರಿತು ಕೇಂದ್ರೀಯ ಗುಪ್ತಚರ ಸಂಸ್ಥೆಗಳು ವರದಿ ಮಾಡಿರುವುದಾಗಿ ಎ.4, 2012ರಲ್ಲಿ ದಿ ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿ ಮಾಡಿತ್ತು. ಈ ವರದಿಯನ್ನು ಅಲ್ಲಗೆಳೆದಿರುವ  ಸಚಿವ ವಿ.ಕೆ.ಸಿಂಗ್‌   ಮನಿಶ್ ತಿವಾರಿ ಅವರಿಗೆ ಇತ್ತೀಚಿಗೆ ಮಾಡಲು ಏನೂ ಕೆಲಸವಿಲ್ಲದಂತೆ ಕಣುತ್ತದೆ. ಅವರಿಗೆ ಕೆಲಸವಿಲ್ಲದಿದ್ದರೆ  ಈ ಬಗ್ಗೆ  ನಾನು ಇತ್ತೀಚೆಗೆ ಪುಸ್ತಕವೊಂದನ್ನು ಬರೆದಿರುವೆ. ಅದನ್ನವರಿಗೆ ಓದಲು ಹೇಳಿ. ಆಗ ಅವರಿಗೆ ವಾಸ್ತವ   ಏನು ಎಂದು ಅರಿವಾಗುತ್ತದೆ " ಎಂದು ಸಿಂಗ್ ಅವರು ಹೇಳಿದ್ದಾರೆ.
೨೦೧೨ರಲ್ಲಿ ವಿ.ಕೆ.ಸಿಂಗ್ ಸೇನಾ ಮುಖ್ಯಸ್ಥರಾಗಿದ್ಧಾಗ ಜನ್ಮ ದಿನಾಂಕದ ವಿವಾದದಲ್ಲಿ ಸಿಕ್ಕಿ ಹಾಕಿಕೊಂಡಿದ್ದರು. 2012ರ ಜನವರಿ 16ರಂದು ಸುಪ್ರೀಮ್‌ಕೋರ್ಟ್‌ ಮೆಟ್ಟಲೇರಿದ್ದರು. ಅದೇ ದಿನ ರಾತ್ರಿ . ವಿ.ಕೆ.ಸಿಂಗ್ ಅವರ ಸೂಚನೆಯ ಮೇರೆಗೆ ಹರಿಯಾಣದ ಹಿಸ್ಸಾರ್‌ನಿಂದ ಸೇನಾ ತುಕಡಿಯನ್ನು ರಾಷ್ಟ್ರ ರಾಜಧಾನಿಗೆ ಬರುವಂತೆ  ಸೂಚಿಸಿದ್ದರು ಎಂದು ಆಂಗ್ಲ ಪತ್ರಿಕೆ ವರದಿ ಮಾಡಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X