Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಬಶಾರ್‌ಗೆ ಆಶ್ರಯ: ನಿರ್ಧಾರಕ್ಕೆ ಕಾಲ...

ಬಶಾರ್‌ಗೆ ಆಶ್ರಯ: ನಿರ್ಧಾರಕ್ಕೆ ಕಾಲ ಪಕ್ವವಾಗಿಲ್ಲ

ವಾರ್ತಾಭಾರತಿವಾರ್ತಾಭಾರತಿ12 Jan 2016 11:52 PM IST
share

ಮಾಸ್ಕೊ, ಜ. 12: ‘‘ಹಲವು ತಪ್ಪುಗಳನ್ನು’’ ಮಾಡಿರುವ ಸಿರಿಯದ ಅಧ್ಯಕ್ಷ ಬಶಾರ್ ಅಲ್-ಅಸಾದ್‌ರಿಗೆ ಮಾಸ್ಕೊ ಆಶ್ರಯ ನೀಡುವುದೇ ಎಂದು ಹೇಳಲು ಕಾಲ ಪಕ್ವವಾಗಿಲ್ಲ ಎಂದು ರಶ್ಯದ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಇಂದು ಹೇಳಿದ್ದಾರೆ.
‘‘ನಾವು ಸ್ನೋಡನ್‌ಗೆ ಆಶ್ರಯ ನೀಡಿದ್ದೇವೆ. ಅದು ಅಸಾದ್‌ಗೆ ಆಶ್ರಯ ನೀಡುವುದಕ್ಕಿಂತಲೂ ಕಠಿಣ ನಿರ್ಧಾರವಾಗಿತ್ತು’’ ಎಂದು ಜರ್ಮನಿಯ ಪತ್ರಿಕೆ ‘ಬಿಲ್ಡ್’ಗೆ ನೀಡಿದ ಸಂದರ್ಶನವೊಂದರಲ್ಲಿ ಅವರು ಹೇಳಿದರು.
ಅಮೆರಿಕದ ಗುಪ್ತಚರ ಮಾಹಿತಿಗಳನ್ನು ಬಹಿರಂಗಗೊಳಿಸಿದ ಆರೋಪದಲ್ಲಿ ದೇಶಭ್ರಷ್ಟರಾಗಿದ್ದ ಎಡ್ವರ್ಡ್ ಸ್ನೋಡನ್‌ಗೆ ರಶ್ಯ 2013ರಲ್ಲಿ ಆಶ್ರಯ ನೀಡಿರುವುದನ್ನು ಸ್ಮರಿಸಬಹುದು.
‘‘ಮೊದಲು, ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಲು ಸಿರಿಯದ ಜನರಿಗೆ ಅವಕಾಶ ನೀಡಬೇಕು’’ ಎಂದು ಪುಟಿನ್ ಅಭಿಪ್ರಾಯಪಟ್ಟರು.
‘‘ಇದನ್ನು ಪ್ರಜಾಸತ್ತಾತ್ಮಕ ರೀತಿಯಲ್ಲಿ ನಡೆಸಿದರೆ, ಬಳಿಕ ಬಶಾರ್ ಎಲ್ಲಿಗೂ ಹೋಗಬೇಕಾಗಿಲ್ಲ ಎಂದು ನಾನು ಭರವಸೆ ನೀಡುತ್ತೇನೆ. ಈ ವಿಷಯದಲ್ಲಿ ಅವರು ಅಧ್ಯಕ್ಷರೇ, ಅಲ್ಲವೇ ಎನ್ನುವುದು ಕೂಡ ಗಣನೆಗೆ ಬರುವುದಿಲ್ಲ’’ ಎಂದರು.
ಸುಮಾರು ಐದು ವರ್ಷಗಳಿಂದ ನಡೆಯುತ್ತಿರುವ ಆಂತರಿಕ ಸಂಘರ್ಷವನ್ನು ಕೊನೆಗೊಳಿಸುವ ನಿಟ್ಟಿನಲ್ಲಿ, ಸಿರಿಯದ ಆಡಳಿತ ಮತ್ತು ಪ್ರತಿಪಕ್ಷವನ್ನು ಮಾತುಕತೆಯ ವೇದಿಕೆಗೆ ತರಲು ಜಾಗತಿಕ ಶಕ್ತಿಗಳು ಪ್ರಯತ್ನಿಸುತ್ತಿವೆ. ಭೀಕರ ಆಂತರಿಕ ಯುದ್ಧದಲ್ಲಿ 2.6 ಲಕ್ಷಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ, ಅದಕ್ಕಿಂತಲೂ ಹೆಚ್ಚು ಮಂದಿ ಅಂಗವಿಕಲರಾಗಿದ್ದಾರೆ ಹಾಗೂ ಗಾಯಗೊಂಡಿದ್ದಾರೆ ಮತ್ತು ಲಕ್ಷಾಂತರ ಮಂದಿ ನಿರ್ವಸಿತರಾಗಿದ್ದಾರೆ.
ಸಿರಿಯದ ವಿವಿಧ ಬಣಗಳ ನಡುವೆ ಜನವರಿ 25ರಿಂದ ಮಾತುಕತೆಗಳು ಆರಂಭಗೊಳ್ಳುವುದನ್ನು ವಿಶ್ವಸಂಸ್ಥೆ ಬೆಂಬಲಿತ ಯೋಜನೆಯೊಂದು ಎದುರುನೋಡುತ್ತಿದೆ. ಈ ಯೋಜನೆಯ ಪ್ರಕಾರ, ಆರು ತಿಂಗಳಲ್ಲಿ ಮಧ್ಯಾಂತರ ಸರಕಾರ ಸ್ಥಾಪನೆಯಾಗಬೇಕು ಹಾಗೂ 18 ತಿಂಗಳಲ್ಲಿ ಚುನಾವಣೆ ನಡೆಯಬೇಕಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X