Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. 1500 ವರ್ಷಗಳ ಹಿಂದೆ ಕೃತಕ ಕಾಲು ಬಳಸಿದ್ದ...

1500 ವರ್ಷಗಳ ಹಿಂದೆ ಕೃತಕ ಕಾಲು ಬಳಸಿದ್ದ ವ್ಯಕ್ತಿ !

ವಾರ್ತಾಭಾರತಿವಾರ್ತಾಭಾರತಿ16 Jan 2016 7:43 PM IST
share
1500 ವರ್ಷಗಳ ಹಿಂದೆ ಕೃತಕ ಕಾಲು ಬಳಸಿದ್ದ ವ್ಯಕ್ತಿ !

ವಾಶಿಂಗ್ಟನ್, ಜ. 16: 1500 ವರ್ಷಗಳ ಹಿಂದೆ ಯುರೋಪ್‌ನಲ್ಲಿ ವಾಸಿಸುತ್ತಿದ್ದ ವ್ಯಕ್ತಿಯೊಬ್ಬರಿಗೆ ಎಡ ಪಾದವಿರಲಿಲ್ಲ. ಬದಲಿಗೆ, ಆ ವ್ಯಕ್ತಿ ಮರದ ಕೃತಕ ಕಾಲೊಂದನ್ನು ಬಳಸುತ್ತಿದ್ದನು.

ದಕ್ಷಿಣ ಆಸ್ಟ್ರಿಯದ ಹೆಮ್ಮಾಬರ್ಗ್‌ನಲ್ಲಿ ಉತ್ಖನನ ನಡೆಸುತ್ತಿರುವ ಪುರಾತನ ಶಾಸ್ತ್ರಜ್ಞರು 2013ರಲ್ಲಿ ಈ ವ್ಯಕ್ತಿಯ ಗೋರಿಯನ್ನು ಪತ್ತೆಹಚ್ಚಿದ್ದರು. ಆದರೆ, ಆ ವ್ಯಕ್ತಿ ಹೊಂದಿದ್ದ ಕೃತಕ ಕಾಲುಗಳ ಬಗ್ಗೆ ಇತ್ತೀಚೆಗಷ್ಟೇ ವಿವರಗಳನ್ನು ಒದಗಿಸಿದ್ದಾರೆ. ಈ ಮಾಹಿತಿಯನ್ನು ‘ಇಂಟರ್‌ನ್ಯಾಶನಲ್ ಜರ್ನಲ್ ಆಫ್ ಪ್ಯಾಲಿಯೊಪೆತಾಲಜಿ’ಯಲ್ಲಿ ಪ್ರಕಟಿಸಲಾಗುವುದು.

 ‘‘ಇದು ಯುರೋಪ್‌ನಲ್ಲಿ ಇದುವರೆಗೆ ಪತ್ತೆಯಾದ ಅತ್ಯಂತ ಹಳೆಯ ಕೃತಕ ಕಾಲುಗಳ ಪೈಕಿ ಅತ್ಯಂತ ಹಳೆಯದಾಗಿದೆ’’ ಎಂದು ಅಧ್ಯಯನದ ಲೇಖಕರು ಬರೆಯುತ್ತಾರೆ.ಮಧ್ಯ ವಯಸ್ಕ ವ್ಯಕ್ತಿಯ ಎಡ ಪಾದ ಇರಲಿಲ್ಲ ಹಾಗೂ ಅದರ ಜಾಗದಲ್ಲಿ ಒಂದು ಕಬ್ಬಿಣದ ಉಂಗುರ ಮತ್ತು ಮರದ ತುಂಡುಗಳು ಇದ್ದವು ಎಂದು ಸಂಶೋಧಕರು ಹೇಳುತ್ತಾರೆ. ವ್ಯಕ್ತಿಯ ಪಾದ ತುಂಡಾಗಿತ್ತು ಹಾಗೂ ಅದರ ಗಾಯ ಗುಣವಾಗಿತ್ತು ಎನ್ನುವುದನ್ನು ಸಂಶೋಧಕರು ರೇಡಿಯೊಗ್ರಫಿ ಮತ್ತು ಸಿಟಿ ಸ್ಕಾನಿಂಗ್ ಪರೀಕ್ಷೆಯಲ್ಲಿ ದೃಢಪಡಿಸಿಕೊಂಡರು.

‘‘ಆ ವ್ಯಕ್ತಿ ಈ ಅಂಗವೈಕಲ್ಯವನ್ನು ಮೆಟ್ಟಿ ನಿಂತು ಕೃತಕ ಪಾದವನ್ನು ಜೋಡಿಸಿಕೊಂಡನು ಹಾಗೂ ಸಾಕಷ್ಟು ಚೆನ್ನಾಗಿಯೇ ನಡೆದಾಡಿದನು. ಕೃತಕ ಕಾಲಿನೊಂದಿಗೆ ಎರಡು ವರ್ಷ ಬದುಕಿರುವ ಸಾಧ್ಯತೆಯಿದೆ’’ ಎಂದು ಆಸ್ಟ್ರಿಯ ಪುರಾತತ್ವ ಸಂಸ್ಥೆಯ ಸ್ಯಾಬಿನ್ ಲ್ಯಾಡ್‌ಸ್ಟೇಟರ್ ಹೇಳುತ್ತಾರೆ.

ಆರನೆ ಶತಮಾನದಲ್ಲಿ ಬದುಕಿದ್ದ ಈ ವ್ಯಕ್ತಿ ಹೇಗೆ ತನ್ನ ಪಾದವನ್ನು ಕಳೆದುಕೊಂಡನೆಂಬುದು ಸ್ಪಷ್ಟವಿಲ್ಲ. ಆದರೆ, ಆತ ಉನ್ನತ ಸಾಮಾಜಿಕ ವರ್ಗಕ್ಕೆ ಸೇರಿದವನಾಗಿರಬೇಕು. ಯಾಕೆಂದರೆ, ಆತನನ್ನು ಚರ್ಚೊಂದರ ಸಮೀಪ ಖಡ್ಗದೊಂದಿಗೆ ಸಮಾಧಿ ಮಾಡಲಾಗಿತ್ತು ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X