Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಕ್ಕಿಂಜೆ: ವೃದ್ಧ ದಂಪತಿಯ ಹತ್ಯೆ;...

ಕಕ್ಕಿಂಜೆ: ವೃದ್ಧ ದಂಪತಿಯ ಹತ್ಯೆ; ಮಹತ್ವದ ಸುಳಿವು ಲಭ್ಯ

ವಾರ್ತಾಭಾರತಿವಾರ್ತಾಭಾರತಿ12 Jan 2016 11:57 PM IST
share

ಬೆಳ್ತಂಗಡಿ, ಜ.12: ಚಾರ್ಮಾಡಿ ಗ್ರಾಮದ ಕಕ್ಕಿಂಜೆಯಲ್ಲಿ ಸೋಮವಾರ ವೃದ್ಧ ದಂಪತಿಯನ್ನು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಎಎಸ್ಪಿ ರಾಹುಲ್ ಕುಮಾರ್ ನೇತೃತ್ವದಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದು, ಕೆಲವೊಂದು ಮಹತ್ವದ ಸುಳಿವುಗಳು ಲಭಿಸಿರುವುದಾಗಿ ತಿಳಿದು ಬಂದಿದೆ.

ಮನೆಯಲ್ಲಿ ಸುಮಾರು 20 ಪವನ್‌ನಷ್ಟು ಚಿನ್ನದ ಆಭರಣಗಳು ಇದ್ದಿರಬಹುದು ಎಂದು ಅಂದಾಜಿಸಲಾಗಿದೆ. ಆದರೆ ನಗದು ಬಗ್ಗೆ ಸಂಬಂಧಿಕರಿಗೂ ಸ್ಪಷ್ಟ ಮಾಹಿತಿಯಿಲ್ಲ ಎನ್ನಲಾಗಿದೆ. ಬೇರೆ ಯಾವುದೇ ದಾಖಲೆ ಪತ್ರಗಳು ಕಳ್ಳತನವಾದ ಬಗ್ಗೆ ಮಾಹಿತಿ ಇಲ್ಲ. ಯಾರೋ ಪರಿಚಯದವರೇ ಈ ಕೃತ್ಯ ಎಸಗಿರಬಹುದು ಎಂಬುದು ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.

ಇದಕ್ಕೆ ಪೂರಕವಾಗಿ ರಾತ್ರಿಯ ವೇಳೆ ಯಾರೇ ಬಂದರೂ ಯಾರೆಂದು ತಿಳಿಯದೆ ಬಾಗಿಲು ತೆಗೆಯುತ್ತಿರಲಿಲ್ಲ ಎಂಬ ಮಾಹಿತಿಯನ್ನು ಸ್ಥಳೀಯರು ನೀಡುತ್ತಿದ್ದಾರೆ. ಮನೆಯಲ್ಲಿ ಕಳ್ಳತನದ ವೇಳೆ ಯಾವುದೇ ಬಾಗಿಲುಗಳನ್ನು ಬಲವಂತವಾಗಿ ತೆರೆಯಲಾಗಿರಲಿಲ್ಲ. ಮನೆಯವರೇ ಬಾಗಿಲು ತೆರೆದಿರುವಂತೆ ಕಾಣಿಸುತ್ತಿದೆ ಹಾಗೂ ವೃದ್ಧನನ್ನು ಮನೆಯಿಂದ ಹೊರಗೆ ಕರೆದು ಹತ್ಯೆ ಮಾಡಿರುವುದು ವಿಶೇಷವಾಗಿದೆ. ಪರಿಚಿತರು ಯಾವುದೋ ನೆಪ ಹೇಳಿ ಇವರನ್ನು ಮನೆಯಿಂದ ಹೊರತಂದು ಹತ್ಯೆ ಮಾಡಿದ್ದಾರೆ ಎಂದು ಪೊಲೀಸರ ಅಭಿಪ್ರಾಯಪಟ್ಟಿದ್ದಾರೆ. ಅದರ ಆಧಾರದ ಮೇಲೆ ಮುಂದಿಟ್ಟು ಪೊಲೀಸರ ತನಿಖೆ ಮುಂದುವರಿಯುತ್ತಿದೆ. ಅನುಮಾನಿತರ ಚಲನವಲನ ಹಾಗೂ ಮೊಬೈಲ್ ಕರೆಗಳ ಮೇಲೂ ನಿಗಾ ಇಡಲಾಗಿದೆ. ಮನೆಯಲ್ಲಿ ದೊರೆತ ಕೆಲವು ವಸ್ತುಗಳನ್ನು ಹಿಂದಿನ ದಿನ ತಂದದ್ದಾಗಿದ್ದು, ಇದನ್ನು ಹೊರಗಿಂದ ಬಂದವರು ತಂದಿರಬಹುದೇ ಎಂಬ ಅನುಮಾನವಿದೆ. ಒಟ್ಟಿನಲ್ಲಿ ಪೊಲೀಸರ ಮೂರು ತಂಡಗಳು ತನಿಖೆಯಲ್ಲಿ ನಿರತವಾಗಿದ್ದು, ಒಂದೆರಡು ದಿನಗಳಲ್ಲಿ ಆರೋಪಿಗಳನ್ನು ಬಂಧಿಸುವ ವಿಶ್ವಾಸದಲ್ಲಿದ್ದಾರೆ. ಮಂಗಳವಾರ ಮೃತ ದಂಪತಿಯ ಅಂತ್ಯಸಂಸ್ಕಾರ ತೋಟತ್ತಾಡಿ ಚರ್ಚ್‌ನಲ್ಲಿ ನಡೆಯಿತು. ಮೃತರ ಮನೆಗೆ ಶಾಸಕ ಕೆ ವಸಂತ ಬಂಗೇರ ಭೇಟಿ ನೀಡಿ ಕುಟುಂಬಕ್ಕ ಸ್ವಾಂತನ ಹೇಳಿದರು. ಆರೋಪಿಗಳ ಬಂಧನಕ್ಕೆ ಶಾಸಕರ ಒತ್ತಾಯ

ವೃದ್ದ ದಂಪತಿ ಕೊಲೆ ಪ್ರಕರಣದ ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಶಾಸಕ ಕೆ. ವಸಂತ ಬಂಗೇರ ಒತ್ತಾಯಿಸಿದ್ದಾರೆ. ಈ ಬಗ್ಗೆ ಈಗಾಗಲೇ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದೇನೆ. ಪೋಲೀಸರು ಆರೋಪಿಗಳ ಬಂಧನಕ್ಕೆ ಎಲ್ಲ ರೀತಿಯ ಪ್ರಯತ್ನಗಳನ್ನು ನಡೆಸುತ್ತಿದ್ದಾರೆ. ಒಂದೆರಡು ದಿನಗಳಲ್ಲಿ ಆರೋಪಿಗಳು ಬಂಧನವಾಗಲಿದ್ದಾರೆ ಎಂದು ಶಾಸಕ ಕೆ ವಸಂತ ಬಂಗೇರ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X