Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವೈವಾಹಿಕ ಜೀವನ: ಉತ್ತರದಲ್ಲೇ ಧೀರ್ಘಾಯುಷಿ

ವೈವಾಹಿಕ ಜೀವನ: ಉತ್ತರದಲ್ಲೇ ಧೀರ್ಘಾಯುಷಿ

ವಾರ್ತಾಭಾರತಿವಾರ್ತಾಭಾರತಿ18 Jan 2016 9:01 AM IST
share

ಪಂಜಾಬ್‌ನಿಂದ ಹಿಡಿದು ಬಿಹಾರದವರೆಗೆ ಬಹುತೇಕ ಉತ್ತರ ರಾಜ್ಯಗಳು ಹಾಗೂ ಪಶ್ಚಿಮದಲ್ಲಿ ಮಹಾರಾಷ್ಟದಲ್ಲಿ 40 ವರ್ಷಕ್ಕಿಂತ ಹೆಚ್ಚು ಕಾಲ ವೈವಾಹಿಕ ಜೀವನ ನಡೆಸಿದ ದಂಪತಿ ಅತ್ಯಧಿಕ.

2011ರ ಜನಗಣತಿಯ ಅಂಕಿ ಅಂಶಗಳಂತೆ 40 ವರ್ಷಕ್ಕಿಂತ ಹೆಚ್ಚು ವೈವಾಹಿಕ ಜೀವನ ನಡೆಸಿದ ದಂಪತಿಗಳ ಸಂಖ್ಯೆ ಈ ರಾಜ್ಯಗಳಲ್ಲಿ ಶೇಕಡ 11-12ರಷ್ಟಿದೆ.

ಇದಕ್ಕೆ ತದ್ವಿರುದ್ಧವಾಗಿ ಇಡೀ ಈಶಾನ್ಯ ರಾಜ್ಯಗಳಲ್ಲಿ ಈ ಪ್ರಮಾಣ ಶೇಕಡ 7ರಷ್ಟು ಮಾತ್ರ ಇದೆ, ಮೇಘಾಲಯದಲ್ಲಿ 40 ವರ್ಷ ವೈವಾಹಿಕ ಜೀವನ ನಡೆಸಿದವರ ಸಂಖ್ಯೆ ಶೇಕಡ 4.1ರಷ್ಟು ಮಾತ್ರ. ಇದು ಹರ್ಯಾನ ಅಥವಾ ಮಹಾರಾಷ್ಟ್ರದ ಮೂರನೇ ಒಂದರಷ್ಟು ಭಾಗ.

ಭಾರತದಾದ್ಯಂತ ಒಟ್ಟಾರೆಯಾಗಿ 40 ವರ್ಷದಷ್ಟು ಸಂಸಾರ ನಡೆಸಿದ ದಂಪತಿಗಳ ಸಂಖ್ಯೆ ಶೇಕಡ 10ರಷ್ಟಿದೆ. ರಾಜ್ಯಗಳ ನಡುವೆ ಈ ಭಾರಿ ಅಂತರ ಇರುವುದು ಪ್ರೀತಿ ಅಥವಾ ನಿಷ್ಠೆಯ ಕಾರಣದಿಂದ ಅಲ್ಲ. ಸಂಪ್ರದಾಯ ಹಾಗೂ ಆರೋಗ್ಯದ ಕಾರಣದಿಂದ ಎನ್ನುವುದು ಸಮಾಜಶಾಸ್ತ್ರಜ್ಞರ ಅಭಿಮತ. ಸುಧೀರ್ಘ ಸಂಸಾರ ಜೀವನಕ್ಕೆ ಮುಖ್ಯ ಕಾರಣವೆಂದರೆ, ಅವರು ವಿವಾಹವಾಗಿರು ವಯಸ್ಸು ಹಾಗೂ ಎಷ್ಟು ವರ್ಷ ಕಾಲ ಅವರು ಬದುಕಿರುತ್ತಾರೆ ಎನ್ನುವುದು. ಎಲ್ಲೆಡೆ ನಿರೀಕ್ಷಿತ ಜೀವಿತಾವಧಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವೈವಾಹಿಕ ಜೀವನದ ಅವಧಿ ಕೂಡಾ ಹೆಚ್ಚುತ್ತಿದೆ.

ಶೇಕಡ 11.6ರಷ್ಟು ಧೀರ್ಘಸಂಸಾರಿಗಳನ್ನು ಹೊಂದಿರುವ ಹರ್ಯಾಣ, ಮಹಾರಾಷ್ಟ್ರ ಹಾಗೂ ಉತ್ತರ ಪ್ರದೇಶದ ಮೊದಲ ಸ್ಥಾನದಲ್ಲಿವೆ. ಮಧ್ಯಪ್ರದೇಶ (11.5) ಹಾಗೂ ರಾಜಸ್ಥಾನ (11.2) ನಂತರದ ಸ್ಥಾನದಲ್ಲಿವೆ. ಅತ್ಯಂತ ಕಡಿಮೆ ಪ್ರಮಾಣದ ಧೀರ್ಘಸಂಸಾರಿಗಳನ್ನು ಹೊಂದಿರುವ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳೆಂದರೆ, ದಾದ್ರ ಮತ್ತು ನಗರ ಹವೇಲಿ (5.4), ಅಸ್ಸಾಂ (5.2), ನಾಗಾಲ್ಯಾಂಡ್ (4.8), ಅರುಣಾಚಲಪ್ರದೇಶ (4.7) ಮತ್ತು ಮೇಘಾಲಯ (4.1).ಉತ್ತರ ಭಾರತದಲ್ಲಿ ಕಿರಿಯ ವಯಸ್ಸಿನಲ್ಲೇ ವಿವಾಹಗಳಾಗುವುದರಿಂದ ಈ ಪ್ರಮಾಣ ಅಧಿಕ ಎನ್ನಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X