Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಆದರ್ಶ ಜೀವನದ ಗುರಿ ಮುಟ್ಟಲು ಪುಸ್ತಕದ...

ಆದರ್ಶ ಜೀವನದ ಗುರಿ ಮುಟ್ಟಲು ಪುಸ್ತಕದ ಓದು ಅಗತ್ಯ: ಪೂಂಜ

ವಾರ್ತಾಭಾರತಿವಾರ್ತಾಭಾರತಿ14 Jan 2016 11:33 PM IST
share
ಆದರ್ಶ ಜೀವನದ ಗುರಿ ಮುಟ್ಟಲು ಪುಸ್ತಕದ ಓದು ಅಗತ್ಯ: ಪೂಂಜ


ಉಡುಪಿ, ಜ.14: ಆದರ್ಶ ಜೀವನದ ಗುರಿ ಮುಟ್ಟಲು ಪುಸ್ತಕದ ಓದು ಅಗತ್ಯ. ಸ್ವಾಮಿ ವಿವೇಕಾನಂದರ ಸ್ಫೂರ್ತಿ, ಆದರ್ಶಗಳನ್ನು ನಾವು ಅನುಸರಿಸಿದಾಗ ಉತ್ತಮ ವ್ಯಕ್ತಿಗಳಾಗಲು ಸಾಧ್ಯ. ಅದಕ್ಕೆ ಪೂರಕವಾಗಿ ಒಳ್ಳೆಯ ಪುಸ್ತಕಗಳನ್ನು ಓದಿ ಜ್ಞಾನವನ್ನು ವೃದ್ಧಿಸಿಕೊಳ್ಳಬೇಕು. ಜ್ಞಾನನಿಧಿಯಷ್ಟು ಒಳ್ಳೆಯ ನಿಧಿ ಬೇರೆ ಇಲ್ಲ ಎಂದು ಉಡುಪಿ ಲಯನ್ಸ್ ಅಧ್ಯಕ್ಷ ದಿನಕರ ಶೆಟ್ಟಿ ಪೂಂಜ ಹೇಳಿದ್ದಾರೆ.
 ಉಡುಪಿ ವಳಕಾಡು ಸಂಯುಕ್ತ ಪ್ರೌಢಶಾಲೆಯಲ್ಲಿ ನಡೆದ ಸ್ವಾಮಿ ವಿವೇಕಾ ನಂದರ 153ನೆ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು.
 ‘ಪುಸ್ತಕ ಓದಿ ಬಹುಮಾನ ಗೆಲ್ಲಿ’ ಶಾಲಾ ಮಟ್ಟದ ಸ್ಫರ್ಧೆಯಲ್ಲಿ ಭಾಗವಹಿಸಿ ಪ್ರಬಂಧ ಬರೆದು ವಿಜೇತರಾದ ವಿದ್ಯಾರ್ಥಿಗಳಿಗೆ ನಗದು ಹಾಗೂ ಪುಸ್ತಕಗಳನ್ನು ಈ ಸಂದರ್ಭದಲ್ಲಿ ವಿತರಿಸಲಾಯಿತು. ದಾನಿ ಗಳ ನೆರವಿನಿಂದ ನವೀಕೃತಗೊಂಡ ಶಾಲಾ ಸಭಾ ವೇದಿಕೆಯನ್ನು ಅನಾವರಣಗೊಳಿಸ ಲಾಯಿತು. ‘ಸಾಧನೆಯ ಹಾದಿ’ ಪುಸ್ತಕ ಗಳನ್ನು ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.
 ಅಧ್ಯಕ್ಷತೆಯನ್ನು ನಗರಸಭಾ ಸದಸ್ಯೆ ಗೀತಾ ರವಿಶೇಟ್ ವಹಿಸಿದ್ದರು. ಉಡುಪಿ ಲಯನ್ಸ್‌ನ ರಮಾನಂದ, ಮಮತಾ ಶೆಟ್ಟಿ, ತೋನ್ಸೆ ಲಕ್ಷ್ಮೀದೇವಿ ನಿರುಪಮಾ ಶೆಟ್ಟಿ, ಶರ್ಮಿಳಾ ಶೆಟ್ಟಿ, ರಾಧಿಕಾ ಶೆಟ್ಟಿ, ವಾಸುದೇವ ಚಿಟ್ಪಾಡಿ, ರಮ್ಯ ರವಿರಾಜನ್, ಶಾಲಾ ಎಸ್‌ಡಿಎಂಸಿ ಉಪಾಧ್ಯಕ್ಷೆ ಇಂದು ರಮಾನಂದ ಭಟ್, ಸದಸ್ಯರಾದ ಸದಾಶಿವ ರಾವ್, ಅನ್ನಪೂರ್ಣ ಐತಾಳ್, ರವಿರಾಜ್ ನಾಯಕ್, ಉಮೇಶ್ ನಾಯಕ್, ದೇವರಾಜ್ ನಾಯಕ್, ನಾಗಭೂಷಣ ಶೇಟ್ ಉಪಸ್ಥಿತರಿದ್ದರು.

ಮುಖ್ಯೋಪಾಧ್ಯಾಯಿನಿ ನಿರ್ಮಲಾ ಬಿ. ಸ್ವಾಗತಿಸಿದರು. ಶಿಕ್ಷಕ ವೆಂಕಟ ರಮಣ ಉಪಾಧ್ಯ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿದ್ಯಾರ್ಥಿಗಳಾದ ಶ್ರೇಯಾ, ಶೈನಿ, ಶಿಕ್ಷಕಿ ಬಾಬಿ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X