Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಇಸ್ತಾಂಬುಲ್‌ನಲ್ಲಿ ಸ್ಫೋಟ: 10 ಸಾವು

ಇಸ್ತಾಂಬುಲ್‌ನಲ್ಲಿ ಸ್ಫೋಟ: 10 ಸಾವು

ವಾರ್ತಾಭಾರತಿವಾರ್ತಾಭಾರತಿ12 Jan 2016 11:55 PM IST
share

ಇಸ್ತಾಂಬುಲ್, ಜ. 12: ಟರ್ಕಿಯ ಪ್ರಮುಖ ನಗರ ಇಸ್ತಾಂಬುಲ್‌ನ ಪ್ರವಾಸಿ ಆಕರ್ಷಣೆಯ ಜಿಲ್ಲೆಯೊಂದರಲ್ಲಿ ಮಂಗಳವಾರ ಸ್ಫೋಟವೊಂದು ಸಂಭವಿಸಿದ್ದು, ಕನಿಷ್ಠ 10 ಮಂದಿ ಮೃತಪಟ್ಟಿದ್ದಾರೆ ಹಾಗೂ 15 ಮಂದಿ ಗಾಯಗೊಂಡಿದ್ದಾರೆ ಎಂದು ಇಸ್ತಾಂಬುಲ್‌ನ ಗವರ್ನರ್ ಕಚೇರಿ ಹೇಳಿದೆ.
ಸುಲ್ತಾನ್‌ಅಹ್ಮದ್ ಜಿಲ್ಲೆಯಲ್ಲಿ ನಡೆದ ಸ್ಫೋಟದ ಕಾರಣದ ಬಗ್ಗೆ ತನಿಖೆ ನಡೆಯುತ್ತಿದೆ. ಆದರೆ, ಆತ್ಮಹತ್ಯಾ ಬಾಂಬರ್ ಓರ್ವ ಸ್ಫೋಟ ನಡೆಸಿರುವ ಸಾಧ್ಯತೆಯಿದೆ ಎಂದು ಸರಕಾರಿ ಒಡೆತನದ ಟಿಆರ್‌ಟಿ ಟೆಲಿವಿಶನ್ ವರದಿ ಮಾಡಿದೆ.
ಐತಿಹಾಸಿಕ ನೀಲಿ ಮಸೀದಿಯಿಂದ ಸುಮಾರು 25 ಮೀಟರ್ ಅಂತರದಲ್ಲಿ ಸ್ಫೋಟ ಸಂಭವಿಸಿತು ಹಾಗೂ ಅದರ ಸದ್ದು ಸುತ್ತಲಿನ ವಿವಿಧ ನಗರಗಳಲ್ಲಿ ಪ್ರತಿಧ್ವನಿಸಿತು ಎಂದು ಸರಕಾರಿ ಅಧಿಕಾರಿಯೊಬ್ಬರು ತಿಳಿಸಿದರು.
ಎರಡನೆ ಸ್ಫೋಟ ಸಂಭವಿಸುವ ಭೀತಿಯ ಹಿನ್ನೆಲೆಯಲ್ಲಿ ಸ್ಫೋಟ ಸಂಭವಿಸಿದ ಸ್ಥಳವನ್ನು ಭದ್ರತಾ ಪಡೆಗಳು ತಕ್ಷಣ ಮುಚ್ಚಿದವು ಹಾಗೂ ಜನರ ಓಡಾಟವನ್ನು ನಿರ್ಬಂಧಿಸಲಾಯಿತ್ಠು. ಪೊಲೀಸ್ ಹೆಲಿಕಾಪ್ಟರೊಂದು ಸ್ಫೋಟ ಸ್ಥಳದಲ್ಲಿ ಹಾರಾಡಿತು.
ಇಸ್ತಾಂಬುಲ್ ಅತ್ಯಂತ ಪ್ರವಾಸಿ ಆಕರ್ಷಣೆಯ ಸ್ಥಳವೆಂದರೆ ಸುಲ್ತಾನಹ್ಮೆಟ್. ಅಲ್ಲಿ ಟಾಪ್‌ಕಾಪಿ ಅರಮನೆ ಮತ್ತು ಹಘಿಯ ಸೋಫಿಯ ವಸ್ತುಸಂಗ್ರಹಾಲಯವಿದೆ.

ಸಿರಿಯದ ಆತ್ಮಹತ್ಯಾ ಬಾಂಬರ್: ಟರ್ಕಿ ಅಧ್ಯಕ್ಷ
ಇಸ್ತಾಂಬುಲ್‌ನ ಪ್ರಸಿದ್ಧ ಪ್ರವಾಸಿ ಆಕರ್ಷಣೆಯ ಸ್ಥಳದಲ್ಲಿ ಬಾಂಬ್ ಸ್ಫೋಟ ನಡೆಸಿರುವುದು ಸಿರಿಯದ ಓರ್ವ ಆತ್ಮಹತ್ಯಾ ಬಾಂಬರ್ ಎಂಬುದಾಗಿ ನಂಬಲಾಗಿದೆ ಎಂದು ಟರ್ಕಿಯ ಅಧ್ಯಕ್ಷ ತಯ್ಯಿಪ್ ಎರ್ಡೊಗಾನ್ ಹೇಳಿದರು.
ನೀಲಿ ಮಸೀದಿಯ ಸಮೀಪ ನಡೆದ ಸ್ಫೋಟದ ಹಿಂದೆ ಐಸಿಸ್ ಭಯೋತ್ಪಾದಕರು ಇರುವ ಸಾಧ್ಯತೆ ದಟ್ಟವಾಗಿದೆ ಎಂದು ಟರ್ಕಿಯ ಇಬ್ಬರು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದರು.
‘‘ಇಸ್ತಾಂಬುಲ್‌ನಲ್ಲಿ ನಡೆದ ಭಯೋತ್ಪಾದಕ ಘಟನೆಯನ್ನು ನಾನು ಖಂಡಿಸುತ್ತೇನೆ. ವಿದೇಶೀಯರು ಮತ್ತು ಟರ್ಕಿ ರಾಷ್ಟ್ರೀಯರು ಸೇರಿದಂತೆ 10 ಮಂದಿ ಸ್ಫೋಟದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ’’ ಎಂದು ರಾಜಧಾನಿ ಅಂಕಾರದಲ್ಲಿ ನಡೆದ ಟರ್ಕಿ ರಾಯಭಾರಿಗಳ ಸಭೆಯೊಂದರಲ್ಲಿ ಎರ್ಡೊಗಾನ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X