Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸುಳ್ಯ : ಮಾಂಗಲ್ಯ ಭಾಗ್ಯಕ್ಕೆ...

ಸುಳ್ಯ : ಮಾಂಗಲ್ಯ ಭಾಗ್ಯಕ್ಕೆ ಉಡುಗೊರೆಯಾಗಿ ಪುಸ್ತಕಭಾಗ್ಯ !

ವಾರ್ತಾಭಾರತಿವಾರ್ತಾಭಾರತಿ21 Jan 2016 5:33 PM IST
share
ಸುಳ್ಯ : ಮಾಂಗಲ್ಯ ಭಾಗ್ಯಕ್ಕೆ ಉಡುಗೊರೆಯಾಗಿ ಪುಸ್ತಕಭಾಗ್ಯ !

- ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ ಗಾಯಕ ಕೃಷ್ಣರಾಜ್ ಮದುವೆ

- ಬಡ ಮಕ್ಕಳಿಗೆ ಪುಸ್ತಕಗಳನ್ನು ಹಂಚುವ ವಾಗ್ದಾನ

ಸುಳ್ಯ: ನೋಟ್ ಪುಸ್ತಕಗಳನ್ನು ಮದುವೆಯಲ್ಲಿ ಉಡುಗೊರೆ ಪಡೆಯುವ ಮೂಲಕ ಸುಳ್ಯದ ಗಾಯಕ ಕೃಷ್ಣರಾಜ್ ಕೇರ್ಪಳ ಹೊಸದೊಂದು ಸಂಪ್ರದಾಯಕ್ಕೆ ನಾಂದಿ ಹಾಡಿದ್ದಾರೆ.

ನವ ವಧೂವರರಿಗೆ ಬರಿಕೈಯಲ್ಲಿ ಆಶೀರ್ವಾದ ಮಾಡಬಾರದು, ಸಣ್ಣ ಕಾಣಿಕೆಯೊಂದಿಗೆ ಆಶೀರ್ವದಿಸಬೇಕು ಎಂಬುದು ಹಿಂದಿನಿಂದಲೂ ನಡೆದು ಬಂದ ಸಂಪ್ರದಾಯ. ಆದರೆ ಕಾಲ ಬದಲಾದಂತೆ ಕಾಣಿಕೆಯೊಂದಿಗೆ ವಿವಿಧ ಗೃಹೋಪಯೋಗಿ ವಸ್ತುಗಳನ್ನು ಉಡುಗೊರೆ ನೀಡುವ ಸಂಪ್ರದಾಯ ಆರಂಭವಾಯಿತು. ಹಲವು ಸಂದರ್ಭಗಳಲ್ಲಿ ನೀಡಿದ ಉಡುಗೊರೆ ಅಟ್ಟ ಸೇರಿ ಯಾರಿಗೂ ಉಪಯೋಗವಿಲ್ಲದೇ ಹೋದದ್ದೂ ಇದೆ. ಕೆಲವು ಸಮುದಾಯದಲ್ಲಿ ದೊಡ್ಡ ಮೊತ್ತದ ಉಡುಗೊರೆ ನೀಡುವುದು, ಅಥವ ದೊಡ್ಡ ಮೊತ್ತವನ್ನು ಕವರ್‌ನಲ್ಲಿ ಹಾಕಿ ನೀಡುವುದು ಪ್ರತಿಷ್ಠೆ ಎಂದೂ ಗುರುತಿಸಿಕೊಂಡಿತ್ತು. ಆಧುನಿಕತೆ ಬೆಳೆದಂತೆ ಹಲವು ಸಮುದಾಯಗಳಲ್ಲಿ ಆಶೀರ್ವಾದವೇ ಉಡುಗೊರೆ ಎಂಬ ಹೊಸ ಸಂಪ್ರದಾಯವೂ ಆರಂಭವಾಯಿತು. ಸುಳ್ಯ ನ್ಯಾಯಾಲಯದ ಉದ್ಯೊಗಿ ವಾಮನ ನಾಯ್ಕೊ ಅವರ ಪುತ್ರ, ಗಾಯಕ ಕೃಷ್ಣರಾಜ್ ಕೇರ್ಪಳ ಮತ್ತು ಪೂರ್ಣಿಮ ಅವರ ಮದುವೆಯ ಇದಲ್ಲೆಕ್ಕಿಂತ ಭಿನ್ನವಾಗಿ ನಡೆಯಿತು. ಮದುವೆಗೆ ಆಗಮನವೇ ಉಡುಗೊರೆ ಎಂದು ಆಮಂತ್ರಣ ಪತ್ರದಲ್ಲಿ ಅಚ್ಚು ಹಾಕಿದ್ದು, ಅದರೊಂದಿಗೆ ಉಡುಗೊರೆ ನೀಡಬೇಕೆಂದಿದ್ದರೆ ಬರೆಯುವ ಪುಸ್ತಕಗಳನ್ನು ನೀಡಿ. ಅದನ್ನು ಅಗತ್ಯವಿರುವ ಬಡ ವಿದ್ಯಾರ್ಥಿಗಳಿಗೆ ಹಂಚುವುದಾಗಿಯೂ ಪ್ರಕಟಿಸಿದ್ದರು. ಪ್ರತಿಕ್ರಿಯೆ ಅದ್ಭುತವಾಗಿತ್ತು.

ಸುಳ್ಯದ ಶ್ರೀದುರ್ಗಾಪರಮೇಶ್ವರಿ ಕಲಾ ಮಂದಿರದಲ್ಲಿ ಗುರುವಾರ ನಡೆದ ವಿವಾಹ ಸಮಾರಂಭಕ್ಕೆ ಪುಸ್ತಗಳ ಉಡುಗೊರೆಯೇ ಹರಿದು ಬಂದಿತ್ತು. ಹಾಲ್‌ನ ಹೊರಗೆ ಪುಸ್ತಕಗಳ ಗಿಫ್ಟ್ ಪ್ಯಾಕ್‌ಗಳನ್ನು ಮಾರಾಟ ಮಾಡುವ ಅಂಗಡಿಯೂ ಇತ್ತು. ಅನ್ನ ನೀಡಿದರೆ ಒಂದು ದಿನದ ಸಹಾಯ ಮಾಡಿದಂತೆ, ಹಣ ನೀಡಿದರೆ ಹಲವು ದಿನಗಳ ಸಹಾಯ ಮಾಡಿದಂತೆ, ಅಕ್ಷರ ಕಲಿಸಿ ಅರಿವು ಮೂಡಿಸಿದರೆ ಶಾಶ್ವತ ಸಹಾಯ ಮಾಡಿದಂತೆ ಎಂಬ ಸ್ವಾಮಿ ವಿವೇಕಾನಂದರ ಮಾತು ಇಲ್ಲಿ ಅಕ್ಷರಶಃ ಕಾರ್ಯರೂಪಕ್ಕೆ ಬಂದಿದೆ. ಇತರರಿಗೂ ಇದು ಮಾದರಿಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X