Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಂಚೆ ಇಲಾಖೆಯಿಂದ ಈ ವರ್ಷ ಮಾರ್ಚ್‌ನೊಳಗೆ...

ಅಂಚೆ ಇಲಾಖೆಯಿಂದ ಈ ವರ್ಷ ಮಾರ್ಚ್‌ನೊಳಗೆ 1 ಸಾವಿರ ಎಟಿಎಂ

ವಾರ್ತಾಭಾರತಿವಾರ್ತಾಭಾರತಿ17 Jan 2016 11:55 PM IST
share

ಹೊಸದಿಲ್ಲಿ, ಜ.17: ಅಂಚೆ ಇಲಾಖೆಯು, 1 ಸಾವಿರ ಎಟಿಎಂಗಳನ್ನು ಆರಂಭಿಸಿ ಈ ವರ್ಷದ ಮಾರ್ಚ್‌ನೊಳಗೆ ಎಲ್ಲ 25 ಸಾವಿರ ಇಲಾಖಾ ಅಂಚೆ ಕಚೇರಿಗಳನ್ನು ಕೋರ್ ಬ್ಯಾಂಕಿಂಗ್ ವ್ಯವಸ್ಥೆಯಡಿ ತರಲು ಯೋಜನೆ ಹಾಕಿಕೊಂಡಿದೆ.
ಅದು ಈಗಾಗಲೇ 12,441 ಅಂಚೆ ಕಚೇರಿಗಳನ್ನು 300 ಎಟಿಎಂಗಳೊಂದಿಗೆ ಕೋರ್ ಬ್ಯಾಕಿಂಗ್ ವ್ಯವಸ್ಥೆಗೊಳಪಡಿಸಿ (ಸಿಬಿಎಸ್) ಚಾಲನೆ ನೀಡಲಾಗಿದೆಯೆಂದು ಅಂಚೆ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈ ವರ್ಷ ಮಾರ್ಚ್‌ನೊಳಗೆ ದೇಶಾದ್ಯಂತ 1ಸಾವಿರ ಎಟಿಎಂಗಳನ್ನು ಆರಂಭಿಸಲಾಗುವುದುದೆಂದು ಅವರು ಹೇಳಿದ್ದಾರೆ.
ಅಂಚೆ ಇಲಾಖೆಯು ದೇಶಾದ್ಯಂತ 25 ಸಾವಿರ ಇಲಾಖಾ ಅಂಚೆ ಕಚೇರಿಗಳು ಹಾಗೂ 1,,30,000 ಗ್ರಾಮೀಣ ಅಂಚೆ ಕಚೇರಿಗಳನ್ನು ಹೊಂದಿದೆ.
ಗ್ರಾಹಕರ ಖಾತೆಗಳು ಎಲ್ಲೇ ಇದ್ದರೂ, ಸಿಬಿಎಸ್ ಜಾಲದ ಯಾವುದೇ ಅಂಚೆ ಕಚೇರಿಯಿಂದ ತಮ್ಮ ಖಾತೆಗಳಲ್ಲಿ ವ್ಯವಹಾರ ನಡೆಸುವುದಕ್ಕೆ ಹಾಗೂ ಬ್ಯಾಂಕಿಂಗ್ ಸೇವೆಯನ್ನು ಪಡೆಯುವುದಕ್ಕೆ ಸಿಬಿಎಸ್ ಗ್ರಾಹಕರಿಗೆ ಅವಕಾಶ ಕಲ್ಪಿಸುತ್ತದೆ.
ಎಲ್ಲ 1,30,000 ಗ್ರಾಮೀಣ ಅಂಚೆ ಕಚೇರಿಗಳಿಗೆ ಸೌರ ಶಕ್ತಿ ಚಾಲಿತ, ಬಯೊಮೆಟ್ರಿಕ್ ಕೈಯಲ್ಲಿ ಹಿಡಿಯುವ ಸಾಧನಗಳನ್ನು 2017ರ ಮಾರ್ಚ್‌ನೊಳಗೆ ಒದಗಿಸಲಾಗುವುದೆಂದು ಅಧಿಕಾರಿ ತಿಳಿಸಿದ್ದಾರೆ.
20 ಸಾವಿರ ಗ್ರಾಮೀಣ ಶಾಖಾ ಅಂಚೆ ಕಚೇರಿಗಳಿಗೆ ಈ ಉಪಕರಣಗಳ ಪೂರೈಕೆಯನ್ನು ಈ ವರ್ಷ ಮಾರ್ಚ್ 32ರೊಳಗೆ ಪೂರ್ಣಗೊಳಿಸಲಾಗುವುದು.
ಆರ್ಥಿಕ ಒಳಗೊಳಿಸುವಿಕೆಯನ್ನು ಉತ್ತೇಜಿಸುವುದಕ್ಕಾಗಿ ಅಂಚೆ ಇಲಾಖೆಯು 2017ರ ಮಾರ್ಚ್‌ನೊಳಗೆ ಪಾವತಿ ಬ್ಯಾಂಕ್‌ಗಳನ್ನು ಸ್ಥಾಪಿಸಲಿದೆ. ಈ ತಿಂಗಳ ಅಂತ್ಯದೊಳಗೆ ಪಾವತಿ ಬ್ಯಾಂಕ್‌ಗಳಿಗೆ ಸಮಾಲೋಚಕರನ್ನು ಅಂತಿಮಗೊಳಿಸಲಾಗುವುದೆಂದು ಅವರು ವಿವರಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X