Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕದ್ರಿಯಲ್ಲಿ ಸಿದ್ಧಗೊಳ್ಳುತ್ತಿರುವ...

ಕದ್ರಿಯಲ್ಲಿ ಸಿದ್ಧಗೊಳ್ಳುತ್ತಿರುವ ತರಕಾರಿ ತೋಟ

ವಾರ್ತಾಭಾರತಿವಾರ್ತಾಭಾರತಿ19 Jan 2016 7:09 PM IST
share
ಕದ್ರಿಯಲ್ಲಿ ಸಿದ್ಧಗೊಳ್ಳುತ್ತಿರುವ ತರಕಾರಿ ತೋಟ

       ಮಂಗಳೂರು.ಜ, 19:ನಗರದ ಕದ್ರಿ ಉದ್ಯಾನವನದಲ್ಲಿ ಈ ಬಾರಿ ಫಲ ಪುಷ್ಪ ಪ್ರದರ್ಶನ ದಲ್ಲಿ ಕುಂಡದಲ್ಲಿ ಬೆಳೆದಿರುವ ತರಕಾರಿ ಗಿಡಗಳು ಪ್ರದರ್ಶನಕ್ಕೆ ಸಿದ್ಧವಾಗಿವೆ.ನಗರದಲ್ಲಿ ತಾರಸಿ ತೋಟಗಳ ನಿರ್ಮಾಣದ ಬಗ್ಗೆ ಜನರಿಗೆ ಆಸಕ್ತಿ ಹೆಚ್ಚುತ್ತಿರುವ ಈ ಸಂದರ್ಭದಲ್ಲಿ ಈ ಬಾರಿಯ ಪ್ರದರ್ಶನದಲ್ಲಿ ಮನೆಯ ಆವರಣದಲ್ಲಿ ,ಕುಂಡಗಳಲ್ಲಿ ,ಪ್ಲಾಸ್ಟಿಕ್ ಚೀಲಗಳಲ್ಲಿ ಟೆರೇಸಿನ ಮೇಲ್ಭಾಗದಲ್ಲಿ ಬೆಳೆಯ ಬಹುದಾದ ತರಕಾರಿ ಗಿಡಗಳನ್ನು ತೋಟಗಾರಿಕಾ ಇಲಾಖೆಯವರು ಕಳೆದ ಮೂರು ತಿಂಗಳ ತಯಾರಿಯ ನಂತರ ಈಗ ಪ್ರದರ್ಶನಕ್ಕೆ ಸಿದ್ದಗೊಳಿಸಿದ್ದಾರೆ.ಜ.23ರಿಂದ 26ರವರೆಗೆ ಕದ್ರಿ ಉದ್ಯಾನವನದಲ್ಲಿ ಈ ತರಕಾರಿ ತೋಟದ ಪ್ರದರ್ಶನವನ್ನು ಸಾರ್ವಜನಿಕರು ವೀಕ್ಷಿಸಬಹುದಾಗಿದೆ.

            ಈ ಬಾರಿ ಫಲ ಪುಷ್ಪ ಪ್ರದರ್ಶನದಲಿ ಎರಡು ರೀತಿಯ ಬೆಂಡೆ ,ಸುಮಾರು ಐದು ತಳಿಯ ಬದನೆ,ಅಲಸಂಡೆ,ಹಸಿರು-ನೇರಳೆಹಾಗೂ ನೆಲ ಬಸಳೆ,ತೊಂಡೆಕಾಯಿ,ಹಾಗಲ ಕಾಯಿ,ಪಡುವಲ ಕಾಯಿ,ಕುಂಬಳ ಕಾಯಿ,ಸೌತೆ ಕಾಯಿ,ಮುಳ್ಳು ಸೌತೆ,ಟೊಮೆಟೋ,ಮೆಣಸು ,ದೊಣ್ಣೆ ಮೆಣಸು,ಪಾಲಕ್ ಸೊಪ್ಪು ,ಕೊತ್ತಂಬರಿ ಸೊಪ್ಪು,ಹರಿವೆ ಸೊಪ್ಪು,ಹೀರೆಕಾಯಿಚಪ್ಪರ,ಚೌಳಿಕಾಯಿ, ಹೂ ಕೋಸು,ನವಿಲು ಕೋಸು,ಎಲೆಕೋಸು ಮೊದಲಾದ ಸುಮಾರು 70ರಿಂದ 80ರಷ್ಟು ತರಕಾರಿಗಳ ಪ್ರದರ್ಶನ ಈ ಬಾರಿ ನಡೆಯಲಿದೆ .ಮನೆಯ ಆವರಣದಲ್ಲಿ ಕೈ ತೋಟ ಹಾಗೂ ಟೆರೇಸ್ ಗಾರ್ಡನ್ ಮೂಲಕ ತರಕಾರಿ ಬೆಳೆಯುವವರಿಗೆ ಪ್ರೇರಣೆ ನೀಡುವ ನಿಟ್ಟಿನಲ್ಲಿ ಫಲಪುಷ್ಟ ಪ್ರದರ್ಶನ ಪ್ರೇರಣೆಯಾಗಬಹುದು .ಈ ಬಾರಿ ಕದ್ರಿ ಉದ್ಯಾನವನದಲ್ಲಿ 60 ಬಗೆಯ ಔಷಧೀಯ ಸಸ್ಯಗಳು ಹಾಗೂ 250 ಜಾತಿಯ ಗಿಡಗಳನ್ನು ಉದ್ಯಾನವನದಲ್ಲಿ ಬೆಳೆಸಿರುವ ಕಾರಣ ಕರಾವಳಿ ಉತ್ಸವದ ಸಂದರ್ಭದಲ್ಲಿ ನಗರಕ್ಕೆ ಭೇಟಿ ನೀಡುವವರಿಗೆ ಈ ಗಿಡಗಳನ್ನು ವೀಕ್ಷಿಸುವ ಅವಕಾಶವಿದೆ ಎಂದು ತೋಟಗಾರಿಕಾಇಲಾಖೆಯ ಉಪನಿರ್ದೇಶಕ ಯೋಗೇಶ್ ಎಚ್.ಆರ್ ವಾರ್ತಾಭಾರತಿಗೆ ತಿಳಿಸಿದ್ದಾರೆ.ತರಕಾರಿ ತೋಟದ ಕೆಲಸದಲ್ಲಿ ನಿರತರಾಗಿರುವ ಸಿಬ್ಬಂದಿಗಳ ಪ್ರಕಾರ ಕನಿಷ್ಠ ಮೂರು ತಿಂಗಳು ಈ ರೀತಿ ತರಕಾರಿ ಗಿಡಗಳನ್ನು ಬೆಳೆಸಲು ಶ್ರಮಪಡಬೇಕಾಗಿದೆ ಕೆಲವು ತರಕಾರಿಗಳು ಬೆಳೆ ಬರಬೇಕಾದರೆ ಕನಿಷ್ಠ ನಾಲ್ಕು ತಿಂಗಳು ಬೇಕಾಗುತ್ತದೆ.ನಾಲ್ಕು ತಿಂಗಳಲ್ಲಿ ನಿರಂತರ ನೀರು,ಗೊಬ್ಬರ ನೀಡುತ್ತಾ ಬಂದರೆ ತರಕಾರಿ ಬೆಳೆ ತೆಗೆಯ ಬಹುದು ಎಂದು ತೋಟದ ನಿರ್ವಹಣೆಯಲ್ಲಿ ನಿರತರಾಗಿರುವ ಸಿಬ್ಬಂದಿ ಪಾಂಡುರಂಗ ಅಭಿಪ್ರಾಯ ಪಡುತ್ತಾರೆ.

 ಫಲಪುಷ್ಪ ಪ್ರದರ್ಶನದಲ್ಲಿ ಈ ಬಾರಿ ಕರಾವಳಿಯ ಯಕ್ಷಗಾನ ಸೇರಿದಂತೆ ಕದ್ರಿ ಉದ್ಯಾನವನದಲ್ಲಿ ವೀಣೆ ,ತಬಲ ಮೊದಲಾದ ಕಲಾಪರಿಕರಗಳ ಎಂಟು ಮಾದರಿಗಳನ್ನು ಹೂ ಹಾಗೂ ಪುಷ್ಪ ಕುಂಡಗಳ ಜೋಡಣೆಯೊಂದಿಗೆ ನಿರ್ಮಿಸಲಾಗುವುದು.ಬೊನ್ಸಾಯಿ ಗಿಡಗಳು,ಇತರ ಹೂವಿನ ಹಾಗೂ ಹಣ್ಣಿನ ಗಿಡಗಳ ಪ್ರದರ್ಶನ,ಯಕ್ಷಗಾನಕ್ಕೆ ಪುಷ್ಪ ಕಲಾಕೃತಿ ಈ ಬಾರಿಯ ವಿಶೇಷ ಆಕರ್ಷಣೆ.ಇದರ ನಿರ್ಮಾಣಕ್ಕಾಗಿ ಸುಮಾರು 25 ಸಾವಿರ ಗುಲಾಬಿ,ಜರ್ಬೇರಾ,ಜೆರಿನಿಯಮ್ ಮೊದಲಾದ ಹೂಗಳಿಂದ ನಿರ್ಮಿಸಲಾಗುವುದು ಎಂದು ಯೋಗೇಶ್ ಎಚ್.ಆರ್.ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X