Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹಣ್ಣು ಉತ್ಪಾದನೆ: ಭಾರತ ವಿಶ್ವಕ್ಕೇ...

ಹಣ್ಣು ಉತ್ಪಾದನೆ: ಭಾರತ ವಿಶ್ವಕ್ಕೇ ದ್ವಿತೀಯ

ವಾರ್ತಾಭಾರತಿವಾರ್ತಾಭಾರತಿ18 Jan 2016 9:08 AM IST
share
ಹಣ್ಣು ಉತ್ಪಾದನೆ: ಭಾರತ ವಿಶ್ವಕ್ಕೇ ದ್ವಿತೀಯ

ನವದೆಹಲಿ: ದೇಶದಲ್ಲಿ ಹಸಿರು ಕ್ರಾಂತಿ 1960 ಹಾಗೂ 1970ರ ದಶಕದ ಆಹಾರ ಕೊರತೆಯನ್ನು ನೀಗಿಸಿದರೆ, ಬೇಳೆಕಾಳು ಉತ್ಪಾದನೆ ಹೆಚ್ಚಿಸುವ ಗುರಿಯನ್ನು ಸರ್ಕಾರ ಹಾಕಿಕೊಂಡಿದೆ. ಈ ಮಧ್ಯೆ ಹಣ್ಣುಗಳ ಉತ್ಪಾದನೆ ದೇಶದಲ್ಲಿ ವ್ಯಾಪಕ ಪ್ರಮಾಣದಲ್ಲಿ ಹೆಚ್ಚಿದ್ದು, ಜಾಗತಿಕವಾಗಿ ಚೀನಾವನ್ನು ಹೊರತುಪಡಿಸಿದರೆ, ಭಾರತ ಎರಡನೇ ಸ್ಥಾನದಲ್ಲಿದೆ.

ತೋಟಗಾರಿಕಾ ಬೆಳೆಗಳ ವಾರ್ಷಿಕ ಪ್ರಗತಿಯಲ್ಲಿ ಹಣ್ಣುಗಳ ಕೊಡುಗೆ ಅತ್ಯಧಿಕ, ಕೃಷಿ ಉತ್ಪಾದನೆಯಲ್ಲಿ ತರಕಾರಿ ಬೆಳೆ ಅತಿದೊಡ್ಡ ಪ್ರಮಾಣದಲ್ಲಿದ್ದರೂ, ಹಣ್ಣುಗಳ ಉತ್ಪಾದನೆ ತರಕಾರಿಗಳ ಉತ್ಪಾದನೆ ಪ್ರಮಾಣಕ್ಕಿಂತ ವೇಗವಾಗಿ ಬೆಳೆಯುತ್ತಿದೆ ಎನ್ನುವುದು 2015ರ ಕೃಷಿ ಇಲಾಖೆಯ ತೋಟಗಾರಿಕೆ ಅಂಕಿ ಅಂಶಗಳನ್ನು ಅವಲೋಕಿಸಿದಾಗ ತಿಳಿದುಬರುತ್ತದೆ. ಹಣ್ಣು ಹಾಗೂ ತರಕಾರಿ ಉತ್ಪಾದನೆ ಹೀಗೆ ಎರಡೂ ವಲಯಗಳಲ್ಲಿ ಭಾರತ ಎರಡನೇ ಸ್ಥಾನದಲ್ಲಿದೆ.

"ಹಣ್ಣುಗಳ ಪೈಕಿ ದ್ರಾಕ್ಷಿಗೆ ಅಗ್ರಸ್ಥಾನ. ದೇಶದಿಂದ 107.3 ಸಾವಿರ ಟನ್ ದ್ರಾಕ್ಷಿ ರಫ್ತಾಗುತ್ತಿದ್ದು, 2014-15ರಲ್ಲಿ 1086 ಕೋಟಿ ಮೌಲ್ಯದ ದ್ರಾಕ್ಷಿ ರಫ್ತಾಗಿದೆ. ರಫ್ತಿನಲ್ಲಿ ಅತ್ಯಧಿಕ ಪಾಲು ಹೊಂದಿರುವ ಇತರ ಹಣ್ಣುಗಳೆಂದರೆ, ಬಾಳೆಹಣ್ಣು ಮತ್ತು ಮಾವಿನಹಣ್ಣು.

ದೇಶದಲ್ಲಿ 2001-02ರ ಅವಧಿಯಲ್ಲಿ ಇದ್ದ ಒಟ್ಟು ತೋಟಗಾರಿಕೆ ಉತ್ಪನ್ನ ಪ್ರಮಾಣ 145.8 ಮೆಟ್ರಿಕ್ ಟನ್‌ನಿಂದ 2015-16ರಲ್ಲಿ 283.5 ಮೆಟ್ರಿಕ್ ಟನ್‌ಗೆ ಹೆಚ್ಚಿದೆ. ತೋಟಗಾರಿಕಾ ಬೆಳೆ ಪ್ರದೇಶ ಕೂಡಾ 16.5 ದಶಲಕ್ಷ ಹೆಕ್ಟೇರ್‌ನಿಂದ 23.4 ದಶಲಕ್ಷ ಹೆಕ್ಟೇರ್‌ಗೆ ಏರಿದೆ.

ತೋಟಗಾರಿಕಾ ಕ್ಷೇತ್ರದಲ್ಲಿ ಕ್ಷಿಪ್ರ ಅಭಿವೃದ್ಧಿಯಾಗುತ್ತಿರುವ ಹಿನ್ನೆಲೆಯಲ್ಲಿ ಉತ್ಪನ್ನಗಳಿಗೆ ದೇಶೀಯವಾಗಿಯೂ ಬೇಡಿಕೆ ಹೆಚ್ಚುತ್ತಿದೆ. ಅತ್ಯಧಿಕ ಹಣ್ಣು ಉತ್ಪಾನೆ ಮಾಡುತ್ತಿರುವ ಚೀನಾ, ಅಮೆರಿಕ, ಬ್ರೆಜಿಲ್, ಸ್ಪೇನ್, ಮೆಕ್ಸಿಕೊ, ಇಟೆಲಿ, ಇಂಡೋನೇಷ್ಯಾ< ಫಿಲಿಪೀನ್ಸ್‌ಗಳಿಗೆ ಹೋಲಿಸಿದರೆ ಭಾರತದಲ್ಲಿ ಉತ್ಪಾದಕತೆ ಪ್ರಮಾಣ ಕಡಿಮೆ ಇದ್ದು, ಇದನ್ನು ಸುಧಾರಿಸಲು ಸಾಕಷ್ಟು ಅವಕಾಶಗಳಿವೆ.

 ಭಾರತದ ತೋಟಗಾರಿಕೆ ಯಶಸ್ಸು ಮುಖ್ಯವಾಗಿ ಸಣ್ಣ ಪಟ್ಟಣಗಳು ಹಾಗೂ ಜಿಲ್ಲೆಗಳನ್ನು ಅವಲಂಬಿಸಿದೆ. 2012-13ರಲ್ಲಿ ಆಂಧ್ರಪ್ರದೇಶದ ಅನಂತಪುರ ಹಾಗೂ ಚಿತ್ತೂರು, ಜಮ್ಮು ಕಾಶ್ಮೀರದ ಬಾರಾಮುಲ್ಲಾ, ತೆಲಂಗಾಣದ ನಲ್ಗೊಂಡ, ಮಧ್ಯಪ್ರದೇಶದ ಸಾಗರ ಹಾಗೂ ಶಹದೋಲ್, ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಮತ್ತು ಮಹಾರಾಷ್ಟ್ರದ ಪುಣೆ, ಔರಂಗಾಬಾದ್, ಜಲಗಾಂವ್ ಹಾಗೂ ಸಾಂಗ್ಲಿ ಉತ್ತಮ ಸಾಧನೆ ತೋರಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X