Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಟರ್ಕಿಯಲ್ಲಿ ಬಾಂಬ್ ಸ್ಫೋಟ: 5 ಸಾವು, 39...

ಟರ್ಕಿಯಲ್ಲಿ ಬಾಂಬ್ ಸ್ಫೋಟ: 5 ಸಾವು, 39 ಗಾಯ

ವಾರ್ತಾಭಾರತಿವಾರ್ತಾಭಾರತಿ14 Jan 2016 11:42 PM IST
share

ಇಸ್ತಾಂಬುಲ್ (ಟರ್ಕಿ), ಜ. 14: ಆಗ್ನೇಯ ಟರ್ಕಿಯಲ್ಲಿ ಒಂದು ಪೊಲೀಸ್ ಠಾಣೆ ಹಾಗೂ ಅದಕ್ಕೆ ಹೊಂದಿಕೊಂಡಿರುವ ಪೊಲೀಸ್ ಅಧಿಕಾರಿಗಳ ವಸತಿ ಕಟ್ಟಡದ ಮೇಲೆ ಕುರ್ದಿಶ್ ಭಯೋತ್ಪಾದಕರು ಗುರುವಾರ ನಡೆಸಿದ ಕಾರ್ ಬಾಂಬ್ ಸ್ಫೋಟದಲ್ಲಿ ಐವರು ಮೃತಪಟ್ಟಿದ್ದಾರೆ ಹಾಗೂ 39 ಮಂದಿ ಗಾಯ
ಗೊಂಡಿದ್ದಾರೆ.
ಕುರ್ದಿಸ್ತಾನ್ ವರ್ಕರ್ಸ್ ಪಾರ್ಟಿ (ಪಿಕೆಕೆ) ಸಿನಾರ್ ಪಟ್ಟಣದಲ್ಲಿ ನಡೆಸಿದ ಆರಂಭಿಕ ಕಾರ್ ಬಾಂಬ್ ಸ್ಫೋಟದಲ್ಲಿ ಇಬ್ಬರು ಮೃತಪಟ್ಟರು ಹಾಗೂ ಬಳಿಕ ಕಟ್ಟಡವೊಂದು ಕುಸಿದಾಗ ಇನ್ನೂ ಮೂವರು ಪ್ರಾಣ ಕಳೆದುಕೊಂಡರು ಎಂದು ದಿಯಾರ್‌ಬಾಕಿರ್ ರಾಜ್ಯದ ರಾಜ್ಯಪಾಲರ ಕಚೇರಿ ಹೊರಡಿಸಿದ ಹೇಳಿಕೆಯೊಂದರಲ್ಲಿ ತಿಳಿಸಿದೆ.
ತಡರಾತ್ರಿ ನಡೆದ ಸ್ಫೋಟದಲ್ಲಿ ಪೊಲೀಸ್ ಅಧಿಕಾರಿಗಳು ಮತ್ತು ಅವರ ಕುಟುಂಬ ಸದಸ್ಯರು ವಾಸಿಸುತ್ತಿರುವ ಕಟ್ಟಡಕ್ಕೆ ಭಾರೀ ಹಾನಿಯಾಗಿದೆ. ಸ್ಫೋಟದ ತೀವ್ರತೆಗೆ ಇಡೀ ಹೊರಗಿನ ಗೋಡೆ ಹಾರಿ ಹೋಗಿದೆ.
ಗಾಯಗೊಂಡವರಲ್ಲಿ ಪೊಲೀಸರೂ ಇದ್ದಾರೆ, ನಾಗರಿಕರೂ ಇದ್ದಾರೆ. ಆದರೆ, ಮೃತಪಟ್ಟವರೆಲ್ಲರೂ ನಾಗರಿಕರು ಎಂದು ಆರಂಭಿಕ ವರದಿಗಳು ಹೇಳಿವೆ.
ಮೊದಲು ನಡೆದ ಬಾಂಬ್ ಸ್ಫೋಟದಲ್ಲಿ 14 ಮಂದಿ ಗಾಯಗೊಂಡರು ಹಾಗೂ ಬಳಿಕ ನಡೆದ ಕಟ್ಟಡ ಕುಸಿತದಲ್ಲಿ 25 ಮಂದಿ ಗಾಯಗೊಂಡರು ಎಂದು ರಾಜ್ಯಪಾಲರ ಕಚೇರಿಯ ಹೇಳಿಕೆ ತಿಳಿಸಿದೆ.
ಭಯೋತ್ಪಾದಕರು ಕಾರ್ ಬಾಂಬ್ ಸ್ಫೋಟ ನಡೆಸಿದ ಬೆನ್ನಿಗೇ ರಾಕೆಟ್ ದಾಳಿ ನಡೆಸಿದರು ಹಾಗೂ ಗುಂಡಿನ ದಾಳಿ ನಡೆಸಿದರು ಎಂದು ವರದಿಗಳು ಹೇಳಿವೆ.
ಪಿಕೆಕೆ ಟರ್ಕಿ ದೇಶದ ವಿರುದ್ಧ 1984ರಲ್ಲೇ ಬಂಡಾಯ ಘೋಷಿಸಿದೆ. ಕುರ್ದ್‌ಗಳಿಗೆ ಸ್ವಾತಂತ್ರ ಬೇಕು ಎನ್ನುವುದು ಅದರ ಆರಂಭಿಕ ಬೇಡಿಕೆಯಾಗಿದ್ದರೂ, ದೇಶದ ಅತಿ ದೊಡ್ಡ ಜನಾಂಗೀಯ ಅಲ್ಪಸಂಖ್ಯಾತರಿಗೆ ಹೆಚ್ಚಿನ ಸ್ವಾಯತ್ತೆ ಮತ್ತು ಹಕ್ಕುಗಳನ್ನು ನೀಡಬೇಕೆನ್ನುವುದು ಅದರ ಈಗಿನ ಬೇಡಿಕೆಯಾಗಿದೆ.
ಅದು ನಡೆಸಿದ ಹಿಂಸಾಚಾರದಲ್ಲಿ ಈವರೆಗೆ ಲಕ್ಷಾಂತರ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X