Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಇಸ್ಲಾಮಾಬಾದ್‌ನಲ್ಲಿ ಅಫ್ಘಾನ್, ಪಾಕ್,...

ಇಸ್ಲಾಮಾಬಾದ್‌ನಲ್ಲಿ ಅಫ್ಘಾನ್, ಪಾಕ್, ಚೀನಾ, ಅಮೆರಿಕ ಪ್ರತಿನಿಧಿಗಳ ಸಭೆ

ವಾರ್ತಾಭಾರತಿವಾರ್ತಾಭಾರತಿ12 Jan 2016 12:16 AM IST
share
ಇಸ್ಲಾಮಾಬಾದ್‌ನಲ್ಲಿ ಅಫ್ಘಾನ್, ಪಾಕ್, ಚೀನಾ, ಅಮೆರಿಕ ಪ್ರತಿನಿಧಿಗಳ ಸಭೆ

ಇಸ್ಲಾಮಾಬಾದ್, ಜ. 11: ಅತ್ತ ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಬಂಡುಕೋರರ ವಿರುದ್ಧದ ಸಮರ ತೀವ್ರ ಗೊಳ್ಳುತ್ತಿರುವಂತೆಯೇ, 15 ವರ್ಷಗಳ ರಕ್ತಪಾತವನ್ನು ಕೊನೆಗೊಳಿಸುವ ಹಾಗೂ ನಿಂತುಹೋಗಿರುವ ಅಫ್ಘಾನ್ ಶಾಂತಿ ಪ್ರಕ್ರಿಯೆಗೆ ಮರು ಚಾಲನೆ ನೀಡುವ ಉದ್ದೇಶದ ಮಾತುಕತೆಗಳನ್ನು ನಡೆಸಲು ಅಫ್ಘಾನಿಸ್ತಾನ, ಪಾಕಿಸ್ತಾನ, ಚೀನಾ ಮತ್ತು ಅಮೆರಿಕಗಳ ಪ್ರತಿನಿಧಿಗಳು ಇಸ್ಲಾಮಾಬಾದ್‌ನಲ್ಲಿ ಸೋಮವಾರ ಸಭೆ ಸೇರಿದರು.
ತಾಲಿಬಾನ್ ಜೊತೆಗೆ ಮಾತುಕತೆ ಆರಂಭಿಸಲು ಸಹಾಯಕವಾಗುವ ಸೂತ್ರವೊಂದನ್ನು ರೂಪಿಸುವ ನಿರೀಕ್ಷೆಯಲ್ಲಿ ಈ ನಾಲ್ಕು ದೇಶಗಳ ಪ್ರತಿನಿಧಿಗಳು ಮಾತುಕತೆ ನಡೆಸಿದರು.

ಪಾಕಿಸ್ತಾನದ ಪ್ರಧಾನಿಯ ವಿದೇಶ ವ್ಯವಹಾರಗಳ ಸಲಹಾಕಾರ ಸರ್ತಾಝ್ ಅಝೀಝ್ ಸಭೆಗೆ ಚಾಲನೆ ನೀಡಿದರು. ಮಾತುಕತೆಗೆಮುಂದಾಗಿ ಹಿಂಸಾಚಾರವನ್ನು ತ್ಯಜಿಸುವ ಬಗ್ಗೆ ಪರಿಶೀಲನೆ ನಡೆಸುವಂತೆ ತಾಲಿಬಾನ್‌ನ ಮನವೊಲಿಸುವುದು ಸಭೆಯ ಪ್ರಾಥಮಿಕ ಗುರಿಯಾಗಿದೆ ಎಂದು ಅವರು ಹೇಳಿದರು.
‘‘ಹಾಗಾಗಿ, ಮಾತುಕತೆ ಪ್ರಕ್ರಿಯೆ ಆರಂಭಕ್ಕೆ ಪೂರ್ವ ಶರತ್ತು ಇರದಂತೆ ನೋಡಿಕೊಳ್ಳುವುದು ಮಹತ್ವದ್ದಾಗಿದೆ. ಪೂರ್ವ ಶರತ್ತು ವಿಧಿಸಿದ್ದೇ ಆದಲ್ಲಿ ಅದು ಪ್ರತಿಕೂಲ ಪರಿಣಾಮವನ್ನು ಉಂಟುಮಾಡುತ್ತದೆ’’ ಎಂದರು.
ಅಫ್ಘಾನ್‌ನ ಸಹಾಯಕ ವಿದೇಶ ಸಚಿವ ಹೆಕ್ಮತ್ ಕರ್ಝಾಯಿ, ಪಾಕಿಸ್ತಾನದ ವಿದೇಶ ಕಾರ್ಯದರ್ಶಿ ಐಝಾಝ್ ಚೌಧರಿ, ಅಫ್ಘಾನಿಸ್ತಾನ ಮತ್ತು ಪಾಕಿಸ್ತಾ ಕ್ಕಾಗಿನ ಅಮೆರಿಕದ ವಿಶೇಷ ಪ್ರತಿನಿಧಿ ರಿಚರ್ಡ್ ಆಲ್ಸನ್ ಮತ್ತು ಪಾಕಿಸ್ತಾನದಲ್ಲಿರುವ ಅಮೆರಿಕದ ಉನ್ನತ ರಕ್ಷಣಾ ಪ್ರತಿನಿಧಿ ಜನರಲ್ ಆ್ಯಂಟನಿ ರಾಕ್ ಮತ್ತು ಚೀನಾದ ಅಫ್ಘಾನ್ ವ್ಯವಹಾರಗಳ ವಿಶೇಷ ಪ್ರತಿನಿಧಿ ಡೆಂಗ್ ಕ್ಸಿಜುನ್ ಸಭೆಯಲ್ಲಿ ಭಾಗವಹಿಸಿದ್ದರು.
2014ರ ಕೊನೆಯ ವೇಳೆಗೆ ಹೆಚ್ಚಿನ ವಿದೇಶಿ ಪಡೆಗಳು ವಾಪಸಾದ ಬಳಿಕ, ಕಳೆದ ವರ್ಷ ಅಫ್ಘಾನಿಸ್ತಾನದಲ್ಲಿ ಹಿಂಸಾಚಾರ ತಾರಕಕ್ಕೇರಿದ ಹಿನ್ನೆಲೆಯಲ್ಲಿ ಶಾಂತಿ ಪ್ರಕ್ರಿಯೆಯ ಪ್ರಯತ್ನಗಳನ್ನು ಪುನಾರಂಭಿಸಲಾಗಿದೆ.
ಇತ್ತೀಚಿನ ತಿಂಗಳುಗಳಲ್ಲಿ ತಾಲಿಬಾನ್ ದಕ್ಷಿಣದ ಹೆಲ್ಮಂಡ್ ರಾಜ್ಯವನ್ನು ತನ್ನ ನಿಯಂತ್ರಣಕ್ಕೆ ತೆಗೆದುಕೊಂಡಿದೆ. ಉತ್ತರದ ನಗರ ಕುಂಡುಝನ್ನು ಸ್ವಲ್ಪ ಅವಧಿಗೆ ವಶಪಡಿಸಿಕೊಂಡಿತ್ತು ಹಾಗೂ ರಾಜಧಾನಿ ಕಾಬೂಲ್‌ನಲ್ಲಿ ಸರಣಿ ಆತ್ಮಹತ್ಯಾ ಬಾಂಬ್‌ಗಳನ್ನು ನಡೆಸಿದೆ. ತಾಲಿಬಾನಿಗಳ ಬೆಳೆಯುತ್ತಿರುವ ಪ್ರಾಬಲ್ಯವನ್ನು ತಡೆಗಟ್ಟುವಲ್ಲಿ ಅಫ್ಘಾನ್ ಸರಕಾರಿ ಪಡೆಗಳು ಏದುಸಿರು ಬಿಡುತ್ತಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X