Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಉ.ಪ್ರ.ದಲ್ಲಿ ಕೋಮು ಹಿಂಸಾಚಾರ: ಪೊಲೀಸರು...

ಉ.ಪ್ರ.ದಲ್ಲಿ ಕೋಮು ಹಿಂಸಾಚಾರ: ಪೊಲೀಸರು ಸಹಿತ 30 ಮಂದಿಗೆ ಗಾಯ

ವಾರ್ತಾಭಾರತಿವಾರ್ತಾಭಾರತಿ15 Jan 2016 11:27 PM IST
share

ಲಕ್ನೋ, ಜ.15: ಉತ್ತರ ಪ್ರದೇಶದ ಫತೇಪುರದ ಜಹಾನಾಬಾದ್ ಪಟ್ಟಣದ ಪ್ರಸಿದ್ಧ ಖಿಚಡಿ ಮೇಳದ ವೇಳೆ ಭುಗಿಲೆದ್ದ ಕೋಮು ಹಿಂಸಾಚಾರದಲ್ಲಿ 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಮಹಿಳೆಯೊಬ್ಬಳು ಕಣ್ಣೊಂದು ಕಳೆದುಕೊಂಡಿದ್ದಾರೆ.
ಸಂಬಂಧಿತ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ವಿಎಚ್‌ಪಿ ಅಧ್ಯಕ್ಷ ಪ್ರವೀಣ್ ತೊಗಡಿಯಾ ಹಾಗೂ ಕೇಂದ್ರ ಸಚಿವೆ ಸಾಧ್ವಿ ನಿರಂಜನ್ ಜ್ಯೋತಿ ಆಗಮಿಸುವ ಕೇವಲ ಒಂದು ತಾಸು ಮೊದಲು ಹಿಂಸಾಚಾರ ನಡೆದಿದೆ.
ಬಲಪಂಥೀಯ ಗುಂಪೊಂದು ಖಡ್ಗ ಹಾಗೂ ಕೇಸರಿ ಬಾವುಟಗಳನ್ನು ಧರಿಸಿ ಮೆರವಣಿಗೆ ಮೂಲಕ ಜನರನ್ನು ಕಾರ್ಯಕ್ರಮಕ್ಕೆ ಬರುವಂತೆ ಆಹ್ವಾನಿಸುತ್ತಿದ್ದ ವೇಳೆ ಕೋಲಾಹಲ ಆರಂಭವಾಯಿತು.
ಮೆರವಣಿಗೆಯು ಪಟ್ಟಣದಲ್ಲಿ ಹಾದು ಹೋಗುತ್ತಿರುವಾಗ ಹತ್ತಾರು ಧ್ವನಿವರ್ಧಕಗಳನ್ನು ಹೊತ್ತಿದ್ದ ಟೆಂಪೋ ಒಂದನ್ನು, ವಿದ್ಯುತ್ ತಂತಿಗಳನ್ನು ಎಳೆದು ಹಿಡಿದು ಯುವಕನೊಬ್ಬ ಹಾದು ಹೋಗಲು ಅನುವು ಮಾಡಿಕೊಟ್ಟಿದ್ದನು.
ಮುಸ್ಲಿಂ ಸಮುದಾಯದ ಕೆಲವು ಸದಸ್ಯರು ಇದನ್ನು ಆಕ್ಷೇಪಿಸಿದಾಗ ಗುಂಪು ಘೋಷಣೆಗಳನ್ನು ಕೂಗತೊಡಗಿತು. ಆಗ ನಡೆದ ವಾಗ್ವಾದವು ಸಂಘರ್ಷಕ್ಕೆ ತಿರುಗಿ, ಎರಡು ಸಮುದಾಯದವರು ಪರಸ್ಪರರ ಮೇಲೆ ಗುಂಡು ಹಾರಾಟ, ಕಲ್ಲು ಹಾಗೂ ಇತರ ವಸ್ತುಗಳ ತೂರಾಟ ನಡೆಸಿದರು.
ಫತೇಪುರ ಪೊಲೀಸರು ಪ್ರಾದೇಶಿಕ ಸಶಸ್ತ್ರ ದಳದ 2 ತುಕಡಿ ಸಹಿತ ಹೆಚ್ಚುವರಿ ಬಲವನ್ನು ಪರಿಸ್ಥಿತಿ ನಿಯಂತ್ರಣಕ್ಕಾಗಿ ಕಳುಹಿಸಿದರು. ಬೆಂಕಿ ಹಚ್ಚುವಿಕೆ ಆರಂಭಿಸಿದ ದಂಗೆಕೋರರನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಚ್ ಮಾಡಿದರು.
 ಘಟನೆಯಲ್ಲಿ 5-6 ಅಂಗಡಿಗಳಿಗೆ ಬೆಂಕಿ ಹಚ್ಚಲಾಗಿದ್ದು, ಅಷ್ಟೇ ಸಂಖ್ಯೆಯ ವಾಹನಗಳನ್ನು ಹಾನಿಗೊಳಿಸಲಾಗಿದೆ. ಸುಮಾರು 40 ನಿಮಿಷ ನಡೆದ ಕಲ್ಲು ತೂರಾಟದಲ್ಲಿ ಇಬ್ಬರು ಪೊಲೀಸ್ ಉಪಾಧೀಕ್ಷರು ಗಾಯಗೊಂಡಿದ್ದಾರೆಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X