Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಾಸರಗೋಡು : ಚೆರ್ಕಳ - ಕಲ್ಲಡ್ಕ ...

ಕಾಸರಗೋಡು : ಚೆರ್ಕಳ - ಕಲ್ಲಡ್ಕ ರಾಜ್ಯ ಹೆದ್ದಾರಿಯ ಅವ್ಯವಸ್ಥೆಯನ್ನು ಖಂಡಿಸಿ ರಸ್ತೆ ತಡೆ

ವಾರ್ತಾಭಾರತಿವಾರ್ತಾಭಾರತಿ12 Jan 2016 6:02 PM IST
share
ಕಾಸರಗೋಡು :  ಚೆರ್ಕಳ - ಕಲ್ಲಡ್ಕ   ರಾಜ್ಯ ಹೆದ್ದಾರಿಯ ಅವ್ಯವಸ್ಥೆಯನ್ನು  ಖಂಡಿಸಿ  ರಸ್ತೆ ತಡೆ

ಕಾಸರಗೋಡು :  ಚೆರ್ಕಳ - ಕಲ್ಲಡ್ಕ   ರಾಜ್ಯ ಹೆದ್ದಾರಿಯ ಅವ್ಯವಸ್ಥೆಯನ್ನು  ಖಂಡಿಸಿ  ಕ್ರಿಯಾ ಸಮಿತಿ ವತಿಯಿಂದ ಮಂಗಳವಾರ  ಮೂರು ಕಡೆಗಳಲ್ಲಿ ರಸ್ತೆ ತಡೆ   ನಡೆಸಿದರು.  ಬದಿಯಡ್ಕ , ನೆಲ್ಲಿಕಟ್ಟೆ, ಪೆರ್ಲ  ಪೇಟೆಯಲ್ಲಿ  ರಸ್ತೆ ತಡೆ ನಡೆಸುವ ಮೂಲಕ ಪ್ರತಿಭಟನೆ ವ್ಯಕ್ತಪಡಿಸಿದರು. ಬದಿಯಡ್ಕ ದಲ್ಲಿ ನಡೆದ  ಪ್ರತಿಭಟನೆಯನ್ನು  ವರ್ತಕರ ಸಂಘದ  ಬದಿಯಡ್ಕ ಘಟಕ ಅಧ್ಯಕ್ಷ  ಎಸ್ . ಎನ್  ಮಯ್ಯ  ಉದ್ಘಾಟಿಸಿದರು. 
ಮುಖಂಡರಾದ  ಕುಂಜಾರು ಮುಹಮ್ಮದ್ , ಜ್ಞಾನದೇವ ಶೆಣೈ ಉಪಸ್ಥಿತರಿದ್ದರು.  ಪೆರ್ಲದಲ್ಲಿ ನಡೆದ ಪ್ರತಿಭಟನೆಯನ್ನು   ಅಬ್ದುಲ್ ರಹಿಮಾನ್  ಉದ್ಘಾಟಿಸಿದರು.  ಪ್ರಸಾದ್ ಟಿ ., ಬಾಲಕೃಷ್ಣ ಭಟ್ , ನೆಲ್ಲಿಕಟ್ಟೆ ಯಲ್ಲಿ  ನಡೆದ ರಸ್ತೆ ತಡೆಯನ್ನು   ಅಬ್ದುಲ್  ಕುನ್ಚಿ  ಉದ್ಘಾಟಿಸಿದರು. ಕೆ. ಇಬ್ರಾಹಿಮ್ , ಅಬೂಬಕ್ಕರ್  ಉಪಸ್ಥಿತರಿದ್ದರು. 
ಚೆರ್ಕಳದಿಂದ  ನೆಲ್ಲಿಕಟ್ಟೆ - ಬದಿಯಡ್ಕ - ಪೆರ್ಲ ಮೂಲಕ  ಅಡ್ಕಸ್ಥಳ ತನಕದ  ಸುಮಾರು ೩೦ ಕಿ. ಮೀ  ರಾಜ್ಯಹೆದ್ದಾರಿಯ ಬಹುತೇಕ  ರಸ್ತೆಯು  ಹೆದೆಗೆಟ್ಟಿದ್ದು ,  ವಾಹನ ಸಂಚಾರ ಕ್ಕೆ   ತೊಡಕಾಗಿ ಪರಿಣಮಿಸಿದೆ.  ಹತ್ತು  ವರ್ಷಗಳಿಂದ  ರಸ್ತೆ  ದುರಸ್ತಿ  ಹಾಗೂ  ಡಾಮರಿಕರಣಗೊಳಿಸಿಲ್ಲ. ಇದರಿಂದ ರಸ್ತೆ ಸಂಚಾರ ದುಸ್ತರವಾಗಿ ಪರಿಣಮಿಸಿದೆ   
ಕಾಸರಗೋಡು : ಹಲವು ಬೇಡಿಕೆಗಳನ್ನು  ಮುಂದಿಟ್ಟುಕೊಂಡು  ಪ್ರತಿಪಕ್ಷ ಬೆಂಬಲಿತ ಸರಕಾರಿ  ನೌಕರರು  ಮಂಗಳವಾರ   ಮುಷ್ಕರ  ನಡೆಸಿದರು.  ಇದರಿಂದ ಸರಕಾರಿ  ಕಚೇರಿ ಮತ್ತು ಶಾಲೆಗಳಲ್ಲಿ  ಹಾಜರಾತಿ ವಿಳಂಬವಾಗಿತ್ತು.  ಜಿಲ್ಲಾಧಿಕಾರಿ ಕಚೇರಿ ಹೊಂದಿರುವ ಕಾಸರಗೋಡು ಸಿವಿಲ್ ಸ್ಟೇಶನ್ , ತಾಲೂಕು ಕಚೇರಿ  ಮೊದಲಾದೆಡೆಗಳಲ್ಲಿ  ಹಾಜರಾತಿ ಕಡಿಮೆ ಇತ್ತು.  ನೌಕರರ ಮುಸ್ಖರದಿಂದ ಸರಕಾರಿ  ಕಛೇರಿಗಳ  ದೈನಂದಿನ  ಚಟುವಟಿಕೆ ಅಸ್ತವ್ಯಸ್ಥಗೊಂಡಿತು. 
ಹುದ್ದೆಗಳನ್ನು ಕಡಿತಗೊಳಿಸುವ  ಹುನ್ನಾರವನ್ನು  ಕೈಬಿಡಬೇಕು,  ವೇತನ ಪರಿಷ್ಕಾರ  ಶೀಘ್ರ ಜಾರಿಗೆ ತರಬೇಕು,  ಬೆಲೆಯೇರಿಕೆಯನ್ನು  ತಡೆಗಟ್ಟಬೇಕು ಮೊದಲಾದ ಬೇಡಿಕೆಗಳನ್ನು ಮುಂದಿಟ್ಟುಕೊಂಡು  ಮುಷ್ಕರ  ನಡೆಸಿದರು.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X