Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಬಾಲೊಟೆಲ್ಲಿ ಕುಚೇಷ್ಟೆ ಬಿಚ್ಚಿಟ್ಟ ಮಾಜಿ...

ಬಾಲೊಟೆಲ್ಲಿ ಕುಚೇಷ್ಟೆ ಬಿಚ್ಚಿಟ್ಟ ಮಾಜಿ ಸಹ ಆಟಗಾರ

ವಾರ್ತಾಭಾರತಿವಾರ್ತಾಭಾರತಿ11 Jan 2016 11:38 PM IST
share
ಬಾಲೊಟೆಲ್ಲಿ ಕುಚೇಷ್ಟೆ ಬಿಚ್ಚಿಟ್ಟ ಮಾಜಿ ಸಹ ಆಟಗಾರ

ಮಿಲನ್, ಜ.11: ಸದಾ ಕುಚೇಷ್ಠೆಗಳಿಂದ ಸುದ್ದಿಯಲ್ಲಿರುವ ಇಟಲಿಯ ಸ್ಟ್ರೈಕರ್ ಮರಿಯೊ ಬಾಲೊಟೆಲ್ಲಿ ಇಂಟರ್ ಮಿಲನ್ ಕ್ಲಬ್‌ನಲ್ಲಿ ಆಡುತ್ತಿದ್ದಾಗ ಸಹ ಆಟಗಾರರ ಬೂಟ್‌ಗಳ ಮೇಲೆ ಮೂತ್ರ ವಿಸರ್ಜಿಸುತ್ತಿದ್ದರು ಎಂಬ ಸಂಗತಿ ಇದೀಗ ಬಯಲಾಗಿದೆ.

ಬಾಲೊಟೆಲ್ಲಿ ಅವರ ಮಾಜಿ ಸಹ ಆಟಗಾರ, ಇಂಟರ್ ಮಿಲನ್‌ನ ಮಾಜಿ ಮಿಡ್‌ಫೀಲ್ಡರ್ ಕೆರ್ಲೊನ್ ಸಂದರ್ಶನವೊಂದರಲ್ಲಿ ಈ ವಿಷಯ ಬಹಿರಂಗಪಡಿಸಿದರು. ಬಾಲೊಟೆಲ್ಲಿ ಹಾಗೂ ಕೆರ್ಲಾನ್ 2008 ರಿಂದ 2010ರ ತನಕ ಮಿಲನ್ ತಂಡವನ್ನು ಪ್ರತಿನಿಧಿಸಿದ್ದರು.

‘‘ಬಾಲೊಟೆಲ್ಲಿ ಉತ್ತಮ ಆಟಗಾರ, ಒಳ್ಳೆಯ ವ್ಯಕ್ತಿ. ಆದರೆ, ಅವರು ಮೈದಾನದ ಹೊರಗೆ ನಂಬಲಸಾಧ್ಯವಾದ ಕುಚೇಷ್ಟೆ ನಡೆಸುತ್ತಿದ್ದರು. ಫುಟ್ಬಾಲ್ ಪ್ರಾಕ್ಟೀಸ್ ಸ್ಥಳಕ್ಕೆ ಎಲ್ಲರಿಗಿಂತ ಮೊದಲು ತೆರಳುತ್ತಿದ್ದ ಅವರು ಸಹ ಆಟಗಾರರ ಬೂಟಿನ ಮೇಲೆ ಮೂತ್ರ ವಿಸರ್ಜಿಸುವ ಅಭ್ಯಾಸ ಇಟ್ಟುಕೊಂಡಿದ್ದರು. ಈ ಕುಚೇಷ್ಠೆಗೆ ಅವರು ಎಂದಿಗೂ ಸಹ ಆಟಗಾರರಲ್ಲಿ ಕ್ಷಮೆ ಕೋರಿರಲಿಲ್ಲ’’ ಎಂದು ಗೋಲ್ ಡಾಟ್‌ಕಾಮ್‌ಗೆ ಕೆರ್ಲಾನ್ ತಿಳಿಸಿದ್ದಾರೆ.

ಬೆಲೊಟೆಲ್ಲಿ ಸದಾ ತಲೆಹರಟೆ ವರ್ತನೆಯ ಮೂಲಕ ಸುದ್ದಿಯಾಗುತ್ತಿರುತ್ತಾರೆ. 2011ರಲ್ಲಿ ಮ್ಯಾಂಚೆಸ್ಟರ್ ಸಿಟಿಯಲ್ಲಿದ್ದಾಗ 3 ಮಿಲಿಯನ್ ಪೌಂಡ್ ವೌಲ್ಯದ ತನ್ನ ಬಂಗ್ಲೆಯಲ್ಲಿ ಸುಡುಮದ್ದುಗಳನ್ನು ಸಿಡಿಸಿದ್ದರಿಂದ 400,000 ಪೌಂಡ್ ನಷ್ಟ ಅನುಭವಿಸಿದ್ದರು. ಬಂಗ್ಲೆಯ ಬೆಂಕಿ ನಂದಿಸಲು 10 ಮಂದಿ ಅಗ್ನಿಶಾಮಕ ದಳದವರು ಭಾರೀ ಶ್ರಮಪಟ್ಟಿದ್ದರು.

ಬೊಲೊಟೆಲ್ಲಿ 2011ರ ಎಪ್ರಿಲ್‌ನಲ್ಲಿ 10,000 ಪೌಂಡ್ ಪಾರ್ಕಿಂಗ್ ದಂಡವನ್ನು ಪಾವತಿಸಿದ್ದರು. ಅವರ ಸ್ಪೋರ್ಟ್ಸ್ ಕಾರನ್ನು ಪೊಲೀಸರು 27 ಬಾರಿ ವಶಪಡಿಸಿಕೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X