Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಮಾನ ಹುದ್ದೆ-ಸಮಾನ ಪಿಂಚಣಿ ವಿವಾದ ...

ಸಮಾನ ಹುದ್ದೆ-ಸಮಾನ ಪಿಂಚಣಿ ವಿವಾದ ಜೇಟ್ಲಿ ನಿವಾಸದ ಹೊರಗೆ ಮಾಜಿ ಸೈನಿಕರ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ17 Jan 2016 11:58 PM IST
share

ಹೊಸದಿಲ್ಲಿ, ಜ.17: ಸರಕಾರದ ಸಮಾನ ಹುದ್ದೆ, ಸಮಾನ ಪಿಂಚಣಿ (ಒಆರ್‌ಒಪಿ) ಯೋಜನೆಯಲ್ಲಿ ಬದಲಾವಣೆಗಳಿಗೆ ಆಗ್ರಹಿಸಿ ಮಾಜಿ ಸೈನಿಕರಿಂದು ದಿಲ್ಲಿಯಲ್ಲಿ ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿಯವರ ಅಧಿಕೃತ ನಿವಾಸದ ಹೊರಗೆ ಪ್ರತಿಭಟನೆಯೊಂದನ್ನು ನಡೆಸಿದ್ದಾರೆ. ಹಿಂದಿನ ಸಭೆಯೊಂದರಲ್ಲಿ ತಾವೆತ್ತಿದ್ದ ಕಳವಳಗಳಿಗೆ ಪ್ರತಿಸ್ಪಂದಿಸಲು ಜೇಟ್ಲಿ ವಿಫಲರಾಗಿದ್ದರೆಂದು ಅವರು ಆರೋಪಿಸಿದ್ದಾರೆ.

ಜೇಟ್ಲಿಯವರ ಅಧಿಕೃತ ನಿವಾಸದ ಹೊರಗೆ ಮಾಜಿ ಸೈನಿಕರು ಪ್ರದರ್ಶನ ನಡೆಸಿರುವುದು 2 ವಾರಗಳಲ್ಲಿಇದು 2ನೆ ಸಲವಾಗಿದೆ. ನಾವು ಜ.3ರಂದು ಸಚಿವರ ನಿವಾಸದ ಹೊರಗೆ ಪ್ರತಿಭಟನೆ ನಡೆಸಿದ್ದವು. ಆ ವೇಳೆ ಅವರು, ನಮ್ಮ ಬೇಡಿಕೆಗಳ ಬಗ್ಗೆ ರಕ್ಷಣಾ ಸಚಿವರಲ್ಲಿ (ಮನೋಹರ ಪಾರಿಕ್ಕರ್) ಮಾತನಾಡುವೆನೆಂಬ ಭರವಸೆ ನೀಡಿದ್ದರು. ಒಂದು ವಾರದೊಳಗೆ ತಮ್ಮನ್ನು ಮರಳಿ ಕಾಣುತ್ತೇನೆಂದು ಜೇಟ್ಲಿ ಹೇಳಿದ್ದರು. ಆದರೆ, ಈಗ 2 ವಾರವಾದರೂ ಅವರು ಉತ್ತರ ನೀಡಿಲ್ಲ. ಕೊಟ್ಟ ಮಾತು ಈಡೇರಿಸಲಾಗದವರು. ಎಂತಹ ವಿತ್ತ ಸಚಿವರು? ಎಂದು ನಿವೃತ್ತ ಗ್ರೂಪ್ ಕ್ಯಾಪ್ಟನ್ ವಿ.ಕೆ.ಗಾಂಧಿ ಪ್ರಶ್ನಿಸಿದ್ದಾರೆ.
ಜೇಟ್ಲಿ ಅಥವಾ ಪಾರಿಕ್ಕರ್ ತಮ್ಮಿಂದಿಗೆ ಮಾತುಕತೆ ನಡೆಸುವಲ್ಲಿವರೆಗೆ ಮಾಜಿ ಸೈನಿಕರು ಪ್ರತಿಭಟನೆಯನ್ನು ಮುಂದುವರಿಸಲಿದ್ದಾರೆಂದು ಭಾರತೀಯ ಮಾಜಿ ಯೋಧರ ಚಳವಳಿಯ ಪ್ರಧಾನಕಾರ್ಯದರ್ಶಿಯೂ ಆಗಿರುವ ಅವರು ತಿಳಿಸಿದ್ದಾರೆ
ಇಬ್ಬರಲ್ಲಿ ಒಬ್ಬರು ಸಚಿವ ತಮ್ಮಂದಿಗೆ ಮಾತುಕತೆಗೆ ಬರಬೇಕು. ಅಲ್ಲಿಯವರೆಗೆ ದಿಲ್ಲಿಯಿಂದ ಒಂದಂಗುಲವೂ ಕದಲುವುದಿಲ್ಲ. ಅವರು ತಮಗೆ ವಾಸ್ತವ ಒಆರ್‌ಒಪಿ ಕೊಡಲು ಬಯಸುವುದಿಲ್ಲವಾದಲ್ಲಿ, ಅವರದನ್ನು ತಮಗೆ ಸ್ಪಷ್ಟಪಡಿಸಬೇಕು. ಸುಳ್ಳು ಹೇಳುವುದು ಯಾಕೆ? ಎಂದ ಗಾಂಧಿ,ಸರಕಾರದ ಅಧಿಸೂಚನೆಯಲ್ಲಿ ಲೋಪಗಳಿವೆ. ಆದುದರಿಂದ ಅದು ಅಂಗೀಕಾರಾರ್ಹವಲ್ಲ ಎಂದಿದ್ದಾರೆ.
ಸುಮಾರು 200 ಮಂದಿ ಮಾಜಿ ಸೈನಿಕರು ಜೇಟ್ಲಿಯವರ ನಿವಾಸದ ಹೊರಗೆ ಪ್ರದರ್ಶನ ನಡೆಸುತ್ತಿದ್ದಾರೆ. ಮೇ.ಜ. ಸತ್ಬೀರ್ ಸಿಂಗ್ ಪ್ರತಿಭಟನೆಯ ನೇತೃತ್ವ ವಹಿಸಿದ್ದಾರೆಂದು ಗಾಂಧಿ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X