Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಮುಂಬೈ ಮ್ಯಾರಥಾನ್: ಕಿಪ್‌ಕೆಟೆರ್...

ಮುಂಬೈ ಮ್ಯಾರಥಾನ್: ಕಿಪ್‌ಕೆಟೆರ್ ಚಾಂಪಿಯನ್

ವಾರ್ತಾಭಾರತಿವಾರ್ತಾಭಾರತಿ17 Jan 2016 11:45 PM IST
share
ಮುಂಬೈ ಮ್ಯಾರಥಾನ್: ಕಿಪ್‌ಕೆಟೆರ್ ಚಾಂಪಿಯನ್

ಮುಂಬೈ, ಜ.17: ವಾಣಿಜ್ಯ ನಗರಿ ಮುಂಬೈನಲ್ಲಿ ರವಿವಾರ ನಡೆದ 13ನೆ ಆವೃತ್ತಿಯ ಸ್ಟಾಂಡರ್ಡ್ ಚಾರ್ಟರ್ಡ್ ಮುಂಬೈ ಮ್ಯಾರಥಾನ್‌ನಲ್ಲಿ ಆಫ್ರಿಕದ ಅಥ್ಲೀಟ್‌ಗಳು ಸಂಪೂರ್ಣ ಮೇಲುಗೈ ಸಾಧಿಸಿದ್ದು, ಕೀನ್ಯದ ಓಟಗಾರ ಗಿಡಿಯೊನ್ ಕಿಪ್‌ಕೆಟೆರ್ ಪುರುಷರ ಚಾಂಪಿಯನ್ ಎನಿಸಿಕೊಂಡರು.

ಇಥಿಯೋಪಿಯದ ಶುಕೊ ಗೆನೆಮೊ(2:27:50) ಮಹಿಳೆಯರ ಚಾಂಪಿಯನ್ ಕಿರೀಟ ಧರಿಸಿದರು. 2:08:35 ಸೆಕೆಂಡ್‌ನಲ್ಲಿ ಗುರಿ ತಲುಪಿದ ಕಿಪ್‌ಕೆಟೆರ್ 2013ರಲ್ಲಿ ಉಗಾಂಡದ ಜಾಕ್ಸನ್ ಕಿಪ್ರೊಪ್ ಬರೆದಿದ್ದ ದಾಖಲೆಯನ್ನು ಮುರಿದರು. ಈ ಸಾಧನೆಗಾಗಿ 56,000 ಡಾಲರ್‌ನೊಂದಿಗೆ 15,00 ಡಾಲರ್ ಬೋನಸ್‌ನ್ನು ಪಡೆದುಕೊಂಡರು.

ಭಾರತದ ಓಟಗಾರರು ನಾಲ್ಕು ಹಳೆಯ ದಾಖಲೆಯನ್ನು ಮುರಿದರು. ಪುಣೆಯ ಆರ್ಮಿ ಸ್ಪೋರ್ಟ್ಸ್ ಸಂಸ್ಥೆಯ ಓಟಗಾರರಾದ ನಿತೇಂದ್ರ ಸಿಂಗ್ ರಾವತ್ ಹಾಗೂ ಗೋಪಿ ಟಿ. 2:16:59 ಸೆಕೆಂಡ್‌ನಲ್ಲಿ ಗುರಿ ತಲುಪಿ ಈ ಸಾಧನೆ ಮಾಡಿದರು. ಈಗಾಗಲೇ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದಿರುವ ಉತ್ತರಖಂಡದ ರಾವತ್ 2:15:48 ಸೆಕೆಂಡ್‌ನಲ್ಲಿ ಗುರಿ ತಲುಪಿ 10ನೆ ಸ್ಥಾನ ಪಡೆದರು. ಭಾರತದ ಅಥ್ಲೀಟ್‌ಗಳಾದ ಸುಧಾ ಸಿಂಗ್ 7ನೆ, ಲಲಿತಾ ಬಾಬರ್ ಹಾಗೂ ಒಪಿ ಜೈಶಾ ಕ್ರಮವಾಗಿ 10 ಹಾಗೂ 11ನೆ ಸ್ಥಾನ ಪಡೆದಿದ್ದಾರೆ.

ಗೋಪಿ, ಖೇತ ರಾಮ್ ಒಲಿಂಪಿಕ್ಸ್‌ಗೆ

ಮುಂಬೈ, ಜ.17: ಮುಂಬೈ ಮ್ಯಾರಥಾನ್‌ನಲ್ಲಿ ಭಾರತೀಯ ಓಟಗಾರರ ಪೈಕಿ ಕ್ರಮವಾಗಿ ಎರಡನೆ ಹಾಗೂ ಮೂರನೆ ಸ್ಥಾನವನ್ನು ಪಡೆದುಕೊಂಡಿರುವ ಅಥ್ಲೀಟ್‌ಗಳಾದ ಗೋಪಿ ಟಿ. ಹಾಗೂ ಖೇತ ರಾಮ್ ಮುಂಬರುವ ರಿಯೋ ಒಲಿಂಪಿಕ್ಸ್‌ಗೆ ಅರ್ಹತೆ ಗಿಟ್ಟಿಸಿಕೊಂಡಿದ್ದಾರೆ.

ಗೋಪಿ 2:16:15 ನಿಮಿಷದಲ್ಲಿ ಗುರಿ ತಲುಪಿದರೆ, ರಾಮ್ 2:17:23 ನಿಮಿಷದಲ್ಲಿ ಗುರಿ ತಲುಪಿ ಒಲಿಂಪಿಕ್ಸ್‌ಗೆ ತೇರ್ಗಡೆಯಾದರು. ಒಲಿಂಪಿಕ್ಸ್‌ಗೆ ಅರ್ಹತೆ ಗಳಿಸಲು 2 ಗಂಟೆ, 19 ನಿಮಿಷಗಳಲ್ಲಿ ಗುರಿ ತಲುಪಬೇಕಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X