Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಸೌದಿ ಅರೇಬಿಯಾ : ಕೆಸಿಎಫ್ ವತಿಯಿಂದ ...

ಸೌದಿ ಅರೇಬಿಯಾ : ಕೆಸಿಎಫ್ ವತಿಯಿಂದ 'ಅಸ್ಸುಫ್ಪಾ' ಕಲಿಕಾ ಅಭಿಯಾನಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ20 Jan 2016 5:50 PM IST
share
ಸೌದಿ ಅರೇಬಿಯಾ : ಕೆಸಿಎಫ್  ವತಿಯಿಂದ  ಅಸ್ಸುಫ್ಪಾ ಕಲಿಕಾ ಅಭಿಯಾನಕ್ಕೆ ಚಾಲನೆ

ಸೌದಿ ಅರೇಬಿಯಾ:ಅನಿವಾಸಿ ಮುಸ್ಲಿಂ ಕನ್ನಡಿಗರಲ್ಲಿ ಪರಂಪರೆ ಹಾಗೂ ತಾತ್ವಿಕ ಮೌಲ್ಯಗಳನ್ನೊಳಗೊಂಡ ನೈಜ ಇಸ್ಲಾಮೀ ಶಿಕ್ಶಣವನ್ನು ತರಬೇತುಗೊಳಿಸುವ. ನಿಟ್ಟಿನಲ್ಲಿ ಕರ್ನಾಟಕ ಕಲ್ಚರಲ್ ಫೌಂಡೇಶನ್ (KCF) ಜಿಸಿಸಿ ಮಟ್ಟದಲ್ಲಿ ಹಮ್ಮಿಕ್ಕೊಂಡ 'ಅಸ್ಸುಫ್ಪ 'ಕಲಿಕಾ ಅಭಿಯಾನ'ಕ್ಕೆ ಸೌದಿಯಾದ್ಯಂತ ಚಾಲನೆ ದೊರೆತಿದೆ. ಈ ಕುರಿತಂತೆ ದಮ್ಮಾಮ್ ನಲ್ಲಿ ನಡೆದ ರಾಷ್ಟೀಯ ಸಮಾವೇಶದಲ್ಲಿ ಕೆಸಿಎಫ್ ಅಂತರಾಷ್ಟ್ರೀಯ ಅಧ್ಯಕ್ಷ, SP ಹಂಝ ಸಖಾಫಿ, ಸೌದಿ ಮಟ್ಟದ ಅ ಭಿಯಾನಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ''ಅನಿವಾಸಿ ಮುಸ್ಲಿಂ ಕನ್ನಡಿಗರ ಹೆಮ್ಮೆಯ ಸಂಕೇತವಾಗಿ ಬೆಳೆದು ಬಂದ KCF ಈಗಾಗಲೇ ಜಿಸಿಸಿಯಾದ್ಯಂತ ತನ್ನ ಸಂಘಟನಾ ಬಲವನ್ನು ವಿಸ್ತರಿಸಿಕೊಂಡಿದೆ .ಜನರಲ್ಲಿ ಧರ್ಮ ಜಾಗೃತಿಯನ್ನು ಜೀವಂತವಾಗಿರಿಸುವುದರ ಜತೆಗೆ ಅವರನ್ನು ಸಮಾಜಕ್ಕೂ ದೇಶಕ್ಕೂ ಉಪಯುಕ್ತ ಪ್ರಜೆಗಳನ್ನಾಗಿ ಬೆಳೆಸುವುದೇ ಕೆ.ಸಿ.ಎಫ್ ನ ಧ್ಯೇಯ. ಎಲ್ಲಕ್ಕಿಂತ ಮುಖ್ಯವಾಗಿ ವ್ಯಕ್ತಿಗಳ ಆತ್ಮ ಸುಧಾರಣೆ ಹಾಗೂ ಅದರ ಮೂಲಕ ಸುಸಂಸ್ಕೃತ ಸಮಾಜವೊಂದರ ನಿರ್ಮಾಣಕ್ಕೆ ಅದು ಆಧ್ಯ ತೆ ನೀಡಿದೆ. ವ್ಯಕ್ತಿ ಸುಧಾರಣೆಯಿಂದ ಮಾತ್ರ ಆರೋಗ್ಯಪೂರ್ಣ ಸಮಾಜವೊಂದರ ಕಲ್ಪನೆ ಸಾಧ್ಯ . ಈ ನಿಟ್ಟಿನಲ್ಲಿ ತಾತ್ವಿಕ ಪರಂಪರೆಯ ತಳಹದಿಯಡಿಯಲ್ಲಿ ಗುಣಾತ್ಮಕ ಶಿಕ್ಷಣದ ಮೂಲಕ ಅವರನ್ನು ತರಬೇತುಗೊಳಿಸುವ ಕೆಲಸಕ್ಕೆ ಅದು ಮುಂದಾಗಿದೆ'' ಎಂದು ನುಡಿದರು. ಕುರ್ಆನ್, ಹದೀಸ್, ಪಿಕ್ಹ್, ಅಖೀದ, ತಜ್ ವೀದ್ ಸೇರಿದಂತೆ ವಿವಿಧ ಇಸ್ಲಾಮೀ ಜ್ಞಾನ ಶಾಖೆಗಳನ್ನೊಳಗೊಂಡ ಆರು ತಿಂಗಳ ಅವಧಿಯ, ವ್ಯವಸ್ಥಿತ ಪಠ್ಯ ಕ್ರಮ ಇದಾಗಿದ್ದು, ಜಗತ್ತಿನಾದ್ಯಂತ ಇಸ್ಲಾಮಿನ ಹೆಸರಿನಲ್ಲಿ ಆಸಹಿಸ್ಣುತೆ ಹಾಗೂ ದ್ವೇಷದ ಕೆಟ್ಟ ಸಂದೇಶ ಹರಡುತ್ತಿರುವವರ ವಿರುದ್ಧ ಸೈದ್ಧಾಂತಿಕ ಹೋರಾಟ ನಡೆಸಲು ಕಾರ್ಯಕರ್ತರಿಗೆ ಇದು ಸಹಕಾರಿಯಾಗಬಹುದೆಂದು ಅವರು ಆಶಾವಾದ ವ್ಯಕ್ತ ಪಡಿದಿಸಿದರು. ಆದೂರು 'ಮಜ್ಲಿಸ್' ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಸಯ್ಯಿದ್ ಆಶ್ರಫ್ ತಂಙಳ್ ಕಾರ್ಯಕ್ರಮ ಉದ್ಘಾಟಿಸಿದರು. KCF ರಾಷ್ಟ್ರೀಯ ಸಮಿತಿ ಅಧ್ಯಕ್ಷ ಯೂಸುಫ್ ಸಖಾಫಿ ಅಧ್ಯಕ್ಷತೆ ವಹಿಸಿದರು. KCF ಅಂತರಾಷ್ಟ್ರೀಯ ಶಿಕ್ಷ ಣ ವಿಭಾಗದ ಅಧ್ಯಕ್ಷ ಖಮರುದ್ದೀನ್ ಗೂಡಿನಬಳಿ ಪ್ರಾಸ್ತಾವಿಕ ಭಾಷಣ ಮಾಡಿದರು. KCF ಅಂತರಾಷ್ಟ್ರೀಯ ಸಂಯೋಜಕ NS ಅಬ್ದುಲ್ಲಾ ಮಂಜನಾಡಿ, ಶರೀಫ್ ಬಾಖವಿ, ಉಡುಪಿ ಡಿವಿಜನ್ SSF ಅಧ್ಯಕ್ಷ ಆಶ್ರಫ್ ಅಮ್ಜದಿ ಮುಂತಾದ ಗಣ್ಯ ರು ಮುಖ್ಯ ಆತಿಥಿಗಳಾಗಿ ಭಾಗವಹಿಸಿದ್ದರು. 2016ರ KCF ಕ್ಯಾಲಂಡರನ್ನು ಈ ಸಂಧರ್ಭದಲ್ಲಿ ಬಿಡುಗಡೆ ಮಾಡಲಾಯಿತು. KCF ರಾಷ್ಟೀಯ ಸಮಿತಿ ಕಾರ್ಯದರ್ಶಿ ಫಾರೂಕ್ ಕಾಟಿಪಳ್ಳ ಸ್ವಾಗತಿಸಿದರು. ರಝಾಕ್ ಸಖಾಫಿ ಮಚ್ಚಂಪಾಡಿ ಕಿರಾಆತ್ ನಡೆಸಿದರು. ನೌಶಾದ್ ತಲಪಾಡಿ ಕಾರ್ಯಕ್ರಮ ನಿರೂಪಿಸಿದರು. ಕೊನೆಯಲ್ಲಿ ಫೈಝಲ್ ಕೃಷ್ಣಾಪುರ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X