Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಸುರತ್ಕಲ್ ಟೋಲ್‌ಬೂತ್‌ನಲ್ಲಿ ಮಂಗಳೂರು...

ಸುರತ್ಕಲ್ ಟೋಲ್‌ಬೂತ್‌ನಲ್ಲಿ ಮಂಗಳೂರು ನೋಂದಣಿಯ ವಾಹನಗಳಿಗೆ ಶುಲ್ಕವೇಕೆ?

- ಆರ್. ಬಿ. ಶೇಣವ, ಮಂಗಳೂರು- ಆರ್. ಬಿ. ಶೇಣವ, ಮಂಗಳೂರು18 Jan 2016 11:21 PM IST
share

  ಸುರತ್ಕಲ್‌ನ ಹೆದ್ದಾರಿಯಲ್ಲಿ ಸ್ವಲ್ಪ ಸಮಯದ ಹಿಂದೆ ಜನರ ವಿರೋಧದ ನಡುವೆ ಟೋಲ್ ಬೂತ್ ಸ್ಥಾಪಿಸಲಾಯಿತು. ಆದರೆ ಸ್ಥಳೀಯ ವಾಹನಗಳಿಗೆ ಅಂದರೆ ಕೆಎ-19ನಿಂದ ಶುರುವಾಗುವ ಮಂಗಳೂರು ರಿಜಿಸ್ಟ್ರೇಷನ್ ಇರುವ ಯಾವುದೇ ವಾಹನಗಳಿಗೆ ಟೋಲ್ ವಸೂಲು ಮಾಡದೆ ಉಚಿತವಾಗಿ ಬಿಡಲಾಗುತ್ತದೆ ಎಂದು ಹೆದ್ದಾರಿ ಅಧಿಕಾರಿಗಳು ಹಾಗೂ ಟೋಲ್ ಗುತ್ತಿಗೆದಾರರು ಈ ಮೊದಲೇ ಪತ್ರಿಕಾ ಹೇಳಿಕೆ ನೀಡಿದ್ದರು.
  
ಆದರೆ ಅಲ್ಲಿ ಈಗ ಮಂಗಳೂರು ರಿಜಿಸ್ಟ್ರೇಷನ್ ಇರುವ ವಾಹನಗಳಿಗೂ ಬಲವಂತದಿಂದ ಟೋಲ್ ವಸೂಲು ಮಾಡಲಾಗುತ್ತಿದೆ. ಇದೇ ರವಿವಾರ ನಾವು ಸಮಾರಂಭವೊಂದಕ್ಕೆ ಈ ಹೆದ್ದಾರಿಯಿಂದ ಹೋಗುವಾಗಲೂ, ಬರುವಾಗಲೂ ನಮ್ಮ ಮಂಗಳೂರು ರಿಜಿಸ್ಟ್ರೇಷನ್ ಇರುವ ಕಾರಿಗೂ ಟೋಲ್ ವಸೂಲು ಮಾಡಿದರು. ಅಲ್ಲಿ ಹಿಂದಿ ಮಾತನಾಡುವ ಬಿಹಾರಿಗಳನ್ನು ಕೆಲಸಕ್ಕೆ ನೇಮಿಸಲಾಗಿದೆ. ಅವರಿಗೆ ನಾವು ಮಾತನಾಡಿದ್ದು ಅರ್ಥವೇ ಆಗುವುದಿಲ್ಲ. ಅದಕ್ಕಿಂತಲೂ ಹೆಚ್ಚು ಕೆಟ್ಟ ವಿಷಯವೆಂದರೆ ಸುರತ್ಕಲ್ಲಿನ ಟೋಲ್ ಶುಲ್ಕವು ಬಿ.ಸಿ.ರೋಡಿನ ಬ್ರಹ್ಮರಕೊಟ್ಲ ಟೋಲ್ ಶುಲ್ಕದ ಎರಡು ಪಟ್ಟು ಇದೆ. ಎರಡೂ ಕಡೆ ಒಬ್ಬನೇ ವ್ಯಕ್ತಿಯ ಟೋಲ್ ಗುತ್ತಿಗೆ ಇದ್ದರೂ ಟೋಲ್ ಶುಲ್ಕದಲ್ಲಿ ಇಷ್ಟೊಂದು ವಿಪರೀತ ವ್ಯತ್ಯಾಸವೇಕೆ? ಮಂಗಳೂರು ರಿಜಿಸ್ಟ್ರೇಷನ್ ಇರುವ ವಾಹನಗಳಿಗೆ ಯಾಕೆ ಟೋಲ್ ಶುಲ್ಕ ವಿಧಿಸಲಾಗುತ್ತಿದೆ ಎಂದು ಹೆದ್ದಾರಿ ಅಧಿಕಾರಿಗಳು, ಸುರತ್ಕಲ್ ಶಾಸಕರು ಮತ್ತು ಗುತ್ತಿಗೆದಾರರು ಸಾರ್ವಜನಿಕ ವಿವರಣೆ ಕೊಡುವ ಅಗತ್ಯವಿದೆ. ಅವರಿಂದ ವಿವರಣೆ ಪಡೆಯುವುದು ಮಂಗಳೂರು ನಗರದ ವಾಹನ ಮಾಲಕರ ಹಕ್ಕು ಸಹಾ ಆಗಿದೆ ಎಂಬುದು ನೆನಪಿರಲಿ.

share
- ಆರ್. ಬಿ. ಶೇಣವ, ಮಂಗಳೂರು
- ಆರ್. ಬಿ. ಶೇಣವ, ಮಂಗಳೂರು
Next Story
X