Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇಸ್ರೋದಿಂದ ಐದನೇ ಮಾರ್ಗದರ್ಶಿ ಉಪಗ್ರಹದ...

ಇಸ್ರೋದಿಂದ ಐದನೇ ಮಾರ್ಗದರ್ಶಿ ಉಪಗ್ರಹದ ಯಶಸ್ವಿ ಉಡಾವಣೆ

ವಾರ್ತಾಭಾರತಿವಾರ್ತಾಭಾರತಿ20 Jan 2016 11:49 PM IST
share
ಇಸ್ರೋದಿಂದ ಐದನೇ ಮಾರ್ಗದರ್ಶಿ ಉಪಗ್ರಹದ ಯಶಸ್ವಿ ಉಡಾವಣೆ

ಶ್ರೀಹರಿಕೋಟಾ(ಆಂ.ಪ್ರ),ಜ.20: ಭಾರತವು ಬುಧವಾರ ದೇಶಿ ನಿರ್ಮಿತ ಪಿಎಸ್‌ಎಲ್‌ವಿ ರಾಕೆಟ್ ಬಳಸಿ ತನ್ನ ಐದನೇ ಮಾರ್ಗದರ್ಶಿ ಉಪಗ್ರಹ ಐಆರ್‌ಎನ್‌ಎಸ್‌ಎಸ್-1ಇ ಅನ್ನು ಕಕ್ಷೆಗೆ ಸೇರಿಸುವಲ್ಲಿ ಪರಿಪೂರ್ಣ ಯಶಸ್ಸು ಸಾದಿಸಿದೆ.
   ಈ ವರ್ಷದಲ್ಲಿ ಪ್ರಥಮವಾದ ತನ್ನ ಈ ಯಶಸ್ವಿ ಉಡಾವಣೆಯ ಮೂಲಕ ಭಾರತವು ತಮ್ಮ ಸ್ವಂತ ಉಪಗ್ರಹ ಮಾರ್ಗದರ್ಶಿ ವ್ಯವಸ್ಥೆಗಳನ್ನು ಹೊಂದಿರುವ ರಾಷ್ಟ್ರಗಳ ಆಯ್ದ ಗುಂಪಿಗೆ ಸೇರಲು ಇನ್ನು ಕೆಲವೇ ಹೆಜ್ಜೆಗಳಷ್ಟು ದೂರವಿದೆ. ಭಾರತೀಯ ಪ್ರಾದೇಶಿಕ ಮಾರ್ಗದರ್ಶಿ ಉಪಗ್ರಹ ವ್ಯವಸ್ಥೆ(ಐಆರ್‌ಎನ್‌ಎಸ್‌ಎಸ್)ಯು ಏಳು ಉಪಗ್ರಹಗಳನ್ನು ಹೊಂದಿದ್ದು, ಈ ಪೈಕಿ ಐಆರ್‌ಎನ್‌ಎಸ್‌ಎಸ್-1ಎ, ಐಆರ್‌ಎನ್‌ಎಸ್‌ಎಸ್-1ಬಿ,ಐಆರ್‌ಎನ್‌ಎಸ್‌ಎಸ್-1ಸಿ,ಐಆರ್‌ಎನ್‌ಎಸ್‌ಎಸ್-1ಡಿ ಮತ್ತು ಐಆರ್‌ಎನ್‌ಎಸ್‌ಎಸ್-1ಇ ಈವರೆಗೆ ಕಕ್ಷೆಯನ್ನು ಸೇರಿಕೊಂಡಿವೆ.
 ಬುಧವಾರ ಬೆಳಿಗ್ಗೆ ಸರಿಯಾಗಿ 9:31ಕ್ಕೆ ಕಿತ್ತಳೆ ಬಣ್ಣದ ಜ್ವಾಲೆಗಳನ್ನು ಚಿಮ್ಮಿಸುತ್ತ ನಭಕ್ಕೇರಿದ 44.4 ಮೀ.ಉದ್ದ ಹಾಗೂ 330ಟನ್ ತೂಕದ ಪಿಎಸ್‌ಎಲ್‌ವಿ ರಾಕೆಟ್ ಇಸ್ರೋ ಅಕಾರಿಗಳು ಮತ್ತು ಪತ್ರಕರ್ತರ ಹರ್ಷೋದ್ಗಾರಗಳ ನಡುವೆಯೇ ಕ್ಷಣಕ್ಷಣಕ್ಕೂ ತನ್ನ ವೇಗವನ್ನು ಹೆಚ್ಚಿಸಿಕೊಳ್ಳುತ್ತ ಮುನ್ನುಗ್ಗಿತು ಮತ್ತು ಸರಿಯಾಗಿ 19 ನಿಮಿಷಗಳ ಬಳಿಕ ಐಆರ್‌ಎನ್‌ಎಸ್‌ಎಸ್-1ಇಯನ್ನು ಕಕ್ಷೆಯಲ್ಲಿ ಸೇರಿಸಿತು. ತಕ್ಷಣವೇ ಉಪಗ್ರಹದ ಸೌರಲಕಗಳು ತೆರೆದುಕೊಂಡಿದ್ದು, ಅದನ್ನು ನಿಯಂತ್ರಿಸುತ್ತಿರುವ ಕರ್ನಾಟಕದ ಹಾಸನದಲ್ಲಿರುವ ಮಿಷನ್ ಕಂಟ್ರೋಲ್ ೆಸಿಲಿಟಿ(ಎಂಸಿಎ್) ಅದರಲ್ಲಿಯ ಮೋಟಾರುಗಳನ್ನು ಉರಿಸುವ ಮೂಲಕ ನಿಗದಿತ ಕಕ್ಷೆಗೆ ಸೇರಿಸಲಿದೆ.
ಇನ್ನುಳಿದ ಎರಡು ಉಪಗ್ರಹಗಳನ್ನು ಶೀಘ್ರವೇ ಉಡಾವಣೆಗೊಳಿಸುವುದಾಗಿ ಇಸ್ರೋದ ಅಕಾರಿಯೋರ್ವರು ತಿಳಿಸಿದರು.
ಐಆರ್‌ಎನ್‌ಎಸ್‌ಎಸ್‌ನ ಪ್ರತಿಯೊಂದೂ ಉಪಗ್ರಹ ಸುಮಾರು 150 ಕೋ.ರೂ.ವೆಚ್ಚದ್ದಾಗಿದ್ದು, ಪಿಎಸ್‌ಎಲ್‌ವಿ ಆವೃತ್ತಿಗೆ 130 ಕೋ.ರೂ.ವೆಚ್ಚವಾಗುತ್ತಿದೆ. ಏಳು ರಾಕೆಟ್‌ಗಳ ಒಟ್ಟೂ ನಿರ್ಮಾಣ ವೆಚ್ಚ ಸುಮಾರು 910 ಕೋ.ರೂ.ಗಳಾಗಿವೆ.
ವಿಶ್ವದಲ್ಲಿಯ ಇಂತಹುದೇ ವ್ಯವಸ್ಥೆಗಳು 20ಕ್ಕೂ ಅಕ ಉಪಗ್ರಹಗಳನ್ನು ಹೊಂದಿದ್ದರೆ, ಕೇವಲ ಏಳು ಉಪಗ್ರಹಗಳನ್ನು ಹೊಂದಿರುವ ಐಆರ್‌ಎನ್‌ಎಸ್‌ಎಸ್ ವಿಶಿಷ್ಟವಾಗಿದೆ ಎಂದು ಇಸ್ರೋ ಅಕಾರಿಗಳು ತಿಳಿಸಿದರು.
  

share
ವಾರ್ತಾಭಾರತಿ
ವಾರ್ತಾಭಾರತಿ
Next Story
X