ಕಾಸರಗೋಡು : ಸಿಪಿಐ ಎಂ ರಾಜ್ಯ ಸಮಿತಿ ನೇತ್ರತ್ವದಲ್ಲಿ ನವಕೇರಳ ಜಾಥಾ ಕ್ಕೆ ಇಂದು ಸಂಜೆ ಚಾಲನೆ

ಕಾಸರಗೋಡು : ಸಿಪಿಐ ಎಂ ರಾಜ್ಯ ಸಮಿತಿ ನೇತ್ರತ್ವದಲ್ಲಿ ಪಾಲಿಟ್ ಬ್ಯುರೋ ಸದಸ್ಯ ಪಿಣರಾಯಿ ವಿಜಯನ್ ನೇತ್ರತ್ವದ ನವಕೇರಳ ಜಾಥಾ ಕ್ಕೆ ಇಂದು ಸಂಜೆ ಚಾಲನೆ ನೀಡಲಾಯಿತು .
ಉಪ್ಪಳ ದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಕ್ಷದ ಧ್ವಜ ಹಸ್ತಾಂತರಿಸುವ ಮೂಲಕ ಜಾಥಾಕ್ಕೆ ಚಾಲನೆ ನೀಡಿದದರು ಸಿಪಿಎಂ ಹಿರಿಯ ಮುಖಂಡ ಪ್ರಕಾಶ್ ಕಾರಟ್ ಜಾಥಾ ಕ್ಕೆ ಚಾಲನೆ ನೀಡುವರು . ಪ್ರತಿಪಕ್ಷ ನಾಯಕ ವಿ .ಎಸ್ ಅಚ್ಯುತಾನಂದನ್, ಪಕ್ಷದ ರಾಜ್ಯ ಕಾರ್ಯದರ್ಶಿ ಕೊಡಿಯೇರಿ ಬಾಲಕೃಷ್ಣನ್ ಮೊದಲಾದವರು ಉಪಸ್ಥಿತಿ .
ಜಾಥಾಕ್ಕೆ ಅಂದು ಸಂಜೆ ಐದು ಗಂಟೆಗೆ ಕಾಸರಗೋಡಿನಲ್ಲಿ ಸ್ವಾಗತ ನೀಡಲಾಗುವುದು. ನಾಳೆ
ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರದ ಮೂಲಕ ಹಾದು ಹೋಗುವ ಯಾತ್ರೆ ಫೆಬ್ರವರಿ ೧೪ ರಂದು ತಿರುವನಂತಪುರ ದಲ್ಲಿ ಜಾಥಾ ಕೊನೆಗೊಳ್ಳಲಿದೆ
Next Story





