Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಭಾರತೀಯ ಮೂಲದ ‘ಡಾಕ್ಟರ್‌ಡೆತ್’ ಬಂಧನ

ಭಾರತೀಯ ಮೂಲದ ‘ಡಾಕ್ಟರ್‌ಡೆತ್’ ಬಂಧನ

ವಾರ್ತಾಭಾರತಿವಾರ್ತಾಭಾರತಿ17 Jan 2016 11:46 PM IST
share

ವಾಶಿಂಗ್ಟನ್, ಜ. 17: ‘ಡಾಕ್ಟರ್ ಡೆತ್’ ಎಂಬುದಾಗಿ ಪೊಲೀಸರು ಬಣ್ಣಿಸಿರುವ ಭಾರತೀಯ ಮೂಲದ ಮನಃಶಾಸ್ತ್ರ ವೈದ್ಯರೊಬ್ಬರನ್ನು ಅಮೆರಿಕದಲ್ಲಿ ಬಂಧಿಸಲಾಗಿದೆ. ಅವರ ರೋಗಿಗಳ ಪೈಕಿ 36 ಮಂದಿ ಮೃತಪಟ್ಟಿದ್ದಾರೆ ಹಾಗೂ ಆ ಪೈಕಿ ಕನಿಷ್ಠ 12 ಮಂದಿ ಔಷಧದ ಪ್ರಮಾಣ ಅತಿಯಾಗಿ ಸಾವನ್ನಪ್ಪಿದ್ದಾರೆ.
ಜಾರ್ಜಿಯದ ಕ್ಲೇಟನ್ ಕೌಂಟಿಯ ಮನಃಶಾಸ್ತ್ರಜ್ಞ ನರೇಂದ್ರ ನಾಗರೆಡ್ಡಿಯನ್ನು ರೋಗಿಗಳಿಗೆ ಅತಿಯಾಗಿ ಔಷಧ ನೀಡುತ್ತಿದ್ದ ಸಂಶಯದಲ್ಲಿ ಬಂಧನದಲ್ಲಿಡಲಾಗಿದೆ.
ಸುಮಾರು 40 ಫೆಡರಲ್ ಮತ್ತು ಸ್ಥಳೀಯ ಪ್ರಾಧಿಕಾರಗಳ ಅಧಿಕಾರಿಗಳು ನಾಗರೆಡ್ಡಿಯ ಕಚೇರಿಗಳ ಮೇಲೆ ದಾಳಿ ನಡೆಸಿದರು ಹಾಗೂ ಬಳಿಕ ಹೆಚ್ಚಿನ ದಾಖಲೆಗಳನ್ನು ವಶಪಡಿಸಿಕೊಳ್ಳುವುದಕ್ಕಾಗಿ ಮನೆಯಲ್ಲಿ ಶೋಧ ನಡೆಸಿದ್ದರು.

‘‘ಅವರು ಜೋನ್ಸ್‌ಬೋರೊದ ಮನಃಶಾಸ್ತ್ರಜ್ಞರಾಗಿದ್ದು ತನ್ನ ರೋಗಿಗಳಿಗೆ ಒಪಿಯೇಟ್‌ಗಳು ಮತ್ತು ಬೆಂರೊಡಯಾಝೆಪೈನ್ ಗುಳಿಗೆಗಳನ್ನು ಅತಿಯಾಗಿ ನೀಡುತ್ತಿದ್ದರು. ಕಳೆದ ಹಲವು ವರ್ಷಗಳಲ್ಲಿ ಅತಿ ಔಷಧ ಸೇವನೆಯಿಂದಾಗಿ ಅವರ ಹಲವು ರೋಗಿಗಳು ಸಾವನ್ನಪ್ಪಿದ್ದಾರೆ’’ ಎಂದು ಕ್ಲೇಟನ್ ಕೌಂಟಿಯ ಪೊಲೀಸ್ ಮುಖ್ಯಸ್ಥ ಮೈಕ್ ರಿಜಿಸ್ಟರ್ ಹೇಳಿದರು.

ಮುಸ್ಲಿಮ್ ವಿದ್ಯಾರ್ಥಿಯ ಇಮೇಲ್ ಖಾತೆಯಿಂದ ಬಾಂಬ್ ಬೆದರಿಕೆ: ಇಬ್ಬರು ವಿದ್ಯಾರ್ಥಿಗಳ ಉಚ್ಚಾಟನೆ ವಾಶಿಂಗ್ಟನ್, ಜ. 17: ಮುಸ್ಲಿಮ್ ವಿದ್ಯಾರ್ಥಿಯೋರ್ವನ ಇಮೇಲ್ ಖಾತೆಯಿಂದ 600ಕ್ಕೂ ಅಧಿಕ ಹಾಲಿ ಮತ್ತು ಮಾಜಿ ವಿದ್ಯಾರ್ಥಿಗಳಿಗೆ ‘‘ಬಾಂಬ್ ಬೆದರಿಕೆ’’ಯ ಇಮೇಲ್‌ಗಳನ್ನು ಕಳುಹಿಸಿದ ಆರೋಪದಲ್ಲಿ ಅಮೆರಿಕದ ಶಾಲೆಯೊಂದರಿಂದ ಇಬ್ಬರು ವಿದ್ಯಾರ್ಥಿಗಳನ್ನು ಉಚ್ಚಾಟಿಸಲಾಗಿದೆ.
ವಾಶಿಂಗ್ಟನ್ ಲ್ಯಾಟಿನ್ ಪಬ್ಲಿಕ್ ಚಾರ್ಟರ್ ಸ್ಕೂಲ್‌ನ ಇಬ್ಬರು ವಿದ್ಯಾರ್ಥಿಗಳು, ವಿಷಯದ ಸ್ಥಳದಲ್ಲಿ ‘ಬಾಂಬ್’ ಎಂದು ಬರೆದು ಇಮೇಲ್‌ಗಳನ್ನು ಕಳುಹಿಸಿದ್ದರು. ಮುಸ್ಲಿಮ್‌ವಿದ್ಯಾರ್ಥಿಯೋರ್ವನ ಖಾತೆಯಿಂದ ಇಮೇಲ್‌ಗಳನ್ನು ಕಳುಹಿಸಲಾಗಿತ್ತು.
ವಾಸ್ತವವಾಗಿ ಇಮೇಲ್‌ನ್ನು ಬರೆದವರು ಇಬ್ಬರು ಕಿಡಿಗೇಡಿ ವಿದ್ಯಾರ್ಥಿಗಳು ಎಂಬುದಾಗಿ ಶಾಲಾ ಅಧಿಕಾರಿಗಳನ್ನು ಉಲ್ಲೇಖಿಸಿ ‘ವಾಶಿಂಗ್ಟನ್ ಪೋಸ್ಟ್’ ವರದಿ ಮಾಡಿದೆ.
ಶಾಲೆಯಲ್ಲಿ ಸೀನಿಯರ್ ಹೈಸ್ಕೂಲ್ ವಿದ್ಯಾರ್ಥಿಗಳಾಗಿರುವ ಇಬ್ಬರನ್ನೂ ಹಿಂಸಾಚಾರದ ಬೆದರಿಕೆ ಹಾಕಿರುವುದಕ್ಕಾಗಿ ಉಚ್ಚಾಟಿಸಲಾಗಿದೆ ಎಂದು ಶಾಲೆಯ ಮುಖ್ಯಸ್ಥೆ ಮಾರ್ತಾ ಕಟ್ಸ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X