Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಮ-ಬೆಸ ನಿಯಮ ರದ್ದತಿ ಬೇಡ:...

ಸಮ-ಬೆಸ ನಿಯಮ ರದ್ದತಿ ಬೇಡ: ಸುಪ್ರೀಂಕೋರ್ಟ್ ಮಹತ್ವದ ಆದೇಶ

ವಾರ್ತಾಭಾರತಿವಾರ್ತಾಭಾರತಿ14 Jan 2016 11:55 PM IST
share

ಹೊಸದಿಲ್ಲಿ,ಜ.14: ದಿಲ್ಲಿಯಲ್ಲಿ ಜನವರಿ 1ರಿಂದ ಜಾರಿಗೆ ಬಂದಿರುವ ಸಮಬೆಸ ವಾಹನಸಾರಿಗೆ ಪ್ರಯೋಗವನ್ನು ರದ್ದುಗೊಳಿಸಬಾರದೆಂದು ಸುಪ್ರೀಂಕೋರ್ಟ್ ಗುರುವಾರ ಮಹತ್ವದ ಆದೇಶ ನೀಡಿದೆ. ‘‘ಜನರು, ಇಂಧನ ತ್ಯಾಜ್ಯಗಳ ಹೊರಸೂಸುವಿಕೆಯಿಂದ ಸಾಯುತ್ತಿದ್ದಾರೆ. ಸರಕಾರವು ಮಾಲಿನ್ಯವನ್ನು ನಿಯಂತ್ರಿಸಲು ಕ್ರಮಗಳನ್ನು ಕೈಗೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಸಹಕರಿಸಬೇಕೆಂದು ಅದು ಹೇಳಿದೆ.
ಹದಿನೈದು ದಿನಗಳಿಂದ ನಡೆಯುತ್ತಿರುವ ಸಮಬೆಸ ವಾಹನ ಸಂಚಾರ ನಿಯಮದ ಪ್ರಾಯೋಗಿಕ ಪರೀಕ್ಷೆ ಜಾರಿಗೊಂಡ ಬಳಿಕ ತಾನು ಸೇರಿದಂತೆ ಉನ್ನತ ನ್ಯಾಯಾಧೀಶರು ಒಟ್ಟಾಗಿ ಕಾರುಗಳಲ್ಲಿ ಪ್ರಯಾಣಿಸಿ, ಕಚೇರಿಗೆ ಆಗಮಿಸುತ್ತಿದ್ದೇವೆ ಎಂದು ಸಿಜೆಐ ತಿಳಿಸಿದರು. ಜನವರಿ 1ರಿಂದ ಆರಂಭಗೊಂಡಿದ್ದ ಈ ಪ್ರಯೋಗವು, ನಾಳೆ ಕೊನೆಗೊಳ್ಳಬೇಕಿತ್ತು.
ದಿಲ್ಲಿಯಲ್ಲಿ ಸಮಬೆಸ ಸಂಖ್ಯೆಯ ನೋಂದಣಿಯ ವಾಹನಗಳನ್ನು ಪ್ರತ್ಯೇಕವಾಗಿ ಎರಡು ದಿನಗಳಿಗೊಮ್ಮೆ ಓಡಿಸುವ ನಿಯಮವನ್ನು ಕೇಜ್ರಿವಾಲ್ ಸರಕಾರ ಜಾರಿಗೊಳಿಸಿತ್ತು.

  ಸಮಬೆಸ ಸಂಖ್ಯಾ ವಾಹನ ಸಂಚಾರ ನಿಯಮದ ಪ್ರಾಯೋಗಿಕ ಪರೀಕ್ಷೆಯನ್ನು ಕಡಿತಗೊಳಿಸಲು ಸಾಧ್ಯವಿಲ್ಲವೆಂದು ದಿಲ್ಲಿ ಹೈಕೋರ್ಟ್ ಕಳೆದ ವಾರ ತೀರ್ಪು ನೀಡಿತ್ತು. ಇದೀಗ, ಸಮಬೆಸ ವಾಹನ ಸಂಚಾರ ನಿಯಮವನ್ನು ರದ್ದುಪಡಿಸುವಂತೆ ಕೋರಿ ನ್ಯಾಯವಾದಿಯೊಬ್ಬರು ಸಲ್ಲಿಸಿದ ಮೇಲ್ಮನವಿಯನ್ನು ಸುಪ್ರೀಎಕೋರ್ಟ್ ತಿರಸ್ಕರಿಸಿದೆ.
ವಾಹನಗಳಿಂದ ಹೊಗೆ ಮಾಲಿನ್ಯದ ವಿರುದ್ಧ ಹೋರಾಡಲು ಸರಕಾರವು ಪ್ರಾಯೋಗಿಕವಾಗಿ ಜಾರಿಗೊಳಿಸಿದ್ದ ಸಮಬೆಸ ಸಂಖ್ಯೆಯ ವಾಹನ ಸಂಚಾರ ನಿಯಮವನ್ನು ಇನ್ನು ಮುಂದುವರಿಸಲು ಸಾಧ್ಯವಿಲ್ಲವೆಂದು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ತಿಳಿಸಿದ್ದರು. ಸಮಬೆಸ ನೋಂದಣಿ ಸಂಖ್ಯೆಯ ವಾಹನ ಸಂಚಾರ ನಿಯಮದಿಂದಾಗಿ ರಾಜಧಾನಿಯಲ್ಲಿ ವಾಯುವಿನ ಗುಣಮಟ್ಟದ ಮೇಲೆ ಆಗಿರುವ ಪರಿಣಾಮವನ್ನು ಅಂದಾಜಿಸಲು ತನ್ನ ಸರಕಾರಕ್ಕೆ ಕಾಲಾವಕಾಶ ಬೇಕಿದೆಯೆಂದು ಅವರು ಹೇಳಿದ್ದರು.
  ಕಾರು ಸೇರಿದಂತೆ ಖಾಸಗಿ ವಾಹನಗಳ ಸಂಚಾರವನ್ನು ನಿರ್ಬಂಧಿಸಿದಲ್ಲಿ, ಭಾರೀ ಸಂಖ್ಯೆಯ ನಾಗರಿಕರ ಸುಗಮ ಪ್ರಯಾಣಕ್ಕೆ ಅವಕಾಶ ನೀಡುವಂತಹ ಸಮರ್ಥ ಸಾರಿಗೆ ವ್ಯವಸ್ಥೆಯನ್ನು ದಿಲ್ಲಿಯು ಹೊಂದಿಲ್ಲವೆಂದು ಸಮಬೆಸ ವಾಹನ ಸಂಚಾರ ನಿಯಮದ ವಿರೋಧಿಗಳು ಆಪಾದಿಸಿದ್ದಾರೆ. ಅಷ್ಟೇ ಅಲ್ಲದೆ, ಈ ನಿಯಮ ಜಾರಿಗೆ ಬಂದ ನಂತರವೂ ರಾಜಧಾನಿಯ ವಾಯುವಿನ ಗುಣಮಟ್ಟದಲ್ಲಿ ಯಾವುದೇ ಮಹತ್ವದ ಸುಧಾರಣೆಯಾಗಿಲ್ಲವೆಂದು ಅವರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X