Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಮೆನ್ಸಾ ಐಕ್ಯೂ ಪರೀಕ್ಷೆಯಲ್ಲಿ ಭಾರತೀಯ...

ಮೆನ್ಸಾ ಐಕ್ಯೂ ಪರೀಕ್ಷೆಯಲ್ಲಿ ಭಾರತೀಯ ಮೂಲದ ವಿದ್ಯಾರ್ಥಿನಿ ನಂ.1

ವಾರ್ತಾಭಾರತಿವಾರ್ತಾಭಾರತಿ11 Jan 2016 12:16 AM IST
share
ಮೆನ್ಸಾ ಐಕ್ಯೂ ಪರೀಕ್ಷೆಯಲ್ಲಿ ಭಾರತೀಯ ಮೂಲದ ವಿದ್ಯಾರ್ಥಿನಿ ನಂ.1

ಲಂಡನ್, ಜ.10: ಬ್ರಿಟನ್‌ನ 11 ವರ್ಷದ ಭಾರತೀಯ ಮೂಲದ ಬಾಲಕಿಯೊಬ್ಬಳು, ಪ್ರತಿಷ್ಠಿತ ‘ಮೆನ್ಸಾ’ ಐಕ್ಯೂ ಪರೀಕ್ಷೆಯಲ್ಲಿ 162 ಅಂಕಗಳನ್ನು ಗಳಿಸುವ ಮೂಲಕ ದೇಶದ ಅಪಾರ ಬುದ್ಧಿಮತ್ತೆಯಿರುವ ಅತ್ಯಂತ ಕಿರಿಯ ವಯಸ್ಸಿನ ವಿದ್ಯಾರ್ಥಿನಿಯೆಂಬ ಹೆಗ್ಗಳಿಕೆಗೆ ಪಾತ್ರಳಾಗಿದ್ದಾಳೆ.
ಮುಂಬೈಯಲ್ಲಿ ಜನಿಸಿರುವ ಕಾಶ್ಮಿಯಾ ವಾಹಿ, ಮೆನ್ಸಾ ಪರೀಕ್ಷೆಯಲ್ಲಿ 162ರಲ್ಲಿ 162 ಅಂಕಗಳನ್ನು ಗಳಿಸಿದ್ದು, ಬುದ್ಧಿಮತ್ತೆ ಯಲ್ಲಿ ವಿಜ್ಞಾನಿಗಳಾದ ಅಲ್ಬರ್ಟ್ ಐನ್‌ಸ್ಟೈನ್ ಹಾಗೂ ಸ್ಟೀಫನ್ ಹಾಕಿಂಗ್ ಅವರ ಸಾಲಿಗೆ ಸೇರ್ಪಡೆಗೊಂಡಿದ್ದಾಳೆ ಹಾಗೂ ಬ್ರಿಟನ್‌ನ ಅತಿ ಶ್ರೇಷ್ಠ ಪ್ರತಿಭಾವಂತರಲೊಬ್ಬ ಳೆನಿಸಿಕೊಂಡಿದ್ದಾಳೆ. ಐಕ್ಯೂ ಪರೀಕ್ಷೆಯಲ್ಲಿ ನಂ.1 ಸ್ಥಾನ ಪಡೆದಿರುವುದು ತನಗೆ ರೋಮಾಂಚನ ವನ್ನುಂಟು ಮಾಡಿದೆಯೆಂದು ಕಶ್ಮಿಯಾ ತಿಳಿಸಿದ್ದಾರೆ. ‘‘ಸ್ಟೀಫನ್ ಹಾಕಿಂಗ್ ಹಾಗೂ ಅಲ್ಬರ್ಟ್ ಐನ್‌ಸ್ಟೀನ್‌ರಂತಹ ಮಹಾನ್ ವ್ಯಕ್ತಿಗಳೊಂದಿಗೆ ನನ್ನನ್ನು ಹೋಲಿಸಿಕೊಳ್ಳುವುದು ಅಸಾಧ್ಯವೇ ಸರಿ. ಅಂತಹ ಮಹಾನ್ ವ್ಯಕ್ತಿಗಳ ಸಾಲಿಗೆ ನನ್ನಂತಹ ವ್ಯಕ್ತಿಗಳು ತುಂಬಾ ಸಾಧನೆಗಳನ್ನು ಮಾಡಬೇಕಾಗುತ್ತದೆಯೆಂದು ನಾನು ಭಾವಿಸುತ್ತೇನೆ. ಅದೇನಿದ್ದರೂ ನಾನೀಗ ಪುಳಕಿತಳಾಗಿದ್ದೇನೆ’’ ಎಂದು ಕಾಶ್ಮಿಯಾ ತಿಳಿಸಿದ್ದಾಳೆ.
ಕಾಶ್ಮಿಯಾ, ಡ್ಯೂಶ್ ಬ್ಯಾಕ್‌ನಲ್ಲಿ ಐಟಿ ಮ್ಯಾನೇಜ್‌ಮೆಂಟ್ ಕನ್ಸಲ್ಟೆಂಟ್‌ಗಳಾದ ವಿಕಾಸ್ ಹಾಗೂ ಪೂಜಾ ವಾಹಿ ದಂಪತಿಯ ಪುತ್ರಿಯಾಗಿದ್ದಾರೆ. ಕ್ಯಾಟೆಲ್ ಐಐಐ ಬಿ ಮೆನ್ಸಾ ಪರೀಕ್ಷೆಯು ಅತ್ಯಂತ ಪ್ರಸಿದ್ಧವಾದ ಬುದ್ಧಿಮತ್ತೆ ವೌಲ್ಯಮಾಪನದ ಪರೀಕ್ಷೆಯಾಗಿದೆ. ಪಶ್ಚಿಮ ಲಂಡನ್‌ನ ನಾಟಿಂಗ್‌ಹಿಲ್ ಹಾಗೂ ಈಲೀಂಗ್ ಜೂನಿಯರ್ ಸ್ಕೂಲ್‌ನ ವಿದ್ಯಾರ್ಥಿನಿಯಾದ ಕಾಶ್ಮಿಯಾ, ಕಳೆದ ವರ್ಷ ಆಕ್ಸ್‌ಫರ್ಡ್ ಗಣಿತ ಸ್ಪರ್ಧೆಯಲ್ಲಿ ಮೂರನೆ ಸ್ಥಾನ ಪಡೆದಿ ದ್ದಳು. ಪಠ್ಯೇತರ ಚಟುವಟಿಕೆಗಳಲ್ಲೂ ಆಸಕ್ತಿ ಹೊಂದಿರುವ ಆಕೆ ನೆಟ್‌ಬಾಲ್, ಲಾನ್‌ಟೆನ್ನಿಸ್ ಕ್ರೀಡೆಯಲ್ಲೂ ಆಸಕ್ತಿಯಿದೆ. ಹಲ ವಾರು ರಾಷ್ಟ್ರೀಯ ಚೆಸ್ ಸ್ಪರ್ಧೆಯಲ್ಲಿ ಪಾಲ್ಗೊಂಡಿರುವ ಕಾಶ್ಮಿಯಾ, ಹಲವು ಪದಕಗಳನ್ನು ಹಾಗೂ ಟ್ರೋಫಿಗಳನ್ನು ಗೆದ್ದಿದ್ದಾಳೆ.
ಹತ್ತೂವರೆ ವರ್ಷಕ್ಕಿಂತ ಮೇಲ್ಪಟ್ಟ ವಯಸ್ಸಿನವರು ಪಾಲ್ಗೊಳ್ಳ ಬಹುದಾದ ಈ ಪರೀಕ್ಷೆಯಲ್ಲಿ ಕಾಶ್ಮಿಯಾ 162 ಅಂಕಗಳನ್ನು ಗಳಿಸುವ ಮೂಲಕ ಶೇ.100ರಷ್ಟು ಸಾಧನೆ ಮಾಡಿದ ಅತಿ ಕಿರಿಯ ಬಾಲಕಿಯೆಂದು ಮೆನ್ಸಾದ ವಕ್ತಾರರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X