Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಲ್ಲಿಕೋಟೆ : ಅಂತಾರಾಷ್ಟ್ರೀಯ ಮೀಲಾದ್...

ಕಲ್ಲಿಕೋಟೆ : ಅಂತಾರಾಷ್ಟ್ರೀಯ ಮೀಲಾದ್ ಸಮ್ಮೇಳನ

ಆರಿಫ್ ಮಚ್ಚಂಪಾಡಿಆರಿಫ್ ಮಚ್ಚಂಪಾಡಿ11 Jan 2016 8:53 AM IST
share
ಕಲ್ಲಿಕೋಟೆ : ಅಂತಾರಾಷ್ಟ್ರೀಯ ಮೀಲಾದ್ ಸಮ್ಮೇಳನ

ಕಲ್ಲಿಕೋಟೆ : ಕರುಣೆ ಹಾಗೂ ಪ್ರೀತಿ ಪವಿತ್ರ ಇಸ್ಲಾಂ ಧರ್ಮದ ಸಂದೇಶ ಎಂದು ವಿಶ್ವಕ್ಕೆ ಕಲಿಸಿದ ಪ್ರವಾದಿ ಮುಹಮ್ಮದ್ ಪೈಗಂಬರರ ಜನ್ಮದಿನಾಚರಣೆಯಂಗವಾಗಿ ಅಂತಾರಾಷ್ಟ್ರೀಯ ಮೀಲಾದ್ ಸಮ್ಮೇಳನ ಕೋಝಿಕ್ಕೋಡ್ ಕಡಲ ಕಿನಾರೆಯಲ್ಲಿ ಅದ್ದೂರಿಯಾಗಿ ನಡೆಯಿತು.

ರಾಜ್ಯದ ವಿವಿಧೆಡೆಗಳಿಂದ ಆಗಮಿಸಿದ ಸಾವಿರಾರು ಮಂದಿ ಸಮ್ಮೇಳನದಲ್ಲಿ ಪಾಳ್ಗೊಂಡರು. ವಿವಿಧ ಭಾಷೆಗಳಲ್ಲಿ ಪ್ರವಾದಿ ಕೀರ್ತನೆಗಳು ಮೌಲೀದ್ , ಪ್ರಾರ್ಥನೆಗಳೊಂದಿಗೆ ಅರಬೀ ಸಮುದ್ರದ ದಡದಲ್ಲಿ ವಿಶ್ವಾಸಿಗಳು ಪ್ರೀತಿಯ ಹೊಸ ಕಾವ್ಯಕ್ಕೆ ನಾಂದಿ ಹಾಕಿದರು. 

ಸಯ್ಯಿದ್ ಯೂಸುಫುಲ್ ಜೀಲಾನಿ ವೈಲತ್ತೂರು ದ್ವಜಾರೋಹಣ ಮಾಡುವ ಮೂಲಕ ಅಂತಾರಾಷ್ಟ್ರೀಯ ಮೀಲಾದ್ ಸಮ್ಮೇಳನಕ್ಕೆ ಚಾಲನೆ ನೀಡಿದರು.

ತ್ವಾಬಾ ಫೌಂಡೇಶನ್ ಸ್ಥಾಪಕ ಹಬೀಬ್ ಅಲೀ ಜಿಫ್ರೀ(ಯಮನ್) ಸಮ್ಮೇಳನದಲ್ಲಿ ಮುಖ್ಯ ಅತಿಥಿಯಾಗಿದ್ದರು.

ಎ.ಪಿ ಸಮಸ್ತ ಅಧ್ಯಕ್ಷ ಸುಲೈಮಾನ್ ಮುಸ್ಲಿಯಾರ್ ಅಧ್ಯಕ್ಷತೆಯಲ್ಲಿ ನಡೆದ ಸಮ್ಮೇಳನವನ್ನು ಅಖಿಲ ಭಾರತ ಸುನ್ನೀ ಜಂಈಯ್ಯತುಲ್ ಉಲಮಾ ಪ್ರಧಾನ ಕಾರ್ಯದರ್ಶಿ ಕಾಂತಪ್ಮರಂ ಎ.ಪಿ ಅಬೂಬಕ್ಕರ್ ಮುಸ್ಲಿಯಾರ್ ಮದ್ಹ್ ರಸೂಲ್ ಪ್ರಭಾಷಣ ಮಾಡಿದರು.

ವಿವಿಧ ರಾಷ್ರಗಳಲ್ಲಿ ನಡೆದ ಮೀಲಾದ ಆಚರಣೆಯ ಸಮಾರೋಪವಾಗಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಸಮ್ಮೇಳನದಲ್ಲಿ ಅಹ್ಮದ್ ಸಹ್‍ದ್ ಅಲ್ ಅಸ್ಹರಿ (ಇಂಗ್ಲಂಡ್) , ಔನ್ ಮುಈನ್ ಅಲ್ ಖದೂಮಿ(ಜೋರ್ದಾನ್) , ರಾಶಿದ್ ಉಸ್ಮಾನ್ ಅಲ್ ಸಕರಾನ್(ಸೌದಿ ಅರೇಬಿಯ್ಯಾ) , ಶೈಖ್ ಅಹ್ಮದ್ ಇಬ್ರಾಹಿಂ(ಸೋಮಾಲಿಯಾ) , ಜಮಾಲ್ ಕಲೂತಿ(ಅಮ್ಮಾನ್) , ಅಹ್ಮದ್ ಮುಹಮ್ಮದ್ ಹಸನ್ (ಯಮನ್) , ಖ್ವಾಜಾ ಶೌಖಾ(ತುರ್ಕಿ) , ಅತಿಥಿಗಳಾಗಿ ಭಾಗವಹಿಸಿದರು. ಮರ್ಕಝ್ ಅಧ್ಯಕ್ಷ ಸಯ್ಯಿದ್ ಅಲೀ ಬಾಫಕೀ ಪ್ರಾರ್ಥನೆಗೆ ನೇತೃತ್ವ ನೀಡಿದರು. ಚಿತ್ತಾರಿ ಕೆ.ಪಿ ಹಂಸ ಮುಸ್ಲಿಯಾರ್ , ಪೊನ್ಮಳ ಅಬ್ದುಲ್ ಖಾದರ್ ಮುಸ್ಲಿಯಾರ್ , ಸಿ.ಮುಹಮ್ಮದ್ ಫೈಝಿ , ಪೇರೋಡ್ ಅಬ್ದುಲ್ ರಹ್ಮಾನ್ ಸಖಾಫಿ , ಎನ್.ವಿ ಅಬುýರಝಾಕ್ ಸಖಾಫಿ ಮೊದಲಾದವರು ಭಾಷಣಗೈದರು.

ಸಮ್ಮೇಳದನ ಭಾಗವಾಗಿ ಕಾಲಿಕ್ಕಟ್ ಟವರ್ ಕನ್ವೆನ್ಶನ್ ಸಭಾಗಂಣದಲ್ಲಿ ವಿದ್ವಾಂಸರ ಸಮ್ಮೇಳನ ಹಾಗೂ ಸಂವಾದ ನಡೆಯಿತು.

share
ಆರಿಫ್ ಮಚ್ಚಂಪಾಡಿ
ಆರಿಫ್ ಮಚ್ಚಂಪಾಡಿ
Next Story
X