Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಆಸ್ಟ್ರೇಲಿಯನ್ ಓಪನ್ ಇಂದು ಆರಂಭ

ಆಸ್ಟ್ರೇಲಿಯನ್ ಓಪನ್ ಇಂದು ಆರಂಭ

ವಾರ್ತಾಭಾರತಿವಾರ್ತಾಭಾರತಿ17 Jan 2016 11:46 PM IST
share

ಸಾನಿಯಾ, ಬೋಪಣ್ಣಗೆ ಪ್ರಶಸ್ತಿಯ ನಿರೀಕ್ಷೆ

ಮೆಲ್ಬೋರ್ನ್, ಜ.17: ವರ್ಷದ ಮೊದಲ ಗ್ರಾನ್‌ಸ್ಲಾಮ್ ಟೂರ್ನಿ ಆಸ್ಟ್ರೇಲಿಯನ್ ಓಪನ್ ಸೋಮವಾರ ಮೆಲ್ಬೋರ್ನ್‌ನಲ್ಲಿ ಆರಂಭವಾಗಲಿದ್ದು, ವಿಶ್ವದ ನಂ.1 ಆಟಗಾರ್ತಿ ಸೆರೆನಾ ವಿಲಿಯಮ್ಸನ್ ಸ್ಟೆಫಿಗ್ರಾಫ್ ಹೆಸರಲ್ಲಿರುವ 22 ಗ್ರಾನ್‌ಸ್ಲಾಮ್ ಪ್ರಶಸ್ತಿ ದಾಖಲೆಯನ್ನು ಸರಿಗಟ್ಟಲು ಎದುರು ನೋಡುತ್ತಿದ್ದಾರೆ.

 2015ರಲ್ಲಿ ಪ್ರಾಬಲ್ಯ ಸಾಧಿಸಿದ್ದ ಸೆರೆನಾ ಇದೀಗ ಮಂಡಿನೋವಿನಿಂದ ಚೇತರಿಸಿಕೊಂಡಿದ್ದು, ಏಳನೆ ಆಸ್ಟ್ರೇಲಿಯನ್ ಓಪನ್ ಕಿರೀಟ ಧರಿಸುವತ್ತ ಚಿತ್ತವಿರಿಸಿದ್ದಾರೆ.

2003ರಲ್ಲಿ ಮೆಲ್ಬೋರ್ನ್ ಪಾರ್ಕ್‌ನಲ್ಲಿ ಸಹೋದರಿ ವೀನಸ್‌ರನ್ನು ಮಣಿಸಿ ಚೊಚ್ಚಲ ಪ್ರಶಸ್ತಿಯನ್ನು ಜಯಿಸಿದ್ದ ಸೆರೆನಾಗೆ ಈ ಬಾರಿ ರಶ್ಯದ ಮರಿಯಾ ಶರಪೋವಾರಿಂದ ಕಠಿಣ ಸ್ಪರ್ಧೆ ಎದುರಾಗಿದೆ.

ಪ್ರಶಸ್ತಿ ನಿರೀಕ್ಷೆಯಲ್ಲಿ ಸಾನಿಯಾ, ಬೋಪಣ್ಣ: ಭಾರತದ ಸಾನಿಯಾ ಮಿರ್ಝಾ ಹಾಗೂ ಸ್ವಿಸ್‌ನ ಮಾರ್ಟಿನಾ ಹಿಂಗಿಸ್, ರೋಹನ್ ಬೋಪಣ್ಣ ಹಾಗೂ ಫ್ಲಾರಿನ್ ಮೆರ್ಗಿಯಾ ಸೋಮವಾರದಿಂದ ಆರಂಭವಾಗಲಿರುವ ಆಸ್ಟ್ರೇಲಿಯನ್ ಓಪನ್‌ನಲ್ಲಿ ಕ್ರಮವಾಗಿ ಮಹಿಳೆಯರ ಹಾಗೂ ಪುರುಷರ ಡಬಲ್ಸ್ ಪ್ರಶಸ್ತಿ ಜಯಿಸುವ ವಿಶ್ವಾಸದಲ್ಲಿದ್ದಾರೆ.

ಸತತ 30 ಪಂದ್ಯಗಳಲ್ಲಿ ಜಯ ಗಳಿಸಿರುವ ಸಾನಿಯಾ-ಮಾರ್ಟಿನಾ ಜೋಡಿ ವಿಶ್ವದ ನಂ.1 ಡಬಲ್ಸ್ ಆಟಗಾರ್ತಿಯರಾಗಿದ್ದಾರೆ. ಕಳೆದ ವರ್ಷ ಯುಎಸ್ ಓಪನ್ ಹಾಗೂ ವಿಂಬಲ್ಡನ್ ಚಾಂಪಿಯನ್‌ಶಿಪ್‌ನ್ನು ಜಯಿಸಿದ್ದ ಸಾನಿಯಾ-ಮಾರ್ಟಿನಾ ಜೋಡಿ ಈ ವರ್ಷ ಪ್ರಶಸ್ತಿ ಜಯಿಸುವ ಫೇವರಿಟ್ ಎನಿಸಿಕೊಂಡಿದೆ. ಕಳೆದ ಒಂದು ವರ್ಷದಲ್ಲಿ 11 ಪ್ರಶಸ್ತಿಗಳನ್ನು ಜಯಿಸಿರುವ ಈ ಜೋಡಿ 3ನೆ ಗ್ರಾನ್‌ಸ್ಲಾಮ್ ಪ್ರಶಸ್ತಿಯ ನಿರೀಕ್ಷೆಯಲ್ಲಿದೆ.

ಟೂರ್ನಿಯಲ್ಲಿ ಭಾರತದ ಒಟ್ಟು ಆರು ಆಟಗಾರರು ಭಾಗವಹಿಸುತ್ತಿದ್ದಾರೆ. ಯೂಕಿ ಭಾಂಬ್ರಿ ಸಿಂಗಲ್ಸ್‌ನಲ್ಲಿ ಆಡುತ್ತಿರುವ ಏಕೈಕ ಆಟಗಾರನಾಗಿದ್ದಾರೆ. ಪ್ರಸ್ತುತ ಉತ್ತಮ ಫಾರ್ಮ್‌ನಲ್ಲಿರುವ ಸಾನಿಯಾ ಹಾಗೂ ಬೋಪಣ್ಣ ಪ್ರಶಸ್ತಿಯ ನಿರೀಕ್ಷೆ ಮೂಡಿಸಿದ್ದಾರೆ.

ಲಿಯಾಂಡರ್ ಪೇಸ್ ಅವರು ಫ್ರಾನ್ಸ್‌ನ ಜೆರೆಮಿ ಚಾರ್ಡಿ ಅವರೊಂದಿಗೆ, ಮಹೇಶ್ ಭೂಪತಿ ಅವರು ಲಕ್ಸಂಬರ್ಗ್‌ನ ಗಿಲ್ಲೆಸ್ ಮುಲ್ಲರ್‌ರೊಂದಿಗೆ ಡಬಲ್ಸ್ ಆಡಲಿದ್ದಾರೆ. ಪೂರವ್ ರಾಜಾ ಅವರು ಕ್ರೊವೇಷಿಯದ ಇವೊ ಕಾರೊವಿಕ್‌ರನ್ನು ಎದುರಿಸಲಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X