Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದೇಶದ ವಾತಾವರಣ ಗಾಂಧೀಜಿಯನ್ನು ಕೊಂದ...

ದೇಶದ ವಾತಾವರಣ ಗಾಂಧೀಜಿಯನ್ನು ಕೊಂದ ಸ್ಥಿತಿಯಲ್ಲಿದೆ: ಗೊರುಚ

ವಾರ್ತಾಭಾರತಿವಾರ್ತಾಭಾರತಿ18 Jan 2016 12:30 AM IST
share

ಬೆಂಗಳೂರು: ಪ್ರಸ್ತುತ ದೇಶದ ವಾತಾವರಣ ಗಾಂಧೀಜಿಯನ್ನು ಕೊಂದ ಸ್ಥಿತಿಯಲ್ಲಿದ್ದು, ಈ ಬಗ್ಗೆ ಮಾಜಿ ಸಚಿವ ಎಚ್.ಜಿ.ಗೋವಿಂದೇಗೌಡ ಸದಾ ಕೊರಗುತ್ತಿದ್ದಾರೆಂದು ವಿದ್ವಾಂಸ ಗೊ.ರು.ಚನ್ನಬಸಪ್ಪ ತಿಳಿಸಿದ್ದಾರೆ.

ಭಾರತ ಯಾತ್ರಾ ಕೇಂದ್ರ ನಗರದ ಸ್ವಾತಂತ್ರ ಉದ್ಯಾನವನದಲ್ಲಿ ಆಯೋಜಿಸಿದ್ದ ಮಾಜಿ ಸಚಿವ ಎಚ್.ಜಿ.ಗೋವಿಂದೇಗೌಡ ಅವರ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ದೇಶದಲ್ಲಿ ಅತ್ಯಾಚಾರ, ಅನಾಚಾರಗಳು ಮಿತಿ ಮೀರುತ್ತಿವೆ. ಇಂತಹ ಅನಿಷ್ಟಗಳ ವಿರುದ್ಧ ಏನು ಮಾಡಲಾಗದ ಸ್ಥಿತಿಯಲ್ಲಿ ನಾವಿದ್ದೇವೆ ಎಂದು ಎಚ್.ಜಿ.ಗೋವಿಂದೇಗೌಡರು ಆತಂಕದಿಂದ ಮಾತನಾಡುತ್ತಿದ್ದರೆಂದು ತಿಳಿಸಿದರು.

ಸಂವಿಧಾನ ಬದ್ಧವಾಗಿ ಕಾರ್ಯನಿರ್ವಸುತ್ತೇವೆಂದು ಪ್ರಮಾಣ ಸ್ವೀಕರಿಸುವ ಜನಪ್ರತಿನಿಧಿಗಳು ಸಂವಿಧಾನಕ್ಕೆ ಅಪಚಾರ ಎಸಗುತ್ತಿದ್ದಾರೆ. ದುಷ್ಟರ ವಿರುದ್ಧ ಹೋರಾಡಿ ಜನತೆಗೆ ರಕ್ಷಣೆ ಕೊಡಬೇಕಾದ ಪೊಲೀಸರು ಭ್ರಷ್ಟಚಾರಿಗಳ ಜೊತೆ ಕೈ ಜೋಡಿಸಿದ್ದಾರೆ. ಜನಸಾಮಾನ್ಯರಿಗೆ ನ್ಯಾಯ ಒದಗಿಸಬೇಕಾದ ನ್ಯಾಯಾಲಯಗಳು ಉಳ್ಳವರ ಪರವಾಗಿ ತೀರ್ಪನ್ನು ನೀಡುತ್ತಿವೆ ಎಂದು ಆತಂಕ ವ್ಯಕ್ತಪಡಿಸಿದರು.

ರಾಜಕಿಯ ಪಾವಿತ್ರತೆಯನ್ನು ಕಾಪಾಡಿಕೊಂಡು ಬಂದ ಅಪರೂಪದ ರಾಜಕಾರಣಿ ಮಾಜಿ ಸಚಿವ ಸಚಿವ ಎಚ್.ಜಿ.ಗೋವಿಂದೇಗೌಡರ ಬದುಕು, ಆದರ್ಶಗಳು ಜನಪ್ರತಿನಿಧಿಗಳಿಗೆ ಆದರ್ಶವಾಗಿದೆ. ಅವರ ಹಾದಿಯಲ್ಲಿ ಮುನ್ನಡೆದರೆ ದೇಶದ ಭವಿಷ್ಯ ಉಜ್ವಲವಾಗುತ್ತದೆ ಎಂದು ಗೊ.ರು.ಚನ್ನಬಸಪ್ಪ ಅಭಿಪ್ರಾಯಿಸಿದರು.

ಮಾಜಿ ಸಚಿವ ಸುರೇಶ್ ಕುಮಾರ್ ಮಾತನಾಡಿ, ಸರಕಾರಿ ಶಿಕ್ಷಕರ ನೇಮಕಾತಿಯಲ್ಲಿದ್ದ ಸಮಸ್ಯೆಗಳನ್ನು ನಿವಾರಿಸಿ ಒಮ್ಮೆಲೇ ಸಾವಿರಾರು ಶಿಕ್ಷಕರನ್ನು ನೇಮಿಸಿಕೊಂಡ ಕೀರ್ತಿ ಎಚ್.ಜಿ.ಗೋವಿಂದೇಗೌಡರದಾಗಿದೆ. ಇವರ ಅವಧಿಯಲ್ಲಿ ನೇಮಕವಾದ ಶಿಕ್ಷಕರು ತಮ್ಮ ಮನೆಗಳಲ್ಲಿ ಗೋವಿಂದೇಗೌಡರ ಫೋಟೊವನ್ನು ಇಂದಿಗೂ ಹಾಕಿಕೊಂಡಿರುವುದನ್ನು ಕಾಣಬಹುದಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಶಿಕ್ಷಣ ತಜ್ಞ ರಾಧಾಕೃಷ್ಣ, ರಂಗಕರ್ಮಿ ಕೆ.ವಿ.ನಾಗರಾಜಮೂರ್ತಿ, ಭಾರತ ಯಾತ್ರಾ ಕೇಂದ್ರದ ಸಂಚಾಲಕ ಧನಂಜಯ್ ಮತ್ತಿತರರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X