Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೋದಿಗೆ ಉತ್ತಮ ವೈಜ್ಞಾನಿಕ ಸಲಹೆಗಾರರು...

ಮೋದಿಗೆ ಉತ್ತಮ ವೈಜ್ಞಾನಿಕ ಸಲಹೆಗಾರರು ಅಗತ್ಯ: ರಾವ್

ವಾರ್ತಾಭಾರತಿವಾರ್ತಾಭಾರತಿ10 Jan 2016 11:48 PM IST
share
ಮೋದಿಗೆ ಉತ್ತಮ ವೈಜ್ಞಾನಿಕ ಸಲಹೆಗಾರರು ಅಗತ್ಯ: ರಾವ್

ಬೆಂಗಳೂರು, ಜ.10: ಪ್ರಧಾನಿ ನರೇಂದ್ರ ಮೋದಿಯವರಿಗೆ ತನ್ನ ದೂರದೃಷ್ಟಿಯನ್ನು ವಾಸ್ತವ ವಾಗಿಸಲು ಹಾಗೂ ಅಭಿಯಾನ ಮಾದರಿಯಲ್ಲಿ ಯೋಜನೆಗಳನ್ನು ಆರಂಭಿಸಲು ಸರಿಯಾದ ವೈಜ್ಞಾನಿಕ ಸಲಹೆ ಅಗತ್ಯವಿದೆಯೆಂದು ಭಾರತ ರತ್ನ ವಿಜ್ಞಾನಿ ಸಿಎನ್‌ಆರ್ ರಾವ್ ಅಭಿಪ್ರಾಯಿಸಿದ್ದಾರೆ.


ಯಾವನೇ ಒಬ್ಬ ವ್ಯಕ್ತಿ ಅಥವಾ ಒಂದು ಸಚಿವಾಲಯದಿಂದ ವಿಜ್ಞಾನವಾಗಲಿ, ಸಮಾಜ ದ್ದಾಗಲಿ ಭಾರೀ ಸಮಸ್ಯೆಯನ್ನು ನಿಭಾಯಿಸಲು ಸಾಧ್ಯವಾಗದು. ವಿಜ್ಞಾನವನ್ನು ಉಪಯೋಗಿಸಿ ಶೇಷ ವಿಶ್ವವದೊಂದಿಗೆ ಸ್ಪರ್ಧಿಸುತ್ತಲೇ ಬಡತನದ ಭಾರೀ ಸಮಸ್ಯೆಯನ್ನು ಪರಿಹರಿಸಬೇಕಾಗಿದೆ. ಈ ಎಲ್ಲ ವಿಷಯಗಳನ್ನು ಭಾರತ ಮಾಡಬೇಕಾದರೆ ಪ್ರಧಾನಿ ಮೋದಿ, ಆದ್ಯತೆಗಳೇನು ನಾವು ಮಾಡಬೇಕಾದ ಕೆಲಸದಲ್ಲಿ ಮುಂದುವರಿಯುವುದು ಹೇಗೆ ಎಂಬುದನ್ನು ತಿಳಿಯುವ ಅಗತ್ಯವಿದೆ. ಅವರು ಸರಿಯಾದ ಸಲಹೆ ಪಡೆಯುತ್ತಾರೆ ಹಾಗೂ ಅವರಿಗೆ ಸಲಹೆ ನೀಡಲು ಒಂದು ರೀತಿಯ ಜನರ ಗುಂಪನ್ನು ಪಡೆಯುತ್ತಾರೆಂದು ನಾನು ಆಶಿಸುತ್ತೇನೆ. ಅವರದನ್ನು ಮಾಡಲೆಂದು ನಾನು ಆಶಿಸುತ್ತೇನೆ ಹಾಗೂ ಪ್ರಾರ್ಥಿಸುತ್ತೇನೆ ಎಂದು ಅವರು ಸಂದರ್ಶನವೊಂದರಲ್ಲಿ ಹೇಳಿದ್ದಾರೆ.


 ಮೂಲಭೂತ ವಿಜ್ಞಾನದ ಕುರಿತಂತೆ ಸರಕಾರದ ನಿರ್ಲಕ್ಷವನ್ನು ಎತ್ತಿ ಹಿಡಿದಿರುವ ಅವರು, ನನ್ನ ಸ್ವಂತ ಬದುಕಿನಲ್ಲಿ ನಾನು ಪಡೆದಿರುವ ಉತ್ತಮ ನಿಧಿಗಳೆಲ್ಲ ಬೇರೆಡೆಗಳಿಂದಲೇ ಹೊರತು ಭಾರತದಿಂದಲ್ಲ. ಭಾರತ ಅದನ್ನು ಮಾಡದಿರುವುದು ತೀವ್ರ ಅನ್ಯಾಯ. ಕೆಲವು ವಲಯಗಳಲ್ಲಿ ಮೋದಿ ಅಭಿಯಾನ ಮಾದರಿಯನ್ನು ಅಳವಡಿಸಬೇಕು.

ಬಹಳ ಹಿಂದೆ ನಾವು ಉತ್ತಮ ಗುಣಮಟ್ಟದ ಬೀಜಗಳು, ಸುರಕ್ಷಿತ ಕುಡಿಯುವ ನೀರು, ಅನಕ್ಷರತೆ ನಿವಾರಣೆ ಅಭಿಯಾನ, ಮಲೇರಿಯಾ ನಿರ್ಮೂಲನಗಳಂತಹುದಕ್ಕೆ ತಾಂತ್ರಿಕ ಪರಿಹಾರಕ್ಕಾಗಿ ಅಭಿಯಾನ ಮಾದರಿಯನ್ನು ಅನುಸರಿದ್ದೆವು. ಮೋದಿ ಆರಂಭಿಸಬೇಕಾಗಿರುವುದು ಅಭಿಯಾನ ಮಾದರಿಯ ಯೋಜನೆಗಳನ್ನು ದೇಶದ ಬಡಜನರು ಹಾಗೂ ಒಟ್ಟಾರೆಯಾಗಿ ಸಮಾ ಜಕ್ಕೆ ಸಹಾಯಕವಾಗುವ 5-6 ಪ್ರಮುಖ ಅಭಿಯಾನಗಳು ಭಾರತಕ್ಕೆ ಅಗತ್ಯವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X