Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೋಲ್ಕತಾ :ಮಾಜಿ ಶಾಸಕ ಪುತ್ರನ ಕಾರು...

ಕೋಲ್ಕತಾ :ಮಾಜಿ ಶಾಸಕ ಪುತ್ರನ ಕಾರು ಹರಿದು ಐಎಎಫ್ ಅಧಿಕಾರಿ ಬಲಿ

ವಾರ್ತಾಭಾರತಿವಾರ್ತಾಭಾರತಿ13 Jan 2016 11:59 PM IST
share

ಕೋಲ್ಕತಾ, ಜ.13: ಕೋಲ್ಕತಾದಲ್ಲಿ ಮಾಜಿ ಶಾಸಕರೊಬ್ಬರ 26ರ ಹರೆಯದ ಪುತ್ರ ಬುಧವಾರ ಮುಂಜಾನೆ ಭಾರತೀಯ ವಾಯು ದಳದ(ಐಎಎಫ್) ಕಾರ್ಪೊರಲ್ ಅಧಿಕಾರಿಯೊಬ್ಬರ ಮೇಲೆ ಕಾರು ಹರಿಸಿ ಕೊಂದಿದ್ದಾನೆ. ಕಾರ್ಪೊರಲ್ ಅಭಿಮನ್ಯು ಗೌಡ್ (21), ಈ ವರ್ಷ ಕೋಲ್ಕತಾದಲ್ಲಿ ಪ್ರಜಾಪ್ರಭುತ್ವ ದಿನದಂದು ನಡೆಯಲಿರುವ ಪೆರೇಡ್‌ನಲ್ಲಿ ಭಾಗವಹಿಸಲಿರುವ ಐಎಎಫ್ ತಂಡಕ್ಕೆ ಕವಾಯತು ತರಬೇತುದಾರರಾಗಿದ್ದರು.

ಅವರು ಬುಧವಾರ ಮುಂಜಾನೆ 6:30ರ ಸುಮಾರಿಗೆ ತಾಲೀಮೊಂದರಲ್ಲಿ ಭಾಗವಹಿಸಿದ್ದರು. ಆಗ, ಕೋಲ್ಕತಾ ಪೊಲೀಸರು ರೆಡ್‌ರೋಡ್‌ನ ಸುತ್ತ ಇರಿಸಿದ್ದ ಭದ್ರತಾ ಬೇಲಿಯನ್ನು ಮುರಿದು ಒಳನುಗ್ಗಿದ ಆಡಿ ಕ್ಯೂ7 ಎಸ್‌ಯುಎ ಕಾರೊಂದು ಅವರನ್ನು ನೆಲಕ್ಕೆ ಕೆಡವಿತು. ಕೂಡಲೇ ಗೌಡ್‌ರನ್ನು ಪೂರ್ವ ಕಮಾಂಡ್ ಆಸ್ಪತ್ರೆಗೆ ಒಯ್ಯಲಾಯಿತಾದರೂ ಅವರಾಗಲೇ ಮೃತರಾಗಿದ್ದಾರೆಂದು ವೈದ್ಯರು ಘೋಷಿಸಿದರು.
ಸುಮಾರು ರೂ. 76 ಲಕ್ಷ ಬೆಲೆಯ ಎಸ್‌ಯುಪಿಯನ್ನು ಇತ್ತೀಚೆಗೆ ಮುಸ್ಯಾದಿ ಬಿಸಿನೆಸ್ ಪ್ರೈಲಿ., 16 ಬರ್ಮನ್ ಸ್ಟ್ರೀಟ್, ಉತ್ತರ ಕೋಲ್ಕತಾದ ಹೆಸರಿನಲ್ಲಿ ಖರೀದಿಸಲಾಗಿತ್ತು. ವಾಹನವನ್ನು ಕೋಲ್ಕತಾದ ಹಣ್ಣು ವ್ಯಾಪಾರಿಗಳ ಸಂಘದ ಅಧ್ಯಕ್ಷ ಮುಹಮ್ಮದ್ ಸೊಹ್ರಾಬ್‌ರ ಮಗ ಅಂಬಿಯಾ ಸೊಹ್ರಾಬ್ ಎಂಬವರು ಚಲಾಯಿಸುತ್ತಿದ್ದರೆಂದು ಶಂಕಿಸಲಾಗಿದೆ. ಮುಹಮ್ಮದ್ 2011ರ ವರೆಗೆ ಆರ್‌ಜೆಡಿ ಶಾಸಕರಾಗಿದ್ದರು.
ಈ ಘಟನೆಯು ಭದ್ರತಾ ಸಂಸ್ಥೆಗಳಿಗೆ ಆಘಾತವನ್ನುಂಟು ಮಾಡಿದ್ದು, ಇದೊಂದು ಭಾರೀ ಭದ್ರತಾ ಉಲ್ಲಂಘನೆಯೆಂದೇ ಪರಿಗಣಿಸಿವೆ.
ಕೋಲ್ಕತಾದ ಪೊಲೀಸ್ ಆಯುಕ್ತ ಸುರೋಜಿತ್ ಕೌರ್ ಪುರಕಾಯಸ್ಥ ಹಾನಿಯ ಪರಿಶೀಲನೆಗಾಗಿ ಸ್ಥಳಕ್ಕೆ ತಲುಪಿದ್ದಾರೆ.
ವಾಹನದಲ್ಲಿ ಕೇವಲ ಒಬ್ಬನೇ ವ್ಯಕ್ತಿ ಇದ್ದನೆಂದು ತೋರುತ್ತದೆ. ಆತ ಪರಾರಿಯಾಗಲು ಯಶಸ್ವಿಯಾಗಿದ್ದಾನೆ. ಆದರೆ, ತಾವಾತನನ್ನು ಗುರುತಿಸಲು ಸಿಸಿಟಿವಿ ದೃಶ್ಯಾವಳಿಯನ್ನು ಪರಿಶೀಲಿಸಲಿದ್ದೇವೆ. ವಾಹನವು ರೆಡ್‌ರೋಡ್‌ನ ಭದ್ರತಾ ವ್ಯವಸ್ಥೆಯನ್ನು ಹೇಗೆ ಮುರಿಯಿತೆಂಬ ಕುರಿತಾಗಿಯೂ ತಾವು ತನಿಖೆ ನಡೆಸಲಿದ್ದೇವೆಂದು ಪುರಕಾಯಸ್ಥ ಹೇಳಿದ್ದಾರೆ. ಕಾರ್ಪೊರಲ್ ಗೌಡ್, ಗುಜರಾತ್‌ನ ಸೂರತ್‌ನವರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X