Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರೋಹಿತ್ ಸಾಮಾನ್ಯ ಅರ್ಹತೆಯಲ್ಲಿ ಪ್ರವೇಶ...

ರೋಹಿತ್ ಸಾಮಾನ್ಯ ಅರ್ಹತೆಯಲ್ಲಿ ಪ್ರವೇಶ ಪಡೆದಿದ್ದರು

ವಾರ್ತಾಭಾರತಿವಾರ್ತಾಭಾರತಿ20 Jan 2016 11:57 PM IST
share

ಮೀಸಲಾತಿಯಿಂದಲ್ಲ   ದಲಿತ ಸಂಶೋಧನಾ ವಿದ್ಯಾರ್ಥಿಯ ಆತ್ಮಹತ್ಯೆ

ಹೈದರಾಬಾದ್, ಜ.20: ಇಲ್ಲಿನ ಕೇಂದ್ರೀಯ ವಿಶ್ವವಿದ್ಯಾನಿಲಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ದಲಿತ ಸಂಶೋಧನಾ ವಿದ್ಯಾರ್ಥಿ ರೋಹಿತ್ ವೇಮುಲಾ ಸಾಮಾನ್ಯ ಅರ್ಹತಾ ಕೋಟಾದಲ್ಲಿ ಪ್ರವೇಶ ಪಡೆದಿದ್ದರು. ಆದಾಗ್ಯೂ, ಅವರು ಪ್ರವೇಶಾತಿ ಅರ್ಜಿಯಲ್ಲಿ ಪರಿಶಿಷ್ಟ ಜಾತಿ ಎಂದು ಘೋಷಿಸಿಕೊಂಡಿದ್ದರು.

ರೋಹಿತ್, ಅಗತ್ಯವೆಂದು ಭಾವಿಸದ ಕಾರಣ ತಾನು ಎಸ್ಸಿ ಎಂಬುದಕ್ಕೆ ಪ್ರಮಾಣ ಪತ್ರ ಸಲ್ಲಿಸಿರಲಿಲ್ಲ. ಅವರು ಅರ್ಹತೆಯ ಆಧಾರದಲ್ಲಿ ಪ್ರವೇಶ ಪಡೆದಿರುವುದರಿಂದ ತನ್ನ ಎಸ್ಸಿ ಸ್ಥಾನಮಾನವನ್ನು ಸಾಬೀತುಪಡಿಸುವ ಅಗತ್ಯ ರೋಹಿತ್‌ಗಿರಲಿಲ್ಲವೆಂದು ಪ್ರಕರಣದ ತನಿಖೆ ನಡೆಸುತ್ತಿರುವ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಆದಾಗ್ಯೂ, ರೋಹಿತ್‌ರ ಚಿಕ್ಕಪ್ಪ ಒಬ್ಬರು ನೀಡಿದ ಹೇಳಿಕೆಯೊಂದು ಗೊಂದಲ ಸೃಷ್ಟಿಸಿತ್ತು. ರೋಹಿತ್‌ರ ಅಂತ್ಯ ಸಂಸ್ಕಾರಕ್ಕೆ ಮೊದಲು, ಅವರು ಯಾವ ಸಮುದಾಯಕ್ಕೆ ಸೇರಿದವರೆಂದು ತಾವು ತಿಳಿಯ ಬಯಸಿದೆವು. ರೋಹಿತ್‌ರ ತಂದೆ ‘ವಡ್ಡೆರ’ ಸಮುದಾಯದವರಾಗಿದ್ದಾರೆ ತಮಗೆ ತಿಳಿಸಲಾಯಿತು. ಈ ಸಮುದಾಯವು ದಕ್ಷಿಣ ಭಾರತಾದ್ಯಂತ ಹರಡಿರುವ ಒಂದು ಕಲ್ಲು ಕುಟಿಗರ ಸಮುದಾಯವಾಗಿದೆ. ಆದರೆ, ಆಂದ್ರಪ್ರದೇಶದಲ್ಲಿ ಈ ಸಮುದಾಯವನ್ನು ಹಿಂದುಳಿದ ಜಾತಿಗಳ ಪ್ರವರ್ಗಕ್ಕೆ ಸೇರಿಸಲಾಗಿದೆಯೇ ಹೊರತು ಪರಿಶಿಷ್ಟ ಜಾತಿಗಳಿಗಿಲ್ಲ. ರೋಹಿತ್ ಆಂಧ್ರಪ್ರದೇಶದ ಗುಂಟೂರಿನವರೆಂದು ಅವರ ಅಂತ್ಯಕ್ರಿಯೆಗೆ ಮೊದಲು ಪೊಲೀಸ್ ಅಧಿಕಾರಿ ಹೇಳಿದ್ದಾರೆ.
ಆದಾಗ್ಯೂ, ಅವರಿಂದ ರೋಹಿತ್‌ರ ಚಿಕ್ಕಪ್ಪನ ಹೆಸರು ತಿಳಿಯಲು ಸಾಧ್ಯವಾಗಲಿಲ್ಲ. ತಾನು ಪರಿಶಿಷ್ಟ ಜಾತಿಗೆ ಸೇರಿದವಳೆಂದು ರೋಹಿತ್‌ರ ತಾಯಿ ಸ್ಪಷ್ಟಪಡಿಸಿದುದು ಗೊಂದಲವನ್ನು ಇನ್ನಷ್ಟು ಹೆಚ್ಚಿಸಿತು. ಅವರು ವ್ಯಾಕುಲಗೊಂಡಿದ್ದರು. ಆಕೆ ನಿಜವಾಗಿಯೂ ಎಸ್ಸಿಗೆ ಸೇರಿದವಳೆಂಬುದನ್ನು ಸಾಬೀತುಪಡಿಸುವ ದಾಖಲೆ ಕೇಳುವುದಕ್ಕೆ ಸಾಧ್ಯವಿರಲಿಲ್ಲವೆಂದು ಅಧಿಕಾರಿ ತಿಳಿಸಿದ್ದಾರೆ.
ರೋಹಿತ್‌ರ ತಂದೆ ಬಹಳ ಹಿಂದೆಯೇ ಕುಟುಂಬವನ್ನು ತ್ಯಜಿಸಿದ್ದರು. ಮಗನನ್ನು ತಾಯಿಯೇ ಸಾಕಿದ್ದರು. ಕಾನೂನಿನ ಪ್ರಕಾರ, ಕನಿಷ್ಠ ಮೀಸಲಾತಿಯ ಉದ್ದೇಶಕ್ಕಾದರೂ, ಎಸ್ಸಿ ತಾಯಿಯೊಬ್ಬಳ ಮಗನನ್ನು ಎಸ್ಸಿ ಎಂದೇ ಪರಿಗಣಿಸಬೇಕು. ಈ ಪ್ರಕರಣದಲ್ಲಿ ಕೇಂದ್ರ ಸಚಿವ ಬಂಡಾರು ದತ್ತಾತ್ರೇಯ ಹಾಗೂ ಉಪಕುಲಪತಿಯ ವಿರುದ್ಧ ಎಸ್ಸಿ-ಎಸ್ಟಿ ಕಾಯ್ದೆಯನ್ವಯ ಆರೋಪ ಹೊರಿಸಬಹುದೇ ಎಂದು ಪೊಲೀಸರು ವೌಲ್ಯಮಾಪನ ನಡೆಸಬೇಕಾಗುತ್ತದೆ.
ರೋಹಿತ್‌ರ ಜಾತಿಯನ್ನು ನಿರ್ಧರಿಸಲು ತಾವು ಅವರ ತಾಲೂಕಿನ ತಹಶೀಲ್ದಾರರಿಂದ ಅವರ ತಾಯಿಯ ದಾಖಲೆಗಳನ್ನು ಪಡೆದು ತನಿಖೆ ನಡೆಸಬೇಕಾಗುತ್ತದೆಯೆಂದು ಪೊಲೀಸರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X