Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಕೃತಿ ಪರಿಚಯ
  4. ಲಿಂಗಸೂಕ್ಷ್ಮತೆಗಳ ಕಡೆಗೆ ಗಮನ ಸೆಳೆಯುವ...

ಲಿಂಗಸೂಕ್ಷ್ಮತೆಗಳ ಕಡೆಗೆ ಗಮನ ಸೆಳೆಯುವ ‘ಮಹಿಳೆ- ಇಂದಿನ ಸವಾಲುಗಳು’..

ವಾರ್ತಾಭಾರತಿವಾರ್ತಾಭಾರತಿ10 Jan 2016 6:27 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಲಿಂಗಸೂಕ್ಷ್ಮತೆಗಳ ಕಡೆಗೆ ಗಮನ ಸೆಳೆಯುವ ‘ಮಹಿಳೆ- ಇಂದಿನ ಸವಾಲುಗಳು’..

‘ಮಹಿಳೆ-ಇಂದಿನ ಸವಾಲುಗಳು’ ಡಾ. ಸಬೀಹಾ ಭೂಮಿಗೌಡ ಅವರ ಲೇಖನ ಸಂಗ್ರಹಗಳು. ಹಲವು ದಶಕಗಳಿಂದ ಮಹಿಳಾ ಸಂವೇದನೆಗಳಿಗೆ ಸಂಬಂಧಿಸಿದ ಸಬೀಹಾ ಅವರು, ಈಗಾಗಲೇ ತಮ್ಮ ಹಲವು ಕೃತಿಗಳಲ್ಲಿ ಲಿಂಗ ಸೂಕ್ಷ್ಮತೆಗಳ ಕುರಿತಂತೆ ಚರ್ಚಿಸಿದ್ದಾರೆ. ಈ ಕೃತಿಯಲ್ಲಿ ಸಬೀಹಾ ಅವರು ಮಹಿಳೆಯ ವಿಷಯಗಳಿಗೆ ಸಂಬಂಧಿಸಿ ಬರೆದ ಸುಮಾರು 12 ಲೇಖನಗಳಿವೆ. ‘ಕೋಮುವಾದ ಮತ್ತು ಮಹಿಳೆ’ ಲೇಖನದಲ್ಲಿ ಕೋಮುವಾದದ ಮೊದಲ ಗುರಿ ಮಹಿಳೆಯೇ ಆಗಿದ್ದಾಳೆ ಎನ್ನುತ್ತಾರೆ ಸಬೀಹಾ. ಕೋಮುವಾದವನ್ನು ಮಹಿಳೆಯ ಸಮಸ್ಯೆಯಾಗಿ ಅವರು ಚರ್ಚಿಸುವ ಪ್ರಯತ್ನ ಮಾಡುತ್ತಾರೆ. ಇದಕ್ಕೆ ಭಾರತ ಒಂದನ್ನೇ ಆಧಾರವಾಗಿಟ್ಟುಕೊಳ್ಳದೇ ನೆರೆಯ ಪಾಕಿಸ್ತಾನ, ಬಾಂಗ್ಲಾದಂತಹ ದೇಶಗಳಲ್ಲಿ ಮುಸ್ಲಿಮ್ ಮಹಿಳೆಯರ ಮೇಲೆ ನಡೆಯುವ ದಾಳಿಗಳನ್ನೂ ಉಲ್ಲೇಖಿಸುತ್ತಾರೆ. ಮತ್ತು ಕೋಮುವಾದದ ಅತಿ ಹೆಚ್ಚು ಸಂತ್ರಸ್ತರು ಮಹಿಳೆಯರಾಗಿದ್ದಾರೆ ಎನ್ನುವುದನ್ನು ಈ ಲೇಖನದಲ್ಲಿ ನಿರೂಪಿಸುತ್ತಾರೆ. ಇದೇ ಸಂದರ್ಭದಲ್ಲಿ ಅದು ಹೇಗೆ ಇಡೀ ಸಮಾಜವನ್ನು ಪ್ರಭಾವಿಸುತ್ತದೆ ಎಂಬುದರ ಬಗ್ಗೆಯೂ ಅವರು ಹೇಳುತ್ತಾರೆ. ಸಮಸ್ಯೆಯ ಪರಿಣಾಮ ಎದುರಿಸುವವರೇ ಅದರ ಪರಿಹಾರೋಪಾಯಗಳನ್ನು ಕಂಡುಕೊಳ್ಳುವ ಅಗತ್ಯವನ್ನು ಅವರು ಎತ್ತಿ ಹಿಡಿಯುತ್ತಾರೆ. ಅಂತೆಯೇ ಇನ್ನೊಂದು ಲೇಖನದಲ್ಲಿ ಲೈಂಗಿಕ ಸಂಬಂಧಗಳ ವಿಚಾರದಲ್ಲಿ ಪ್ರತಿಯೋರ್ವ ನಾಗರಿಕರೂ ಸ್ವನಿಯಂತ್ರಣವನ್ನು ಸ್ವ ಇಚ್ಛೆಯಿಂದ ಗಳಿಸಿಕೊಂಡಾಗ ಮತ್ತು ವಿಭಿನ್ನ ಲಿಂಗದವರ ಲೈಂಗಿಕತೆಯನ್ನು ಗೌರವಿಸುವುದನ್ನು ಮತ್ತು ಅವರವರ ಇಚ್ಛೆಗಳಿಗೆ ಮಾನ್ಯತೆಯನ್ನು ನೀಡುವುದನ್ನು ರೂಢಿಸಿಕೊಂಡಾಗ ಮಹಿಳೆಯ ವಿರುದ್ಧದ ದೌರ್ಜನ್ಯ ಪ್ರಕರಣಗಳು ಇಳಿಮುಖಗೊಂಡಾವು ಎಂದು ಅಭಿಪ್ರಾಯ ಪಡುತ್ತಾರೆ. ಅಂದರೆ ಮಹಿಳೆ ಇನ್ನೊಬ್ಬಳನ್ನು ದೂಷಿಸುತ್ತಾ ಕುಳಿತುಕೊಳ್ಳದೇ, ಈ ಕಾರ್ಯದಲ್ಲಿ ಸಮಾನವಾಗಿ ಪಾಲುದಾರಳಾಗಬೇಕು ಎನ್ನುವ ಅಂಶದ ಕಡೆಗೆ ಗಮನ ಸೆಳೆಯುತ್ತಾರೆ. ಮಹಿಳೆಯ ಹೊಣೆಗಾರಿಕೆಯನ್ನೂ ಎತ್ತಿ ಹಿಡಿಯುತ್ತಾರೆ. ಸಬೀಹಾ ಅವರು ಸಂಘಟನೆ ಹೋರಾಟಗಳಲ್ಲಿ ಬೆಳೆದು ಬಂದವರು. ಅವರ ಬರಹಗಳು ಆ ಹೋರಾಟಗಳನ್ನೇ ನೆಚ್ಚಿಕೊಂಡಿವೆ. ಆದುದರಿಂದಲೇ ಅವರು ವರ್ತಮಾನದ ಮಹಿಳೆಯರ ತಲ್ಲಣಗಳನ್ನು ಹೆಚ್ಚು ಪರಿಣಾಮಕಾರಿಯಾಗಿ ಅರ್ಥ ಮಾಡಿಕೊಳ್ಳುವಲ್ಲಿ ಈ ಕೃತಿಯಲ್ಲಿ ಯಶಸ್ವಿಯಾಗಿದ್ದಾರೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X