Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಜಸ್ಥಾನ: ಶಿಕ್ಷಣದಲ್ಲಿ ಕೇಸರಿಕರಣ;...

ರಾಜಸ್ಥಾನ: ಶಿಕ್ಷಣದಲ್ಲಿ ಕೇಸರಿಕರಣ; ಕಾಂಗ್ರೆಸ್‌ ಸರಕಾರದ ಪಠ್ಯಪುಸ್ತಕಗಳು ಗುಜಿರಿಗೆ !

ವಾರ್ತಾಭಾರತಿವಾರ್ತಾಭಾರತಿ20 Jan 2016 3:33 PM IST
share
ರಾಜಸ್ಥಾನ: ಶಿಕ್ಷಣದಲ್ಲಿ ಕೇಸರಿಕರಣ; ಕಾಂಗ್ರೆಸ್‌ ಸರಕಾರದ  ಪಠ್ಯಪುಸ್ತಕಗಳು  ಗುಜಿರಿಗೆ !

ಹೊಸದಿಲ್ಲಿ, ಜ.21: ರಾಜಸ್ತಾನ ಸರಕಾರವು ಒಂದರಿಂದ ಎಂಟನೆ ತರಗತಿ ತನಕ ಈಗಿರುವ ಪಠ್ಯಪುಸ್ತಕಗಳನ್ನು ಬದಲಾಯಿಸಿ  37 ಕೋಟಿ ರೂ. ವೆಚ್ಚದಲ್ಲಿ ಹೊಸ ಪಠ್ಯಪುಸ್ತಕಗಳನ್ನು  ಜಾರಿಗೊಳಿಸಲು  ಮುಂದಾಗಿದ್ದು, ಈ ಪುಸ್ತಕಗಳಲ್ಲಿ ಐತಿಹಾಸಿಕವಾಗಿ ಪ್ರಸಿದ್ಧಿ ಪಡೆದಿರುವ ಮಹಾರಾಜ ಸೂರಜ್‌ಮಾಲ್‌, ಹೆಮು ಕಲಾನಿ ಮತ್ತು ಗೋವಿಂದ ಗುರು , ಮಹಾರಾಣಾ ಪ್ರತಾಪ್‌ ಅವರಂತಹ ರಾಜರುಗಳ ಆಳ್ವಿಕೆಯ ವೈಭವಿಕರಣಗೊಳಿಸುವ ಚಿಂತನೆ ನಡೆಸಲಾಗಿದೆ.
ಇದೇ ವೇಳೆ ಮೊಘಲ್‌ ದೊರೆ ಅಕ್ಬರ್‌ ಅವರಂತಹ ರಾಜರುಗಳು " ದಾಳಿಕೋರರು " ಎಂದು ಬಿಂಬಿಸಿ ಅವರ ಮಹಾನತೆಯನ್ನು ಪ್ರಶ್ನಿಸುವ ಪ್ರಯತ್ನವನ್ನು ಪಠ್ಯಪುಸ್ತಕದಲ್ಲಿ ಮಾಡಲಾಗುತ್ತಿದೆ. 2016-17ನೆ ಸಾಲಿಗೆ ಹಿರಿಯ ಪ್ರಾಥಮಿಕ ಶಾಲೆಗಳ 36ಹೊಸ ಪಠ್ಯಪುಸ್ತಕಗಳು ಅಳವಡಿಕೆಯಾಗಲಿದೆ ಎಂದು ತಿಳಿದು ಬಂದಿದೆ.
ಎರಡು ವರ್ಷಗಳ ಹಿಂದೆ ಕಾಂಗ್ರೆಸ್ ಸರಕಾರ ಅಧಿಕಾರದಲ್ಲಿದ್ದಾಗ ಹೊಸ ಪಠ್ಯಪುಸ್ತಕಗಳನ್ನು ಜಾರಿಗೆ ತರಲಾಗಿತ್ತು. ಇದೀಗ ಆಗಿನ ಪಠ್ಯಕ್ರಮವನ್ನು ಬದಲಾಯಿಸಿ ಸರಕಾರ ಶಿಕ್ಷಣದಲ್ಲಿ ಕೇಸರಿಕರಣಕ್ಕೆ ಮುಂದಾಗಿರುವ ಹಿನ್ನೆಲೆಯಲ್ಲಿ ಹೊಸ ವಿವಾದ  ಸೃಷ್ಟಿಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X