Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಲಾರ್ಡ್ಸ್‌ನಲ್ಲಿ ಮೆಕಲಮ್ ವಿಶೇಷ ಉಪನ್ಯಾಸ

ಲಾರ್ಡ್ಸ್‌ನಲ್ಲಿ ಮೆಕಲಮ್ ವಿಶೇಷ ಉಪನ್ಯಾಸ

ವಾರ್ತಾಭಾರತಿವಾರ್ತಾಭಾರತಿ19 Jan 2016 11:30 PM IST
share
ಲಾರ್ಡ್ಸ್‌ನಲ್ಲಿ ಮೆಕಲಮ್ ವಿಶೇಷ ಉಪನ್ಯಾಸ

ಲಂಡನ್, ಜ.19: ನ್ಯೂಝಿಲೆಂಡ್ ಕ್ರಿಕೆಟ್ ತಂಡದ ನಾಯಕ ಬ್ರೆಂಡನ್ ಮೆಕಲಮ್ ಈ ವರ್ಷದ ಎಂಸಿಸಿ ಸ್ಪಿರಿಟ್ ಆಫ್ ಕ್ರಿಕೆಟ್ ಕೌಡ್ರೆ ಉಪನ್ಯಾಸ ನೀಡಲಿದ್ದಾರೆ.

ಮೆಕಲಮ್ ಜೂ.6 ರಂದು ಲಾರ್ಡ್ಸ್‌ನಲ್ಲಿ ಉಪನ್ಯಾಸ ನೀಡಲಿದ್ದು, ಉಪನ್ಯಾಸ ನೀಡುತ್ತಿರುವ ನ್ಯೂಝಿಲೆಂಡ್‌ನ ಎರಡನೆ ಕ್ರಿಕೆಟಿಗನಾಗಿದ್ದಾರೆ. 2006ರಲ್ಲಿ ಮಾರ್ಟಿನ್ ಕ್ರೌವ್ ಈ ಹಿಂದೆ ಉಪನ್ಯಾಸ ನೀಡಿದ್ದರು.

ಫೆಬ್ರವರಿಯಲ್ಲಿ ಆಸ್ಟ್ರೇಲಿಯ ವಿರುದ್ಧದ ಟೆಸ್ಟ್ ಸರಣಿಯ ಬಳಿಕ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿಯಾಗಲಿರುವ ಮೆಕಲಮ್ ಇದೀಗ ಪ್ರತಿಷ್ಠಿತ ಉಪನ್ಯಾಸಕ್ಕೆ ಆಯ್ಕೆಯಾಗಿದ್ದಾರೆ.

ಎಂಸಿಸಿ ಸ್ಪಿರಿಟ್ ಆಫ್ ಕ್ರಿಕೆಟ್ ಕೌಡ್ರಿ ಉಪನ್ಯಾಸ ನೀಡಲು ತನಗೆ ಆಹ್ವಾನ ಲಭಿಸಿರುವುದು ದೊಡ್ಡ ಗೌರವ. ನಾನು ಸಂತೋಷದಿಂದ ಆಹ್ವಾನವನ್ನು ಸ್ವೀಕರಿಸಿದ್ದೇನೆ. ಪ್ರಸ್ತುತ ವಿಶ್ವ ಕ್ರಿಕೆಟ್‌ನ ಹಲವಾರು ಮುಖ್ಯ ವಿಷಯಗಳ ಬಗ್ಗೆ ಉಪನ್ಯಾಸದಲ್ಲಿ ಪ್ರಸ್ತಾವಿಸಲಿದ್ದೇನೆ. ಇದು ಪ್ರತಿಯೋಬ್ಬರಿಗೂ ಉತ್ತಮ ಸಂಜೆಯಾಗುವ ವಿಶ್ವಾಸ ತನಗಿದೆ ಎಂದು ಲಾರ್ಡ್ಸ್‌ನಲ್ಲಿ 7 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿರುವ ಮೆಕಲಮ್ ಪ್ರತಿಕ್ರಿಯಿಸಿದ್ದಾರೆ.

ಸ್ಪೋಟಕ ದಾಂಡಿಗ ಮೆಕಲಮ್ 99 ಟೆಸ್ಟ್‌ಗಳಲ್ಲಿ 38.48ರ ಸರಾಸರಿಯಲ್ಲಿ 6,273 ರನ್ ಗಳಿಸಿದ್ದಾರೆ. ಅ.1ರಂದು ಎಂಸಿಸಿ ವರ್ಲ್ಡ್ ಕ್ರಿಕೆಟ್ ಸಮಿತಿಗೆ ಆಯ್ಕೆಯಾಗಿದ್ದರು. ಎಂಸಿಎ ಅಧ್ಯಕ್ಷ ಮೈಕ್ ಬ್ರೆರ್ಲಿ ಹಾಗೂ ಎಂಸಿಸಿ ಕ್ರಿಕೆಟ್ ಮುಖ್ಯಸ್ಥ ಜಾನ್ ಸ್ಟೀಫನ್ ಸನ್ ಮೆಕಲಮ್‌ರನ್ನು ಸಮಿತಿಗೆ ಆಯ್ಕೆ ಮಾಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X