Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉದ್ಯಾವರ ಉರೂಸ್: ಉದ್ಯಾವರ ಶ್ರೀ ಅರಸು...

ಉದ್ಯಾವರ ಉರೂಸ್: ಉದ್ಯಾವರ ಶ್ರೀ ಅರಸು ದೈವಗಳ ಕ್ಷೇತ್ರದಿಂದ ಹೊರೆ ಕಾಣಿಕೆ

ವಾರ್ತಾಭಾರತಿವಾರ್ತಾಭಾರತಿ21 Jan 2016 7:46 PM IST
share
ಉದ್ಯಾವರ ಉರೂಸ್: ಉದ್ಯಾವರ ಶ್ರೀ ಅರಸು ದೈವಗಳ ಕ್ಷೇತ್ರದಿಂದ ಹೊರೆ ಕಾಣಿಕೆ

ಕುಂಜತ್ತೂರು, ಜ.21: ಉದ್ಯಾವರ ಮಖಾಂ ಉರೂಸ್ ಪ್ರಯುಕ್ತ  ಬುಧವಾರದಂದು ರಾತ್ರಿ ಕಳೆದ 800 ವರ್ಷಗಳಿಂದ ಭಾವೈಕ್ಯದಲಿರುವ ಉದ್ಯಾವರ ಶ್ರೀ ಅರಸು ಮಂಜಿಷ್ಣಾರ್ ದೈವಸ್ಥಾನದಿಂದ ಹೊರೆ ಕಾಣಿಕೆ ತರಲಾಯಿತು. ಈ ಸಂದರ್ಭ ಉದ್ಯಾವರ ಉರೂಸ್ ಸಮಿತಿ ಹಾಗೂ ಜುಮಾ ಮಸೀದಿ ಅಧ್ಯಕ್ಷ ಅತಾವುಲ್ಲ ತಂಘಲ್, ಖಾದರ್ ಫಾರೂಕ್, ಮೋನು ಹಾಜಿ, ಪಳ್ಳಿ ಕುಂಞಿ ಹಾಜಿ, ಪಿ ಎ ಹನೀಫ್ ಎಂಬಿವರ ನೇತೃತ್ವದಲ್ಲಿ ಭವ್ಯವಾದ ಸ್ವಾಗತವನ್ನು ನೀಡಲಾಯಿತು. ಬಳಿಕ ದರ್ಗಾ ಶರೀಪ್ ಗೆ ಆಗಮಿಸಿದ ಉದ್ಯಾವರ ಕ್ಷೇತ್ರ ಪದಾಧಿಕಾರಿಗಳು ಹೊರೆ ಕಾಣಿಕೆಯಾಗಿ ತಂದ ಹಣ್ಣು ಹಂಪಲು ಹಾಗೂ ಮಲ್ಲಿಗೆ ಹೂಗಳನ್ನು ಮಸೀದಿ ಪದಾಧಿಕಾರಿಗಳಿಗೆ ಹಸ್ತಾಂತರಿಸಿ ಸಾಮರಸ್ಯವನ್ನು ಮರೆದರು.

ಈ ಸಂದರ್ಭ ಮಾತಾಡಿದ ಅತಾವುಲ್ಲ ತಂಘಲ್ ಪುರಾತನ ಕಾಲದಿಂದಲೇ ಉದ್ಯಾವರ ಮಸೀದಿ ಹಾಗೂ ಕ್ಷೇತ್ರ ಬಹಳ ಉತ್ತಮವಾದ ಬಾಂಧವ್ಯವನ್ನು ಹೊಂದಿದೆ. ಇವತ್ತಿನ ನಿಮ್ಮ ಹೊರೆ ಕಾಣಿಕೆಯನ್ನು ನಾವು ಬಹಳ ಸಂತೋಷದಿಂದ ಸ್ವೀಕರಿಸುತಿದ್ದೇವೆ. ಈ ಸಂದೇಶದಲ್ಲಿ ಒಂದು ಸ್ಪಷ್ಟವಾಗುತ್ತಿದೆ ಹಿಂದೂಗಳು, ಮುಸಲ್ಮಾನರು ಸಹೋದರರು. ನಮ್ಮ ಈ ಬಾಂಧವ್ಯ ಎಂದಿಗೂ ಶಾಶ್ವತವಾಗಿರಲಿ. ಎಂದು ಶುಭ ಹಾರೈಸಿದರು. ಕ್ಷೇತ್ರದ ವತಿಯಿಂದ ತರಲಾದ ಹೊರೆ ಕಾಣಿಕೆಗೆ ಮಂಜು ಭಂಡಾರಿ, ಕೃಷ್ಣ ಭಟ್, ರಾಜ ಬೆಲ್ಚಾಡ, ಮುಂಡಿತ್ತಾಯ ಬೆಲ್ಚಾಡ, ಧಾರ್ಮಿಕ ಹಿರಿಯ ಮುಂದಾಳು ಕೃಷ್ಣಾ ಶಿವ ಕೃಪಾ ಕುಂಜತ್ತೂರು ಹಾಗೂ ರಾಘವ ಪಟ್ನ ನೇತೃತ್ವ ನೀಡಿದರು.

ಬಳಿಕ ಜಮಾಹತ್ ಖತೀಬ್ ಅಬ್ದುಲ್ ಸಲಾಂ ಮದನಿಯವರ ಪ್ರಾರ್ಥಣೆ ಬಳಿಕ ಇ ಪಿ ಅಬೂಬಕ್ಕರ್ ಮುಸ್ಲಿಯಾರ್ ಅಲ್ ಖಾಸಿಮಿ ಪತ್ತಾನಪುರಂ ಮುಖ್ಯ ಪ್ರಭಾಷಣ ನಡೆಸಿದರು. ಜನವರಿ 22 ರಂದು ವಲಿಯುಲ್ಲಾಯಿ ಜಬ್ಬಾರ್ ಮಸ್ತಾನ್ ಮೂಳೂರು ದುಆ ಗೈಯುವರು. ರಹಮತ್ತುಲ್ಲ ಖಾಸಿಮಿ ಮುತ್ತೇಡಂ ಮುಖ್ಯ ಪ್ರಭಾಷಣ ಗೈಯಲಿದ್ದಾರೆಂದು ಪ್ರಕಟನೆ  ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X