ಬೆಂಗಳೂರು, ಜ.14: ಮಕರ ಸಂಕ್ರಾಂತಿಯ ಸುಸಂದರ್ಭದಲ್ಲಿ ನಾಡಿನ ಜನತೆಗೆ ಸಂಕ್ರಾಂತಿ ಹಬ್ಬವು ಎಳ್ಳು ಬೆಲ್ಲದ ಸವಿಯೊಂದಿಗೆ ಕಹಿಯನ್ನು ಮರೆಸಿ, ಸಂಭ್ರಮ, ಸಂತೋಷ, ಸುಖ, ಶಾಂತಿ, ಸಮೃದ್ಧಿ ತರಲೆಂದು ವಿಧಾನಪರಿಷತ್ ಉಪ ಸಭಾಪತಿ ಮರಿತಿಬ್ಬೇಗೌಡ ರಾಜ್ಯದ ಜನತೆಗೆ ಶುಭ ಹಾರೈಸಿದ್ದಾರೆ.
ಬೆಂಗಳೂರು, ಜ.14: ಮಕರ ಸಂಕ್ರಾಂತಿಯ ಸುಸಂದರ್ಭದಲ್ಲಿ ನಾಡಿನ ಜನತೆಗೆ ಸಂಕ್ರಾಂತಿ ಹಬ್ಬವು ಎಳ್ಳು ಬೆಲ್ಲದ ಸವಿಯೊಂದಿಗೆ ಕಹಿಯನ್ನು ಮರೆಸಿ, ಸಂಭ್ರಮ, ಸಂತೋಷ, ಸುಖ, ಶಾಂತಿ, ಸಮೃದ್ಧಿ ತರಲೆಂದು ವಿಧಾನಪರಿಷತ್ ಉಪ ಸಭಾಪತಿ ಮರಿತಿಬ್ಬೇಗೌಡ ರಾಜ್ಯದ ಜನತೆಗೆ ಶುಭ ಹಾರೈಸಿದ್ದಾರೆ.