Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಶಿಕ್ಷಣ, ಸಂಸ್ಕಾರದಿಂದ ತನ್ನಿಂದ ತಾನೇ...

ಶಿಕ್ಷಣ, ಸಂಸ್ಕಾರದಿಂದ ತನ್ನಿಂದ ತಾನೇ ಸಮಾಜಾಭಿವೃದ್ಧಿ: ಕೇಮಾರು ಶ್ರೀ

ವಾರ್ತಾಭಾರತಿವಾರ್ತಾಭಾರತಿ20 Jan 2016 2:28 PM IST
share
ಶಿಕ್ಷಣ, ಸಂಸ್ಕಾರದಿಂದ ತನ್ನಿಂದ ತಾನೇ ಸಮಾಜಾಭಿವೃದ್ಧಿ: ಕೇಮಾರು ಶ್ರೀ

ಬೆಳ್ತಂಗಡಿ: ಸಮಾಜದ ಎಲ್ಲರಿಗೂ ಶಿಕ್ಷಣ ಹಾಗೂ ಸಂಸ್ಕಾರ ನೀಡಿದರೆ ಸಮಾಜ ತನ್ನಿಂದ ತಾನೇ ಅಭಿವೃದ್ಧಿಗೊಳ್ಳುತ್ತದೆ. ಬಾಲ್ಯದಿಂದಲೇ ಮಕ್ಕಳಿಗೆ ಕುಟುಂಬ ವ್ಯವಸ್ಥೆಯ ಮೂಲಕ ಶಿಕ್ಷಣ ಹಾಗೂ ಸಂಸ್ಕಾರವನ್ನು ನೀಡಬೇಕು. ಹಾಗಾದಲ್ಲಿ ಸಮಾಜದೊಂದಿಗೆ ಈ ದೇಶದ ಅಭಿವೃದ್ಧಿಯೂ ಆಗುತ್ತದೆ ಎಂದು ಕೇಮಾರು ಶ್ರೀ ಸಾಂದೀಪನಿ ಸಾಧನಾಶ್ರಮದ ಶ್ರೀ ಈಶ ವಿಠಲದಾಸ ಸ್ವಾಮೀಜಿ ನುಡಿದರು.

ಉಜಿರೆಯ ಶ್ರೀ ಗಣೇಶ ಕೃಪಾ ಕಲ್ಯಾಣ ಮಂಟಪದಲ್ಲಿ ಜರುಗಿದ ಮಲೆಕುಡಿಯರ ಯುವ ವೇದಿಕೆಯನ್ನು ಉದ್ಘಾಟಿಸಿ, ಆಶೀರ್ವಚನವನ್ನು ನೀಡಿದರು.

ಗುರು-ಹಿರಿಯರು ತೋರಿಸಿದಂತಹ ಜೀವನದ ದಾರಿಯಲ್ಲಿ ನಡೆಯಿರಿ. ಹಿರಿಯರಿಗೆ ಗೌರವವನ್ನು ತೋರಬೇಕು. ಅವರಲ್ಲಿ ಸಾಕಷ್ಟು ಜೀವನಾನುಭವಿರುತ್ತದೆ. ಮಕ್ಕಳಿಗೆ ಮೊದಲು ಸಂಸ್ಕಾರವನ್ನು ಕಲಿಸಿ. ಸಮಾಜ ಅಭಿವೃದ್ಧಿಯಾಗಬೇಕಾದರೆ ಮೊದಲು ಕುಟುಂಬ ವ್ಯವಸ್ಥೆ ಸರಿಯಾಗಬೇಕು ಎಂದರು. ಅಸಹಾಯಕ, ನೊಂದವರ, ಬಡವರಿಗೆ ಯಾವತ್ತೂ ನನ್ನ ಸಹಾಯ, ಬೆಂಬಲ ಇದ್ದೇ ಇರುತ್ತದೆ. ಮಲೆಕುಡಿಯ ಜನಾಂಗ ಇನ್ನಷ್ಟು ಅಭಿವೃದ್ಧಿ ಹೊಂದಬೇಕೆಂದು ತಿಳಿಸಿದರು.

ಸಮಾರಂಭದ ಅಧ್ಯಕ್ಷತೆನ್ನು ವಹಿಸಿದ್ದ, ಯುವ ಮಲೆಕುಯ ವೇದಿಕೆಯ ಅಧ್ಯಕ್ಷೆ ವಸಂತಿ ಭೈರಕಟ್ಟ ಮಾತನಾಡಿ ಮಲೆಕುಡಿಯ ಸಮಾಜಕ್ಕೆ ತಮ್ಮ ಕೈಲಾದ ಸೇವೆ ಮಾಡಲು ಈ ವೇದಿಕೆಯನ್ನು ಹುಟ್ಟುಹಾಕಲಾಗಿದೆ. ಫೇಸ್‌ಬುಕ್ ಹಾಗೂ ವ್ಯಾಟ್ಸಾಪ್ ಮುಂತಾದ ಸಾಮಾಜಿಕ ತಾಣದ ಸಹಾಯದಿಂದ ಈ ಮಲೆಕುಡಿಯರ ವೇದಿಕೆಯನ್ನು ಹುಟ್ಟು ಹಾಕಲು ಸಾಧ್ಯವಾಯಿತು ಎಂದರು. ಸೇವಾ, ಸುರಕ್ಷಾ, ಸಂಸ್ಕಾರ ತತ್ವದಡಿಯಲ್ಲಿ ಕಾರ್ಯನಿರ್ವಹಿಸಲಿರುವ ವೇದಿಕೆಯು ಮಲೆಕುಡಿಯ ಜನಾಂದ ಅಭಿವೃದ್ಧಿಗೆ ಪೂರಕವಾಗಿ ಕೆಲಸಗಳನ್ನು ಮಾಡಲಿದೆ ಎಂದು ತಿಳಿಸಿದರು.

ಬೆಳ್ತಂಗಡಿ ಸಮಾಜಕಲ್ಯಾಣ ಇಲಾಖೆಯ ಪ್ರಭಾರ ವಿಸ್ತರಣಾಧಿಕಾರಿ ಹೇಮಲತಾ ಅವರು ಮಲೆಕುಡಿಯ ಜನಾಂಗಕ್ಕೆ ಇರುವ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು.
ಸಮಾರಂಭದಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆ ಮಾಡಿದ ಕು. ಪವಿತ್ರ ಹಾಗೂ ಜೀವರಕ್ಷಣೆ ಮಾಡಿದಂತಹ ಶಿಶಿಲದ ಶ್ರೀಮತಿ ಲಲಿತಾ ಇವರನ್ನು ಸನ್ಮಾನಿಸಲಾಯಿತು. ಹೆಬ್ರಿ ಕಬ್ಬಿನಾಲೆಯ ಪೋಲಿಯೋ ಪೀಡಿತರಾದ ಲಕ್ಷ್ಮಣ ಮಲೆಕುಡಿಯ ಹಾಗೂ ಅನಾರೋಗ್ಯ ಪೀಡಿತರಾಗಿರುವ ಕಿಟ್ಟಣ್ಣ ಮಲೆಕುಡಿಯ ಅವರಿಗೆ ಸಹಾಯಧನವನ್ನು ನೀಡಲಾಯಿತು.

 ಸಮಾರಂಭದಲ್ಲಿ, ಉಡುಪಿ ಜಿಲ್ಲಾ ಮಲೆಕುಡಿಯ ಸಂಘದ ಅಧ್ಯಕ್ಷರಾದ ಉಳಿರ್ ಸುಂದರ ಗೌಡ, ಚಿಕ್ಕಮಗಳೂರು ಜಿಲ್ಲಾ ಮಲೆಕುಡಿಯ ಸಂಘದ ಅಧ್ಯಕ್ಷರಾದ ಗೋಪಾಲ ಮಲೆಕುಡಿಯ, ಕಾಸರಗೋಡು ಜಿಲ್ಲಾ ಅಖಿಲ ಕೇರಳ ಮಲೆಕುಡಿಯರ ಸಂಘದ ಅಧ್ಯಕ್ಷರಾದ ಶೇಷಗೌಡಸಾಮಾಜಿಕ ಹೋರಾಟಗಾರ ಹಾಗೂ ಮಲೆಕುಡಿಯ ಸಂಘದ ಮಾಜಿ ಅಧ್ಯಕ್ಷ ಎಲ್ಯಣ್ಣ ಮಲಕುಡಿಯ, ಬೆಳ್ತಂಗಡಿ ನಗರ ಪಂಚಾಯತ್ ಸದಸ್ಯೆ ಶ್ರೀಮತಿ ಲಲಿತಾ, ಮಲೆಕುಡಿಯರ ಯುವ ವೇದಿಕೆಯ ಕಾನೂನು ಸಲಹೆಗಾರ ಹಾಗೂ ವಕೀಲ ವೆಂಕಟೇಶ್ ಬೆಂಗಳೂರು, ಲೆಕ್ಕ ಪರಿಶೋಧಕ ಹಾಗೂ ಸ್ಟೇಟ್ ಬ್ಯಾಂಕ್ ಆಫ್ ಮೈಸೂರಿನ ಮ್ಯಾನೇಜರ್ ಪಮೇಶ್ವರ ಮಲೆಕುಡಿಯ, ಜಿ.ಪಂ ಮಾಜಿ ಸದಸ್ಯ ನಾರಾಯಣ ಶಿಶಿಲ, ಉಡುಪಿಯ ವನವಾಸಿ ಕಲ್ಯಾಣದ ಪ್ರಮುಖ ಮೋನಪ್ಪ ಮಾನಡು, ಯುವವೇದಿಕೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು. ಗಣೇಶ್ ಎಂ. ಈ ಸ್ವಾಗತಿಸಿ, ಯುವವೇದಿಕೆಯ ಉಪಾಧ್ಯಕ್ಷ ಆನಂದ ಕಲ್ಗೋಡ್ ಧನ್ಯವಾದ ಸಮರ್ಪಿಸಿ, ಉಮೇಶ್ ನಾರಾವಿ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X