Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಖಾಸಗಿ ಸ್ವತ್ತುಗಳಲ್ಲಿ ಅನಧಿಕೃತ...

ಖಾಸಗಿ ಸ್ವತ್ತುಗಳಲ್ಲಿ ಅನಧಿಕೃತ ಜಾಹೀರಾತು ಫಲಕ; ಅಧಿಕೃತಗೊಳಿಸಲು ಫಲಕದಾರ ಸಂಘದ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ19 Jan 2016 11:47 PM IST
share

 ಬೆಂಗಳೂರು, ಜ. 19: ನಗರದಲ್ಲಿ ಖಾಸಗಿ ಸ್ವತ್ತುಗಳಲ್ಲಿ ಅನಧಿಕೃತವಾಗಿ ತಲೆ ಎತ್ತಿರುವ ಜಾಹೀರಾತು ಫಲಕಗಳನ್ನು ಬಿಬಿಎಂಪಿ ಅಧಿಕೃತಗೊಳಿಸಬೇಕು ಎಂದು ಕರ್ನಾಟಕ ರಾಜ್ಯ ಜಾಹೀರಾತು ಫಲಕದಾರರ ಸಂಘ ಒತ್ತಾಯಿಸಿದೆ.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಅಸೋಸಿಯೇಶನ್‌ನ ಅಧ್ಯಕ್ಷ ವಿಜಯ್ ಮಾತನಾಡಿ, ಬಿಬಿಎಂಪಿಯ ನೂತನ ನಿಯಮಾವಳಿಗಳ ಪ್ರಕಾರ ಖಾಸಗಿ ಸ್ವತ್ತುಗಳಲ್ಲಿ ಜಾಹೀರಾತು ಫಲಕಗಳನ್ನು ಅಳವಡಿಸಲು 2006 ರಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಈ ಸಮಯದಲ್ಲಿ 2000 ಹೋರ್ಡಿಂಗ್‌ಗಳಿಗೆ ಅನುಮತಿ ನೀಡಲಾಗಿತ್ತು ಎಂದು ಮಾಹಿತಿ ನೀಡಿದರು.

ನಂತರ ನಷ್ಟದ ನೆಪ ಮತ್ತು ಇತರೆ ಕಾರಣಗಳಿಂದ ಈ ಅನುಮತಿಯನ್ನು 2007ರಲ್ಲಿ ಸ್ಥಗಿತಗೊಳಿಸಲಾಯಿತು. ಈಗ ಈ ಜಾಹೀರಾತು ಫಲಕಗಳು ಅನಧಿಕೃತ ಪಟ್ಟಿಗೆ ಸೇರಿಕೊಂಡಿವೆ. ಅಲ್ಲದೆ, ಮುಂದಿನ ದಿನಗಳಲ್ಲಿ ಅನುಮತಿ ಸಿಗುವ ಆಲೋಚನೆಯಲ್ಲಿ ಇನ್ನೂ ಕೆಲವು ಫಲಕಗಳನ್ನು ಖಾಸಗಿ ಸ್ವತ್ತುಗಳಲ್ಲಿ ಅಳವಡಿಸಲಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.

 ನಾವು ಖಾಸಗಿ ಸ್ವತ್ತುಗಳಲ್ಲಿರುವ ಜಾಹೀರಾತುಗಳಿಗೆ ತೆರಿಗೆ ಕಟ್ಟಲು ಸಿದ್ಧರಿದ್ದೇವೆ. ಹೀಗಾಗಿ ಬಿಬಿಎಂಪಿ ಕೂಡಲೇ ಈ ಅನಧಿಕೃತ ಜಾಹೀರಾತು ಫಲಕಗಳಿಗೆ ಅನುಮತಿ ನೀಡಬೇಕು. ಜಾಹೀರಾತು ಫಲಕಗಳಿಗೆ ಈಗಿರುವ ಏಕರೂಪ ತೆರಿಗೆ ನೀತಿಗೆ ತಿದ್ದುಪಡಿ ತಂದು, ವಲಯವಾರು ತೆರಿಗೆ ಪದ್ಧತಿಯನ್ನು ಜಾರಿಗೊಳಿಸಬೇಕು ಮತ್ತು ಆನ್ ಲೈನ್‌ನೋಂದಣಿಯನ್ನು ಕೈಬಿಡಬೇಕು ಎಂದು ಅವರು ಒತ್ತಾಯಿಸಿದರು.

ಜಾಹೀರಾತು ವಿಭಾಗದ ಆಯುಕ್ತರು ಅನಧಿಕೃತ ಜಾಹೀರಾತುಗಳಿಂದ ಬಿಬಿಎಂಪಿಗೆ ವಾರ್ಷಿಕ 2,000 ಕೋಟಿ ರೂ.ಗಳು ನಷ್ಟವಾಗುತ್ತಿದೆ ಎಂದು ಹೇಳಿಕೆ ನೀಡಿದ್ದಾರೆ. ಆದರೆ ಈ ನಷ್ಟದಲ್ಲಿ ಬಿಬಿಎಂಪಿ ಆಸ್ತಿಯಲ್ಲಿ ಅಳವಡಿಸಿರುವ ಅನಧಿಕೃತ ಜಾಹೀರಾತುಗಳಿಂದ ಎಷ್ಟು, ಖಾಸಗಿ ಸ್ವತ್ತುಗಳಲ್ಲಿರುವ ಜಾಹೀರಾತುಗಳಿಂದ ಎಷ್ಟು ಸೋರಿಕೆಯಾಗುತ್ತಿದೆ ಎಂದು ಮೊದಲು ಬಹಿರಂಗಪಡಿಸಬೇಕು ಎಂದು ಅವರು ಸವಾಲೆಸೆದರು.

  ಅನಧಿಕೃತ ಜಾಹೀರಾತುಗಳಿಗೆ ಅನುಮತಿ ನೀಡುವ ಬಗ್ಗೆ ಹಲವಾರು ಬಾರಿ ಬಿಬಿಎಂಪಿಗೆ, ಸರಕಾರಕ್ಕೆ ಮನವಿ ಮಾಡಿದರೂ ಇದುವರೆಗೂ ಯಾರು ನಮ್ಮ ಬೇಡಿಕೆಗಳಿಗೆ ಸ್ಪಂದಿಸುತ್ತಿಲ್ಲ. ಒಂದು ಕಡೆ ಪ್ರಭಾವಿ ವ್ಯಕ್ತಿಗಳ ಒತ್ತಡಕ್ಕೆ ಮಣಿದಿರುವ ಬಿಬಿಎಂಪಿ ಜಾಹೀರಾತು ಆಯುಕ್ತರು ನಷ್ಟದ ಹೆಸರಿನಲ್ಲಿ ಕಳೆದ 9 ವರ್ಷಗಳಿಂದ ಅನಧಿಕೃತ ಜಾಹೀರಾತು ಫಲಕ ಗಳಿಗೆ ಅನುಮತಿ ನೀಡಲು ಮುಂದಾಗುತ್ತಿಲ್ಲ ಎಂದು ಆರೋಪಿಸಿದ ಅವರು, ಈ ಪರಿಣಾಮ ಸುಮಾರು 50 ಸಾವಿರ ಸ್ವಯಂ ಉದ್ಯೋಗಿಗಳು ಬೀದಿಗೆ ಬಿದ್ದಿದ್ದಾರೆ ಎಂದು ಅಳಲು ತೋಡಿಕೊಂಡರು.

 ಗೋಷ್ಠಿಯಲ್ಲಿ ಜೈ ಭೀಮ್ ದಲಿತ ಮತ್ತು ಹಿಂದುಳಿದ ವರ್ಗಗಳ ಜಾಹೀರಾತುದಾರ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ವೈ.ರಾಮಕೃಷ್ಣ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X