ದ.ಕ.ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಉಪಾಧ್ಯಕ್ಷರನ್ನಾಗಿ ಮಹಮ್ಮದ್ ಅಶ್ರಫ್ ಆಯ್ಕೆ

ಮೂಡುಬಿದಿರೆ: ಮಾಜಿ ಸಚಿವ ಕೆ.ಅಮರನಾಥ ಶೆಟ್ಟಿಯವರ ಆದೇಶದ ಮೇರೆಗೆ, ದ.ಕ. ಜಿಲ್ಲಾ ಜನತಾದಳದ ಅಧ್ಯಕ್ಷ ಬಿ.ಮಹಮ್ಮದ್ ಕುಂಞಯವರ ಅನುಮತಿಯ ಮೇರೆಗೆ, ದ.ಕ.ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಉಪಾಧ್ಯಕ್ಷರನ್ನಾಗಿ ಮಹಮ್ಮದ್ ಅಶ್ರಫ್ ಮೂಡುಬಿದಿರೆ ಅವರನ್ನು ನೇಮಕ ಮಾಡಲಾಗಿದೆ ಎಂದು ದ.ಕ.ಜಿಲ್ಲಾ ಜನತಾದಳ (ಜಾತ್ಯಾತೀತ) ಮಹಾ ಪ್ರಧಾನ ಕಾರ್ಯದರ್ಶಿ ಎಂ.ರಾಮ್ ಗಣೇಶ್ ಅವರ ಪ್ರಕಟಣೆ ತಿಳಿಸಿದೆ.
Next Story





