Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಯಡಿಯೂರಪ್ಪ, ಶೋಭಾರಿಗೆ ಕೆಜೆಪಿಯ...

ಯಡಿಯೂರಪ್ಪ, ಶೋಭಾರಿಗೆ ಕೆಜೆಪಿಯ ಅಧ್ಯಕ್ಷರಿಂದ ಸವಾಲು

ವಾರ್ತಾಭಾರತಿವಾರ್ತಾಭಾರತಿ15 Jan 2016 3:02 PM IST
share
ಯಡಿಯೂರಪ್ಪ, ಶೋಭಾರಿಗೆ ಕೆಜೆಪಿಯ ಅಧ್ಯಕ್ಷರಿಂದ ಸವಾಲು

ಉಡುಪಿ: ರಾಜ್ಯದ ಮಾಜಿ ಮುಖ್ಯ ಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಹಾಲಿ ಸಂಸದೆ ಶೋಭಾ ಕಾರಂದ್ಲಾಜೆ ಕೇರಳದಲ್ಲಿ ಮದುವೆಯಾಗಿದ್ದು, ಬಳಿಕ ಜೋತಿಷಿಯೊಬ್ಬರ ಸಲಹೆಯಂತೆ ತಿರುಪತಿಯಲ್ಲಿ ಮರು ಮದುವೆಯಾಗಿದ್ದಾರೆ ಈ ಬಗ್ಗೆ ತನ್ನ ಬಳಿ ಪುರಾವೆ ಇದೆ ಎಂದು ಕರ್ನಾಟಕ ಜನತಾ ಪಕ್ಷದ (ಕೆಜೆಪಿ) ಸ್ಥಾಪಕ ಹಾಗೂ ರಾಜ್ಯಾಧ್ಯಕ್ಷ ಪದ್ಮನಾಭ ಪ್ರಸನ್ನ ಕುಮಾರ್ ಹೇಳಿದ್ದಾರೆ. 

ಉಡುಪಿಯಲ್ಲಿ ಇಂದು ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಹಾಗೂ ಶೋಭಾ ಅವರ ಮರು ಮದುವೆಯ ಸಿಡಿಯನ್ನು ಯಡುಯೂರಪ್ಪರ ಆತ್ಪ ಸಹಾಯಕರಾಗಿದ್ದ ಸಿದ್ದಲಿಂಗ ಸ್ವಾಮಿ ಅವರೇ ಸ್ವತಃ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

ತನಗೆ ಯಡಿಯೂರಪ್ಪ ಅವರಿಂದ ಜೀವಬೆದರಿಕೆ ಇರುವ ಹಿನ್ನೆಲೆಯಲ್ಲಿ ಝಡ್ ಪ್ಲಸ್ ರಕ್ಷಣೆಯನ್ನು ಒದಗಿಸಿದರೆ ತಾನು ಈ ಸಿಡಿಯನ್ನು ಬಹಿರಂಗ ಪಡಿಸಲು ಸಿದ್ದನಿದ್ದೇನೆ ಎಂದರು. ಈ ಕುರಿತು ಇನ್ನಷ್ಟು ಪುರಾವೆ ಕೇಳಿದಾಗ ಬೇಕಿದ್ದರೆ ತಾನು ಅವರಿಗೆ ಸವಾಲು ಹಾಕುತ್ತೇನೆ. ಯಡಿಯೂರಪ್ಪ ಹಾಗೂ ಶೋಭಾ ಧರ್ಮಸ್ಥಳಕ್ಕೆ ಬಂದು ಮಂಜುನಾಥನ ಮುಂದೆ ತಾವು ಮದುವೆಯಾಗಿಲ್ಲ ಎಂದು ಪ್ರಮಾಣ ಮಾಡಲಿ ಆಗ ನಾನು ರಾಜಕೀಯ ಸನ್ಯಾಸ ತೆಗೆದುಕೊಳ್ಳುತ್ತೇನೆ ಎಂದು ಘೋಷಿಸಿದರು.

ಯಡುಯೂರಪ್ಪ ಮುಖ್ಯ ಮಂತ್ರಿ ಯಾಗಿದ್ದಾಗ ಮೈಸೂರು ಜಿಲ್ಲೆಯ ಉಸ್ತುವಾರಿಗೆ ಸಂಬಂಧಿಸಿದಂತೆ ಶೋಭಾ ಮತ್ತು ಸಿದ್ದಲಿಂಗ ಸ್ವಾಮಿ ನಡುವೆ ಜಗಳ ತಾರಕಕ್ಕೇರಿದ್ದು ಈ ಸಂದರ್ಭ ಸಿದ್ದಲಿಂಗ ಸ್ವಾಮಿ ತನಗೆ ಅವರ ಮದುವೆಯ ಸಿಡಿಯನ್ನು ನೀಡಿದ್ದರು.

ಶೋಭಾ ಮತ್ತು ಯಡಿಯೂರಪ್ಪ ಅವರ ಮರು ಮದುವೆ ಬೆಳಗ್ಗಿನ ಜಾವ ನಡೆದಿತ್ತು ಎಂದು ಅವರು ಹೇಳಿದರು. 
ಈ ನಡುವೆ ಕೆಜೆಪಿ ಪಕ್ಷದ ವಿಷಯಕ್ಕೆ ಸಂಬಂಧಿ ಉಂಟಾದ ವಿವಾದಲ್ಲಿ ಯಡಿಯೂರಪ್ಪ ಗೂಂಡಾಗಳ ಮೂಲಕ ತನ್ನನ್ನು ಅಪಹರಿಸಿ 7 ದಿನಗಳ ಕಾಲ ಒತ್ತೆ ಸೆರೆಯಲ್ಲಿ ಇರಿಸಿಕೊಂಡಿದ್ದರು. ಗೂಂಡಾಗಳು ತನ್ನ ಕಣ್ಣಿಗೆ ಬಟ್ಟೆ ಕಟ್ಟಿ ಉತ್ತರ ಭಾರತಕ್ಕೆ ಕರೆದೊಯ್ದು ವಾರದ ಬಳಿಕ ರಾಜಸ್ತಾನ - ದೆಹಲಿ ಗಡಿಭಾಗದ ಭದ್ರಾಪುರ ಠಾಣಾ ವ್ಯಾಪ್ತಿಯಲ್ಲಿ ತನ್ನನ್ನು ಬಿಡುಗಡೆ ಗೊಳಿಸಿದ್ದರು. ಈ ಸಂಬಂಧ ತಾನು ಭದ್ರಾಪುರ ಠಾಣೆಯಲ್ಲಿ ಕೇಸು ದಾಖಲಿಸಿದ್ದೇನೆ. ಆದರೆ ತನ್ನನ್ನು ಅಪಹರಿಸಿದ ಬೆಂಗಳೂರಿನಲ್ಲಿ ಪೊಲೀಸರು ಕೇಸನ್ನು ದಾಖಲಿಸಲು ನಿರಾಕರಿಸಿದ್ದರು ಎಂದು ಅವರು ತಿಳಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X