Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಐ.ಎಸ್ಎಫ್ ರಿಯಾದ್ ವತಿಯಿಂದ ಕೋಮು...

ಐ.ಎಸ್ಎಫ್ ರಿಯಾದ್ ವತಿಯಿಂದ ಕೋಮು ಭಯೋತ್ಪಾದನೆ ವಿರುದ್ಧ ಅಭಿಯಾನ

ವರದಿ : ಯಾಕೂಬ್ ಫೈರೋಝ್ವರದಿ : ಯಾಕೂಬ್ ಫೈರೋಝ್14 Jan 2016 4:52 PM IST
share
ಐ.ಎಸ್ಎಫ್ ರಿಯಾದ್ ವತಿಯಿಂದ ಕೋಮು ಭಯೋತ್ಪಾದನೆ ವಿರುದ್ಧ ಅಭಿಯಾನ

ಇಂಡಿಯನ್ ಸೋಷಿಯಲ್ ಫಾರಂ ರಿಯಾದ್ ಕೇಂದ್ರ ಸಮಿತಿ ವತಿಯಿಂದ ಜನವರಿ 15 ರಿಂದ ಫೆಬ್ರವರಿ 15 ರವೆಗೆ ಕೋಮು ಭಯೋತ್ಪಾದನೆ ವಿರುದ್ಧ ಅಭಿಯಾನ ನಡೆಯಲಿರುವುದಾಗಿ ಐ.ಎಸ್.ಎಫ್. ಕೇಂದ್ರ ಸಮಿತಿ ಅಧ್ಯಕ್ಷರಾದ ಜನಾಬ್ ಬಶೀರ್ ಎಂಗಾಬುಝ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಭಾರತ ದೇಶದಲ್ಲಿ ಅಸಹಿಷ್ಣುತೆ , ಕೋಮು ಭಯೋತ್ಪಾದನೆ ವ್ಯಾಪಕವಾಗಿದ್ದು ಜನರು ದೇಶದಲ್ಲಿ ತಿನ್ನುವ ಹಾಗೂ ಮಾತನಾಡುವ ಹಕ್ಕನ್ನು, ಕಳೆದುಕೊಳ್ಳುತಿದ್ದಾರೆ. ಜನ ಸಾಮಾನ್ಯರು ತಮಗಿಷ್ಟವಾದ ಆಹಾರವನ್ನು ಭಕ್ಷಿಸುವುದಕ್ಕಾಗಿ ಕೊಲೆಗೈಯಲ್ಪಟ್ಟಿದ್ದು ಪವಿತ್ರ ಗೋವಿನ ಹೆಸರಿನಲ್ಲಿ ಜನರ ಆಹಾರ ಪದ್ಧತಿಯನ್ನು ಕೋಮುಶಕ್ತಿಗಳು ನಿಯಂತ್ರಿಸಲಾರಂಬಿಸಿವೆ, ಹಲವು ಸರ್ಕಾರಗಳು ಈ ಸಮಾಜಘಾತುಕ ಶಕ್ತಿಗಳಿಗೆ ಬೆಂಬಲವಾಗಿದೆ. ನಮ್ಮ ದೇಶವನ್ನು ಆಳುತ್ತಿರುವ ಸರ್ಕಾರದ ಸಂಸದರು ಮತ್ತು ಮುಖಂಡರುಗಳು ಅತ್ಯಂತ ಅಸಯ್ಯವಾದ ಕೀಳುಮಟ್ಟದ ಹೇಳಿಕೆಗಳನ್ನು ನೀಡುತಿದ್ದು , ಅವರನ್ನು ನಿಯಂತ್ರಿಸಲು ಕೂಡ ಸರ್ಕಾರಕ್ಕೆ ಅಸಾಧ್ಯವಾಗಿದೆ. ಇವರನ್ನು ವಿರೋಧಿಸುವ ವ್ಯಕ್ತಿಗಳನ್ನು ಧಮನಿಸಲಾಗುತಿದ್ದು, ಅವರಿಗೆ ದೇಶದ್ರೋಹಿಗಳ ಪಟ್ಟವನ್ನು ನೀಡಲಾಗುತ್ತಿದೆ. ಪ್ರಗತಿಪರ ಚಿಂತಕರನ್ನು ಕೊಲೆಗೆಯ್ಯಲಾಗುತ್ತಿದೆ, ಮತ್ತು ಮಾಹಿತಿ ಹಕ್ಕು ಕಾರ್ಯಕರ್ತರ ಮೇಲೂ ದಾಳಿಗಳು ನಡೆಸಲಾಗುತ್ತಿದೆ. ಆದ್ದರಿಂದ ಜನ ಸಾಮಾನ್ಯರು ಭಯದ ವಾತಾವರಣದಲ್ಲಿ ಜೀವಿಸುತಿದ್ದಾರೆ ಎಂದು ತಿಳಿಸಿದರು.

ಇದರ ವಿರುದ್ಧ ವ್ಯಾಪಕವಾದ ಒಂದು ಹೋರಾಟ ರೂಪುಗೊಳ್ಳಬೇಕಾಗಿರುವುದು ಕಾಲದ ಬೇಡಿಕೆಯಾಗಿದೆ, ಅದಕ್ಕಾಗಿ ಎಸ್.ಡಿ.ಪಿ.ಐ ಭಾರತ ದೇಶದಾದ್ಯಂತ ಧೃಡವಾಗಿ ನಿಲ್ಲಿರಿ ನಿಮ್ಮ ಪಾದಗಳ ಮೇಲೆ , ನಿಮ್ಮ ಮಂಡಿಗಳ ಮೇಲಲ್ಲ ಎಂಬ ಶೀರ್ಷಿಕೆಯಡಿಯಲ್ಲಿ ಅಸಹಿಷ್ಣುತೆ ಮತ್ತು ಕೋಮು ಭಯೋತ್ಪಾದನೆ ವಿರುದ್ಧ ಅಭಿಯಾನವನ್ನು ನಡೆಸಿದೆ. ಇದರಂತೆ ಇಂಡಿಯನ್ ಸೋಶಿಯಲ್ ಫಾರಂ ರಿಯಾದ್ ನಲ್ಲಿ ಕೂಡ ಈ ಅಭಿಯಾನವನ್ನು ನಡೆಸಲು ಉದ್ದೇಶಿಸಿದ್ದು ಜನವರಿ 15 ರಿಂದ ಫೆಬ್ರುವರಿಯ 15 ವರೆಗೆ ನಡೆಯಲಿದೆ. ರಿಯಾದ್ ನಲ್ಲಿರುವ ಸರಿ ಸುಮಾರು 50 ಸಾವಿರದಷ್ಟು ಅನಿವಾಸಿ ಭಾರತೀಯರನ್ನು ಭೇಟಿಯಾಗಿ ಅವರಿಗೆ ದೇಶದ ಪ್ರಸಕ್ತ ಸ್ಥಿತಿಗತಿಗಳ ಬಗ್ಗೆ ತಿಳಿಯಪಡಸಿ ಸ್ವಾತಂತ್ಯದ ಉಳಿವಿಗಾಗಿ ನಾವು ದೃಡವಾಗಿ ನಿಲ್ಲಬೇಕಾದ ಅವಶ್ಯಕತೆಗಳನ್ನು ಮನವರಿಕೆ ಮಾಡಿಕೊಡಲಾಗವುದು ಎಂದು ಅವರು ತಿಳಿಸಿದರು.

ಪತ್ರಿಕೆಗೋಷ್ಠಿಯಲ್ಲಿ ರಿಯಾದ್ ಕೇಂದ್ರ ಸಮಿತಿ ಪ್ರಧಾನ ಕಾರ್ಯದರ್ಶಿಗಳಾದ ಜನಾಬ್ ಕೋಯ ಫಾರುಕ್,  ರಿಯಾದ್ ತಮಿಳುನಾಡು ರಾಜ್ಯ ಸಮಿತಿ ಪ್ರಧಾನ ಕಾರ್ಯದರ್ಶಿ ಜನಾಬ್ ರಶೀದ್ ಖಾನ್ , ಕೇರಳ ರಾಜ್ಯ ಸಮಿತಿ ಅಧ್ಯಕ್ಷರಾದ ಜನಾಬ್ ಮುಸ್ತಫ , ಕರ್ನಾಟಕ ರಾಜ್ಯ ಸಮಿತಿ ಪ್ರಧಾನ ಕಾರ್ಯದರ್ಶಿ ಜನಾಬ್ ಶರೀಫ್ ಕಬಕ ಉಪಸ್ಥಿತರಿದ್ದರು.

share
ವರದಿ : ಯಾಕೂಬ್ ಫೈರೋಝ್
ವರದಿ : ಯಾಕೂಬ್ ಫೈರೋಝ್
Next Story
X