Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದ್ವಿಮುಖ ನೀತಿ: ಆರ್‌ಎಸ್‌ಎಸ್ ವಿರುದ್ಧ...

ದ್ವಿಮುಖ ನೀತಿ: ಆರ್‌ಎಸ್‌ಎಸ್ ವಿರುದ್ಧ ರಾಬ್ಡಿದೇವಿ ಕಿಡಿ

ವಾರ್ತಾಭಾರತಿವಾರ್ತಾಭಾರತಿ18 Jan 2016 9:05 AM IST
share
ದ್ವಿಮುಖ ನೀತಿ: ಆರ್‌ಎಸ್‌ಎಸ್ ವಿರುದ್ಧ ರಾಬ್ಡಿದೇವಿ ಕಿಡಿ

ಪಾಟ್ನಾ: ಬಿಹಾರದ ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ಆರ್‌ಜೆಡಿ ಮುಖಂಡರಾದ ರಾಬ್ಡಿದೇವಿ, ಆರ್‌ಎಸ್‌ಎಸ್ ಹಾಗೂ ಬಿಜೆಪಿ ವಿರುದ್ಧ ಕಿಡಿಕಾರಿದ್ದು, ಲಾಠಿ ಬಳಕೆಯಲ್ಲಿ ದ್ವಿಮುಖ ನೀತಿ ಅನುಸರಿಸುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಷ್ಟ್ರೀಯ ಜನತಾದಳವನ್ನು "ಲಾಠಿ ಮೈನ್ ತೆಲ್ ಪೈಲ್ವಾನ್ ಪಾರ್ಟಿ" ಎಂದು ವ್ಯಂಗ್ಯವಾಡುವ ಆರ್‌ಎಸ್‌ಎಸ್ ಹಾಗೂ ಬಿಜೆಪಿ ಮುಖಂಡರು ತಮ್ಮ ಬಳಿ ಏಕೆ ಲಾಠಿ ಒಯ್ಯುತ್ತಾರೆ ಎಂದು ತಿರುಗೇಟು ನೀಡಿದ್ದಾರೆ.

ಆರ್‌ಜೆಡಿ ರಾಷ್ಟ್ರೀಯ ಮಂಡಳಿಯ 9ನೇ ತ್ರೈವಾರ್ಷಿಕ ಮುಕ್ತ ಅಧಿವೇಶನದಲ್ಲಿ ಅವರು ಮಾತನಾಡಿದರು. ಆರ್‌ಎಸ್‌ಎಸ್ ಮಂದಿ ತಮ್ಮ ದೈನಂದಿನ ತರಬೇತಿಯಲ್ಲಿ ಲಾಠಿ ಒಯ್ಯುತ್ತಾರೆ. ಆದರೆ ಆರ್‌ಜೆಡಿ ಕಾರ್ಯಕರ್ತರು ಲಾಠಿಗಳೊಂದಿಗೆ ರ್ಯಾಲಿಗೆ ಬನ್ನು ಎಂದು ಕರೆ ನೀಡಿದರೆ, ಆರ್‌ಎಸ್‌ಎಸ್ ಹಾಗೂ ಬಿಜೆಪಿ ಅಣಕಿಸುತ್ತವೆ ಎಂದು ಲೇವಡಿ ಮಾಡಿದರು.

"ಆರ್‌ಎಸ್‌ಎಸ್ ಯಾವ ಬಗೆಯ ಸಂಘಟನೆ? ಅದರ ಹಿರಿಯ ಮುಖಂಡರು ಚೆಡ್ಡಿ ಧರಿಸಿ ಬರುತ್ತಾರೆ. ಚಡ್ಡಿ ಧರಿಸಿ ಸಾರ್ವಜನಿಕರ ಎದುರು ಬರಲು ಅವರಿಗೆ ನಾಚಿಕೆಯಾಗುವುದಿಲ್ಲವೇ ಎಂದು ಪ್ರಶ್ನಿಸಿದಾಗ, ಪ್ರೇಕ್ಷಕವರ್ಗ ನಗೆಗಡಲಲ್ಲಿ ತೇಲಿತು.

ಹಿಂದಿ- ಭೋಜಪುರಿ ಮಿಶ್ರಿತ ತಮ್ಮ ಗ್ರಾಮ್ಯ ಭಾಷೆಯಲ್ಲಿ ಮಾತನಾಡಿದ ರಾಬ್ಡಿದೇವಿ, ಆರ್‌ಜೆಡಿ ಹಾಗೂ ಮಹಾಘಟಬಂಧನ ನಾಯಕರು ಒಗ್ಗಟ್ಟಿನಿಂದ ಇರಬೇಕು ಎಂದು ಕರೆ ನೀಡಿದರು. ಪರಸ್ಪರ ಕಾಲೆಳೆಯುವ ಚಟದಿಂದ ದೂರ ಇರಿ ಎಂದು ಕಿವಿಮಾತು ಹೇಳಿದರು. ನೀವು ಸಂಘಟಿತರಾಗಿದ್ದರೆ, ನಿತೀಶ್ ನೇತೃತ್ವದ ಸರ್ಕಾರ ಬಿಹಾರದಲ್ಲಿ 20 ವರ್ಷ ಆಳ್ವಿಕೆ ಮಾಡಲಿದೆ.

ನೀವು ಕಾಲೆಳೆಯಲು ಹೊರಟರೆ ಅದಯ ಕಷ್ಟಸಾಧ್ಯ ಎಂದು ಕುಟುಂಬದ ಹಿರಿಯರ ಬಗೆಯಲ್ಲಿ ಸಲಹೆ ಮಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X